• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಲೇಜು ಶೌಚಾಲಯದಲ್ಲಿ ವಿಡಿಯೋ: ವಿದ್ಯಾರ್ಥಿನಿಯರ ಕೃತ್ಯ ದೃಢ

Tulunadu News Posted On March 21, 2024
0


0
Shares
  • Share On Facebook
  • Tweet It

ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಟಾಯ್ಲೆಟಿನಲ್ಲಿ ಮೊಬೈಲ್ ಇಟ್ಟು ಅದರಿಂದ ವಿಡಿಯೋ ಮಾಡಿದ್ದ ಪ್ರಕರಣ ಈಗ ತಾರ್ಕಿಕ ಅಂತ್ಯಕ್ಕೆ ಬಂದು ನಿಂತಿದೆ. ಈ ಬಗ್ಗೆ ರಾಜ್ಯ ಸರಕಾರ ಸಿಐಡಿಗೆ ತನಿಖೆ ಮಾಡಲು ಸೂಚಿಸಿತ್ತು. ಪ್ರಕರಣದ ಸಂಬಂಧ ಸಿಐಡಿ ಅಧಿಕಾರಿಗಳು ಉಡುಪಿಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಶಬನಾಜ್, ಅಲ್ಫಿಯಾ ಹಾಗೂ ಅಲಿಮತ್ ಉಲ್ ಶಫಾ ಎಂಬ ವಿದ್ಯಾರ್ಥಿನಿಯರು ಸಹಪಾಠಿಯ ವಿಡಿಯೋ ಚಿತ್ರೀಕರಣ ಮಾಡಿರುವುದು ದೃಢಪಟ್ಟಿದೆ ಎಂದು ಉಲ್ಲೇಖಿಸಲಾಗಿದೆ.

ಆರೋಪಿಗಳು ಬೇರೆ ಯುವತಿಯ ಟಾಯ್ಲೆಟ್ ವಿಡಿಯೋ ಮಾಡಲು ಪ್ಲಾನ್ ಮಾಡಿದ್ದರು. ಆದರೆ ಅದರಲ್ಲಿ ಇನ್ನೊರ್ವ ಯುವತಿಯ ವಿಡಿಯೋ ಚಿತ್ರೀಕರಣವಾಗಿತ್ತು. ಕೂಡಲೇ ವಿಡಿಯೋ ಡಿಲೀಟ್ ಮಾಡಿ ಸಂತ್ರಸ್ತೆಗೆ ವಿಡಿಯೋ ಮಾಡಿರುವ ವಿಚಾರ ತಿಳಿಸಿ ಕ್ಷಮೆಯಾಚಿಸಿದ್ದರು. ಆದರೆ ಈ ವಿಷಯ ಕಾಲೇಜಿನ ಆಡಳಿತ ಮಂಡಳಿಗೆ ಗೊತ್ತಾಗಿದೆ. ಅವರು ವಿದ್ಯಾರ್ಥಿನಿಯರನ್ನು ವಿಚಾರಣೆಗೆ ಒಳಪಡಿಸಿದಾಗ ವಿಡಿಯೋ ಮಾಡಿರುವುದು ಗೊತ್ತಾಗಿದೆ. ಆಡಳಿತ ಮಂಡಳಿಯ ಸೂಚನೆ ಪ್ರಕಾರ ಕ್ಷಮಾಪಣೆ ಪತ್ರ ಬರೆದುಕೊಟ್ಟಿದ್ದರು. ಇದೆಲ್ಲಾ ನಡೆದದ್ದು 2023 ರ ಜುಲೈ 18 ರಂದು.

ಆ ದಿನಗಳಲ್ಲಿ ಇದು ಕರಾವಳಿಯಲ್ಲಿ ಬಹಳ ದೊಡ್ಡ ಸುದ್ದಿಯಾಗಿ ರಾಜ್ಯಮಟ್ಟದಲ್ಲಿಯೂ ಸಾಕಷ್ಟು ಗಮನ ಸೆಳೆದಿತ್ತು. ಕೇಸರಿಪಡೆಗಳು ಸಾಕಷ್ಟು ಪ್ರತಿಭಟನೆ ನಡೆಸಿದ್ದವು. ಅಂತಿಮವಾಗಿ ಸಿಐಡಿ ಅಧಿಕಾರಿಗಳು ಚಾರ್ಚ್ ಶೀಟ್ ಸಲ್ಲಿಸಿದ್ದಾರೆ. ಜತೆಗೆ ಕಾಲೇಜಿನ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳು ವಿದ್ಯಾರ್ಥಿನಿಯರ ಮೇಲಿನ ಆರೋಪಗಳಿಗೆ ಪೂರಕವಾಗಿದೆ ಎಂದು ಉಲ್ಲೇಖಿಸಲಾಗಿದೆ.

0
Shares
  • Share On Facebook
  • Tweet It




Trending Now
ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
Tulunadu News August 23, 2025
'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
Tulunadu News August 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
  • Popular Posts

    • 1
      ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 2
      'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • 3
      ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • 4
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 5
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!

  • Privacy Policy
  • Contact
© Tulunadu Infomedia.

Press enter/return to begin your search