• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಐಸಿಸ್ ಮುಖ್ಯಸ್ಥನ ಬಂಧನ!

Tulunadu News Posted On March 21, 2024
0


0
Shares
  • Share On Facebook
  • Tweet It

ಅಂತರಾಷ್ಟ್ರೀಯ ಭಯೋತ್ಪಾದಕ ಸಂಘಟನೆಯ ಭಾರತದ ಮುಖ್ಯಸ್ಥ ಹಾಗೂ ಆತನ ಆಪ್ತರನ್ನು ಭಾರತದಲ್ಲಿ ಬಂಧಿಸುವಲ್ಲಿ ನಮ್ಮ ರಕ್ಷಣಾ ಪಡೆಗಳು ಯಶಸ್ವಿಯಾಗಿವೆ. ಅಸ್ಸಾಂನ ದುಬ್ರಿ ಜಿಲ್ಲೆಯಲ್ಲಿ ಬಾಂಗ್ಲಾದೇಶದಿಂದ ನುಸುಳಿ ಭಾರತಕ್ಕೆ ಬಂದು ತಲೆಮರೆಸಿಕೊಂಡಿದ್ದ ಈ ಉಗ್ರರನ್ನು ಬಂಧಿಸಲಾಗಿದೆ.

ಆರೋಪಿ ಹ್ಯಾರಿಸ್ ಫರೂಖಿ ಆಲಿಯಾಸ್ ಹರೀಶ್ ಅಜ್ಮಲ್ ಫಾರೂಖಿಯನ್ನು ಮೂಲತ: ಡೆಹ್ರಾಡೂನ್ ನ ಚಕಾರ್ತದವನು ಎಂದು ಹೇಳಲಾಗುತ್ತಿದೆ. ಅಸ್ಸಾಂನ ಪೊಲೀಸ್ ನ ವಿಶೇಷ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಣಾಬಜ್ಯೋತಿ ಗೋಸ್ವಾಮಿ ” ನಾವು ಧರ್ಮಾಶಾಲಾದಲ್ಲಿ ಗುಪ್ತ ಮಾಹಿತಿಯಿಂದ ಈ ಆರೋಪಿಗಳನ್ನು ಬಂಧಿಸಲು ಸಾಧ್ಯವಾಗಿದೆ” ಎಂದು ತಿಳಿಸಿದರು.

ಇದು ಸದ್ಯದ ಮಟ್ಟಿಗೆ ಭಾರತೀಯ ಜನತಾ ಪಾರ್ಟಿಗೆ ಚುನಾವಣೆಯ ಸಂದರ್ಭದಲ್ಲಿ ಸಿಕ್ಕಿದ ಅತೀ ದೊಡ್ಡ ಮೈಲೇಜ್ ಆಗಿದೆ. ರಾಷ್ಟ್ರೀಯ ತನಿಖಾದಳಕ್ಕೆ ಮೋಸ್ಟ್ ವಾಟೆಂಡ್ ಉಗ್ರಗಾಮಿಗಳಾಗಿದ್ದ ಈ ಐಸಿಸ್ ಭಯೋತ್ಪಾದಕರು ಕೆಲ ಸಮಯದಿಂದ ಬಾಂಗ್ಲಾದೇಶದಲ್ಲಿ ಅವಿತುಕೊಂಡಿದ್ದರು. ಕೆಲವು ದಿನಗಳ ಹಿಂದೆ ಈ ಉಗ್ರರು ಭಾರತಕ್ಕೆ ಬಂದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಏನಾದರೂ ದುಷ್ಕರ್ತ್ಯ ಮಾಡುವ ಸಾಧ್ಯತೆ ಇತ್ತು. ಈ ಉಗ್ರಗಾಮಿಗಳ ಬಂಧನದಿಂದ ಭಾರತೀಯರು ನಿಟ್ಟುಸಿರುಪಡುವಂತಾಗಿದೆ.

0
Shares
  • Share On Facebook
  • Tweet It




Trending Now
ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
Tulunadu News June 30, 2025
ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
Tulunadu News June 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
  • Popular Posts

    • 1
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 2
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 3
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • 4
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 5
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...

  • Privacy Policy
  • Contact
© Tulunadu Infomedia.

Press enter/return to begin your search