• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಐಸಿಸ್ ಮುಖ್ಯಸ್ಥನ ಬಂಧನ!

Tulunadu News Posted On March 21, 2024
0


0
Shares
  • Share On Facebook
  • Tweet It

ಅಂತರಾಷ್ಟ್ರೀಯ ಭಯೋತ್ಪಾದಕ ಸಂಘಟನೆಯ ಭಾರತದ ಮುಖ್ಯಸ್ಥ ಹಾಗೂ ಆತನ ಆಪ್ತರನ್ನು ಭಾರತದಲ್ಲಿ ಬಂಧಿಸುವಲ್ಲಿ ನಮ್ಮ ರಕ್ಷಣಾ ಪಡೆಗಳು ಯಶಸ್ವಿಯಾಗಿವೆ. ಅಸ್ಸಾಂನ ದುಬ್ರಿ ಜಿಲ್ಲೆಯಲ್ಲಿ ಬಾಂಗ್ಲಾದೇಶದಿಂದ ನುಸುಳಿ ಭಾರತಕ್ಕೆ ಬಂದು ತಲೆಮರೆಸಿಕೊಂಡಿದ್ದ ಈ ಉಗ್ರರನ್ನು ಬಂಧಿಸಲಾಗಿದೆ.

ಆರೋಪಿ ಹ್ಯಾರಿಸ್ ಫರೂಖಿ ಆಲಿಯಾಸ್ ಹರೀಶ್ ಅಜ್ಮಲ್ ಫಾರೂಖಿಯನ್ನು ಮೂಲತ: ಡೆಹ್ರಾಡೂನ್ ನ ಚಕಾರ್ತದವನು ಎಂದು ಹೇಳಲಾಗುತ್ತಿದೆ. ಅಸ್ಸಾಂನ ಪೊಲೀಸ್ ನ ವಿಶೇಷ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಣಾಬಜ್ಯೋತಿ ಗೋಸ್ವಾಮಿ ” ನಾವು ಧರ್ಮಾಶಾಲಾದಲ್ಲಿ ಗುಪ್ತ ಮಾಹಿತಿಯಿಂದ ಈ ಆರೋಪಿಗಳನ್ನು ಬಂಧಿಸಲು ಸಾಧ್ಯವಾಗಿದೆ” ಎಂದು ತಿಳಿಸಿದರು.

ಇದು ಸದ್ಯದ ಮಟ್ಟಿಗೆ ಭಾರತೀಯ ಜನತಾ ಪಾರ್ಟಿಗೆ ಚುನಾವಣೆಯ ಸಂದರ್ಭದಲ್ಲಿ ಸಿಕ್ಕಿದ ಅತೀ ದೊಡ್ಡ ಮೈಲೇಜ್ ಆಗಿದೆ. ರಾಷ್ಟ್ರೀಯ ತನಿಖಾದಳಕ್ಕೆ ಮೋಸ್ಟ್ ವಾಟೆಂಡ್ ಉಗ್ರಗಾಮಿಗಳಾಗಿದ್ದ ಈ ಐಸಿಸ್ ಭಯೋತ್ಪಾದಕರು ಕೆಲ ಸಮಯದಿಂದ ಬಾಂಗ್ಲಾದೇಶದಲ್ಲಿ ಅವಿತುಕೊಂಡಿದ್ದರು. ಕೆಲವು ದಿನಗಳ ಹಿಂದೆ ಈ ಉಗ್ರರು ಭಾರತಕ್ಕೆ ಬಂದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಏನಾದರೂ ದುಷ್ಕರ್ತ್ಯ ಮಾಡುವ ಸಾಧ್ಯತೆ ಇತ್ತು. ಈ ಉಗ್ರಗಾಮಿಗಳ ಬಂಧನದಿಂದ ಭಾರತೀಯರು ನಿಟ್ಟುಸಿರುಪಡುವಂತಾಗಿದೆ.

0
Shares
  • Share On Facebook
  • Tweet It




Trending Now
ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
Tulunadu News August 23, 2025
'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
Tulunadu News August 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
  • Popular Posts

    • 1
      ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 2
      'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • 3
      ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • 4
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 5
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!

  • Privacy Policy
  • Contact
© Tulunadu Infomedia.

Press enter/return to begin your search