• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಜ್ವಲ್ ಮೊಬೈಲಿನಿಂದ ವಿಡಿಯೋ ಲೀಕ್ ಆದದ್ದು ಹೇಗೆ?

Tulunadu News Posted On May 2, 2024
0


0
Shares
  • Share On Facebook
  • Tweet It

ಪ್ರಜ್ವಲ್ ಅವರ ಖಾಸಗಿ ಮೊಬೈಲಿನಿಂದ ವಿಡಿಯೋ ಲೀಕ್ ಆದದ್ದೇ ಒಂದು ಕುತೂಹಲಕಾರಿ ಸಂಗತಿ ಎನ್ನಬಹುದು. ಮೂಲಗಳ ಪ್ರಕಾರ ಏಳೆಂಟು ತಿಂಗಳ ಹಿಂದೆಯೇ ಪ್ರಜ್ವಲ್ ಅವರ ಮೊಬೈಲ್ ನಾಪತ್ತೆಯಾಗಿತ್ತು. ಎಷ್ಟು ಹುಡುಕಿದರೂ ಸಿಗದೇ ಇದ್ದಾಗ ಅದು ಕಳುವಾಗಿದೆ ಎನ್ನುವ ನಿರ್ಧಾರಕ್ಕೆ ಸಂಸದರು ಬಂದಿದ್ದರು. ಮೊಬೈಲ್ ಕಳುವಾದ ತಕ್ಷಣ ಎಲ್ಲರೂ ಮಾಡುವಂತೆ ಇವರು ಕೂಡ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆ ಬಳಿಕ ಹೊಸ ಮೊಬೈಲ್ ಖರೀದಿಸಿದ್ದರು. ಕಳುವಾದ ಮೊಬೈಲ್ ಬಗ್ಗೆ ವಿಶೇಷವಾಗಿ ತಲೆಕೆಡಿಸಿಕೊಳ್ಳಲು ಹೋಗಿರಲಿಲ್ಲ. ಆದರೆ ಕಳುವಾದ ಮೊಬೈಲಿನಲ್ಲಿ ಕೆಲವು “ಸೇವ್” ಮಾಡಲ್ಪಟ್ಟ ವಿಡಿಯೋಗಳು ಇವೆ ಮತ್ತು ಅದಕ್ಕಾಗಿಯೇ ಮೊಬೈಲ್ ಕಳುವು ಮಾಡಲಾಗಿದೆ ಎನ್ನುವ ಅನುಮಾನ ಮೂಡುತ್ತಿದ್ದಂತೆ ಪ್ರಜ್ವಲ್ ಜಾಗೃತರಾದರು. ತಕ್ಷಣ ಅವರು ಆ ವಿಡಿಯೋಗಳು ಬಹಿರಂಗವಾಗದಂತೆ ನ್ಯಾಯಾಲಯದಿಂದ ಸ್ಟೇ ತಂದರು.
ಆ ಸ್ಟೇ ರದ್ದುಗೊಳಿಸಲು ಏನಾದರೂ ಮಾಡಿ ಎಂದೇ ಅವರ ಕಾರು ಚಾಲಕ ಭಾರತೀಯ ಜನತಾ ಪಾರ್ಟಿಯ ಮುಖಂಡ ದೇವರಾಜೇಗೌಡರ ಮೊರೆ ಹೋದದ್ದು. ಅದರ ನಂತರದ ವಿಷಯ ಈಗ ಜಗತ್ತಿಗೆ ಗೊತ್ತಿದೆ.
ಇದೆಲ್ಲವು ಗೊತ್ತಾಗುತ್ತಿದ್ದಂತೆ ತಮ್ಮ ಮೊಬೈಲ್ ನ ದತ್ತಾಂಶ ಲೀಕ್ ಆಗದಂತೆ ಬೇರೆ ಬೇರೆ ರೀತಿಯಲ್ಲಿ ಪ್ರಜ್ವಲ್ ಪ್ರಯತ್ನಪಟ್ಟಿದ್ದಾರೆ. ಆದರೆ ಅಷ್ಟರಲ್ಲಿ ಅವರ ಮೊಬೈಲಿನಿಂದ ಡಾಟಾ ಬೇರೆ ಸಿಸ್ಟಂಗೆ ವರ್ಗಾವಣೆ ಆಗಿ ಹೋಗಿದೆ. ಇದೆಲ್ಲವೂ ನಡೆದು ಏಳೆಂಟು ತಿಂಗಳು ಆಗಿ ಹೋಗಿದೆ. ಅಲ್ಲಿಂದ ಇಲ್ಲಿಯ ತನಕ ಆ ವಿಡಿಯೋ ಎಲ್ಲಿದ್ದವು. ಚುನಾವಣೆಗೆ ಐದಾರು ದಿನಗಳು ಇದ್ದಾಗ ಹೇಗೆ ಎಲ್ಲಿಂದ ಹೊರಗೆ ಬಂದವು ಎನ್ನುವುದನ್ನು ವಿಶೇಷ ತನಿಖಾ ತಂಡ ವಿಚಾರಣೆ ಮಾಡುತ್ತಿದೆ.

0
Shares
  • Share On Facebook
  • Tweet It




Trending Now
ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
Tulunadu News August 22, 2025
ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
Tulunadu News August 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
  • Popular Posts

    • 1
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 2
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • 3
      ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • 4
      ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • 5
      ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!

  • Privacy Policy
  • Contact
© Tulunadu Infomedia.

Press enter/return to begin your search