• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇವಳದೊಳಗೆ ಕೆರಳಿದ ಆನೆ; ಮಾವುತ ಸಾವು!

Tulunadu News Posted On April 4, 2024
0


0
Shares
  • Share On Facebook
  • Tweet It

ಆನೆಗಳನ್ನು ಪಳಗಿಸುವುದು ಸುಲಭದ ಮಾತಲ್ಲ. ಅದರಲ್ಲಿಯೂ ಈ ದೇವಸ್ಥಾನಗಳಲ್ಲಿ ಐರಾವತಗಳನ್ನು ದೇವಳದ ಧಾರ್ಮಿಕ ಕಾರ್ಯಗಳಿಗೆ ಬಳಸುವಾಗ ಇನ್ನೊಂದಿಷ್ಟು ಮುಂಜಾಗ್ರತೆಯನ್ನು ಮಾವುತರು ವಹಿಸಬೇಕಾಗುತ್ತದೆ. ಯಾಕೆಂದರೆ ಕೇರಳದ ದೇವಸ್ಥಾನಗಳಲ್ಲಿ ಅನೆಗಳ ಸಿಂಗಾರ ವಿಶೇಷವಾಗಿರುತ್ತದೆ. ಅದು ಕೆಲವೊಮ್ಮೆ ಆನೆಗಳಿಗೆ ಕಿರಿಕಿರಿಯನ್ನು ಕೂಡ ಉಂಟುಮಾಡಬಹುದು. ಆದ್ದರಿಂದ ಆನೆಗಳು ರೋಷಗೊಳ್ಳುವ ಸಾಧ್ಯತೆ ಇರುತ್ತೆ. ಅಂತಹ ಒಂದು ಘಟನೆ ಕೇರಳದ ವೈಕೋಮ್ ನಲ್ಲಿರುವ ಟಿವಿ ಪುರಂ ಶ್ರೀರಾಮ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ 9 ಗಂಟೆಯ ಸುಮಾರಿಗೆ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ನೋಡುವಾಗ ಮೈಜುಂ ಎನ್ನುತ್ತದೆ.

ಆನೆಗಳಿಗೆ ದೇವಸ್ಥಾನದ ಕಾರ್ಯಕ್ರಮಗಳಲ್ಲಿ ಬಲವಂತವಾಗಿ ವಿಧಿವಿಧಾನಗಳನ್ನು ಅನುಸರಿಸುವಂತೆ ಒತ್ತಾಯಿಸಬಾರದು. ದೇವರನ್ನು ಸಂತೋಷಪಡಿಸಲು ಆನೆಗಳಿಗೆ ಹಿಂಸೆ ನೀಡಿದರೆ ಸಹಿಸುವಷ್ಟು ಸಮಯ ಸಹಿಸಿ ಕೊನೆಗೆ ಅವು ಪ್ರತೀಕಾರ ತೆಗೆದುಕೊಳ್ಳುತ್ತವೆ ಎನ್ನುವುದಕ್ಕೆ ಇದೇ ಸಾಕ್ಷಿ.
ಸದ್ಯ ಮೃತಪಟ್ಟಿರುವ ಮಾವುತನನ್ನು ಅರವಿಂದ್ ಎಂದು ಗುರುತಿಸಲಾಗಿದ್ದು, ವಯಸ್ಸು 26 ಎಂದು ಹೇಳಲಾಗುತ್ತಿದೆ. ಈತ ಪುತ್ತುಪ್ಪಲ್ಲಿ ಮೂಲದ ನಿವಾಸಿ. ಅರವಿಂದ್ ಅವರು ಕುಂಜುಲಕ್ಷ್ಮಿಯ ಎರಡನೇ ಮಾವುತರಾಗಿ ಕಳೆದ ತಿಂಗಳಿನಿಂದ ಸೇವೆ ಸಲ್ಲಿಸುತ್ತಿದ್ದರು.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search