• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಂಡಿಗೋದಿಂದ ಲಕ್ಷದ್ವೀಪಕ್ಕೆ ವಿಮಾನ ಆರಂಭ!

Tulunadu News Posted On March 19, 2024
0


0
Shares
  • Share On Facebook
  • Tweet It

ಇಂಡಿಗೋ ವಿಮಾನಯಾನ ಸಂಸ್ಥೆ ಲಕ್ಷದ್ವೀಪದ ಅಗತ್ತಿಗೆ ಬೆಂಗಳೂರಿನಿಂದ ನೇರ ವಿಮಾನಯಾನವನ್ನು ಆರಂಭಿಸಲಿದೆ. ಮಾರ್ಚ್ 31 ರಿಂದ ಈ ವಿಮಾನ ಸಂಪರ್ಕ ಆರಂಭವಾಗಲಿದ್ದು, ಬೆಂಗಳೂರು ಸಹಿತ ಆಸುಪಾಸಿನ ನಾಗರಿಕರಿಗೆ ಇದರಿಂದ ಸಾಕಷ್ಟು ಪ್ರಯೋಜನವಾಗಲಿದೆ.

ಆಳ ಸಮುದ್ರದ ಮೀನುಗಾರಿಕೆ, ಸ್ಕೂಬಾ ಡೈವಿಂಗ್, ನೌಕಾಯಾನ, ಸ್ಕೀಯಿಂಗ್ ಮತ್ತು ಕಯಾಕಿಂಗ್ ಗಳನ್ನು ಬಯಸುವವರಿಗೆ ಅಗಟ್ಟಿ ಜನಪ್ರಿಯವಾಗಿದೆ. ಈ ದ್ವೀಪವು ಜನವಸತಿಯಿಲ್ಲದ ಮತ್ತು ಪ್ರಶಾಂತ ದ್ವೀಪಗಳಾದ ಬಂಗಾರಮ್, ಪಿಟ್ಟಿ, ತಿನ್ನಕರ, ಪರಲಿ ಒನ್ ಮತ್ತು ಪರಲಿ ಟೂ ಅನ್ವೇಷಿಸಲು ಸೂಕ್ತ ನೆಲೆಯಾಗಿ ಕಾರ್ಯನಿರ್ವಹಿಸಲಿದೆ.

ಪ್ರಸ್ತುತ ಅಲಯನ್ಸ್ ಏರ್ ಮಾತ್ರ ಅಗಟ್ಟಿಗೆ ವಿಮಾನ ಸೇವೆ ನೀಡುತ್ತಿದೆ. ಇದಕ್ಕೂ ಮೊದಲು ಲಕ್ಷದ್ವೀಪಕ್ಕೆ ಹೋಗಬೇಕಾದರೆ ಕೊಚ್ಚಿಯಲ್ಲಿ ಇಳಿದು ಮತ್ತೊಂದು ವಿಮಾನವನ್ನು ಕಾದು ನಂತರ ಅದರಲ್ಲಿ ಪ್ರಯಾಣಿಸಬೇಕಿತ್ತು. ಇದರಿಂದ ಟಿಕೆಟ್ ಬೆಲೆಯೂ 11 ಸಾವಿರದಿಂದ 15 ಸಾವಿರ ರೂಪಾಯಿ ಆಗುತ್ತಿತ್ತು. ಸಮಯ ಕೂಡ ವಿನಾಕಾರಣ ನಷ್ಟವಾಗುತ್ತಿತ್ತು. ಆದರೆ ಇಂಡಿಗೋ ವಿಮಾನ ಫ್ಲೈಟ್ ನ ಟಿಕೆಟ್ ಬೆಲೆ ಕೇವಲ 6,999 ರೂಪಾಯಿ ಮಾತ್ರ ಇರುವುದರಿಂದ ಪ್ರವಾಸಿಪ್ರಿಯರಿಗೂ ಇದು ತುಂಬಾ ಅನುಕೂಲವಾಗಲಿದೆ. ನೇರ ಸಂಪರ್ಕ ವಿಮಾನವಾಗಿರುವುದರಿಂದ ಸಮಯವೂ ಉಳಿತಾಯವಾಗಲಿದೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search