• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಜ್ವಲ್ ರೇವಣ್ಣ ಇನ್ನೂ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸಂಸದ ಎಂದ ಆರ್ ಅಶೋಕ್!

Tulunadu News Posted On May 2, 2024
0


0
Shares
  • Share On Facebook
  • Tweet It

ಕಾನೂನಾತ್ಮಕವಾಗಿ ಈಗಲೂ ಪ್ರಜ್ವಲ್ ಕಾಂಗ್ರೆಸ್ – ಜೆಡಿಎಸ್ ಮೈತ್ರಿಯ ಸಂಸದ. 2019 ರಲ್ಲಿ ಬೀದಿ ಬೀದಿಗೆ ಹೋಗಿ ಪ್ರಜ್ವಲ್ ಪರ ಕಾಂಗ್ರೆಸ್ಸಿನವರು ಮತ ಕೇಳಿದ್ರು. ಪ್ರಜ್ವಲ್ 2024 ರಲ್ಲಿ ಮಾತ್ರ ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿ. ಈ ಬಾರಿ ಗೆದ್ದಾಗ ಎನ್ ಡಿಎ ಸಂಸದ. ಆಗ ಭಾರತೀಯ ಜನತಾ ಪಾರ್ಟಿಗೆ ಮುಜುಗರ ಆಗುತ್ತೋ, ಇಲ್ವೋ ಎನ್ನುವ ಪ್ರಶ್ನೆ ಉದ್ಭವಿಸುತ್ತದೆ ಎಂದು ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಅವರು ಡಿಕೆ ಶಿವಕುಮಾರ್ ಅವರ ಮಾತಿಗೆ ತಿರುಗೇಟು ನೀಡಿದ್ದಾರೆ.
ಪ್ರಜ್ವಲ್ ಪರಾರಿಗೆ ಕೇಂದ್ರ ಸರಕಾರ ಕಾರಣ ಅನ್ನುವ ಕಾಂಗ್ರೆಸ್ ಆರೋಪದ ಬಗ್ಗೆ ಮಾತನಾಡಿದ ಅಶೋಕ್ ” ಹಾಸನದಿಂದ ವಿಮಾನ ನಿಲ್ದಾಣಕ್ಕೆ ಬಿಟ್ಟವರು ಯಾರು? ಹಾಸನ ಪೊಲೀಸರು. ಆಗ ಜಿಲ್ಲಾಧಿಕಾರಿ ಏನು ಮಾಡುತ್ತಿದ್ದರು. ಹಾಸನ, ತುಮಕೂರು, ಬೆಂಗಳೂರು ಗ್ರಾಮಾಂತರ ದಾಟಿ ಬೆಂಗಳೂರಿಗೆ ಬಂದು ವಿಮಾನ ನಿಲ್ದಾಣಕ್ಕೆ ಬರುವ ತನಕ ಕಾಂಗ್ರೆಸ್ಸಿನವರು ಯಾಕೆ ಸುಮ್ಮನಿದ್ರು. ಇಷ್ಟು ಹೊಂದಾಣಿಕೆ ರಾಜಕೀಯ ಮಾಡುವ ನೀವು ಈಗ ಮೋದಿಯವರನ್ನು ಪ್ರಶ್ನೆ ಮಾಡುವುದು ಸರಿಯಾ” ಎಂದು ಅಶೋಕ್ ಕೇಳಿದ್ದಾರೆ.


ಸಿದ್ಧರಾಮಯ್ಯ ಅಧಿಕಾರದಿಂದ ಕೆಳಗಿಳಿದು ಬಿಜೆಪಿಗೆ ಅಧಿಕಾರ ನೀಡಿದರೆ 24 ಗಂಟೆಯಲ್ಲಿ ಪ್ರಜ್ವಲ್ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಅಶೋಕ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಆರ್ ಅಶೋಕ್, ಪ್ರಜ್ವಲ್ ರೇವಣ್ಣ ಪ್ರಕರಣವನ್ನು ನಾವು ಬೆಂಬಲಿಸುವುದಿಲ್ಲ. ಪ್ರಜ್ವಲ್ ರೇವಣ್ಣ ನಮ್ಮ ಸಂಸದರಲ್ಲ. ಇವರೇ ಜೋಡೆತ್ತು ಎಂದು ಬಿಂಬಿಸಿಕೊಂಡು 2019 ಎ ಚುನಾವಣೆಯಲ್ಲಿ ಗೆಲ್ಲಿಸಿದ್ದರು. ಇದಕ್ಕೆ ಕಾಂಗ್ರೆಸ್ ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಈ ಮಧ್ಯೆ ರೇವಣ್ಣ ಅವರಿಗೆ ಎಸ್ ಐಟಿ ಎದುರು ಹಾಜರಾಗಲು ತಿಳಿಸಿದರೂ ಅವರು ಸಮಯ ಕೇಳಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search