• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಮೊದಲ ಚುನಾವಣೆಯಲ್ಲಿ ತಾಯಿಗೆ ಕೊಟ್ಟ ವಚನ ಏನು?

Tulunadu News Posted On May 7, 2024
0


0
Shares
  • Share On Facebook
  • Tweet It

ಪ್ರಧಾನಿ ಮೋದಿಯವರು ತಾಯಿಯನ್ನು ನೆನೆದು ಭಾವುಕರಾಗಿದ್ದಾರೆ. ತಾಯಿಯ ನಿಧನದ ನಂತರ ಮೊದಲ ಬಾರಿ ಚುನಾವಣೆ ಎದುರಿಸುತ್ತಿರುವ ನರೇಂದ್ರ ಮೋದಿಯವರು ತಾಯಿಯ ಬಗ್ಗೆ ಭಾವನಾತ್ಮಕವಾಗಿ ಟೈಮ್ಸ್ ನೌ ವಾಹಿನಿಯಲ್ಲಿ ತಮ್ಮ ಮನಸ್ಸಿನ ಭಾವನೆಗಳನ್ನು ಹಂಚಿಕೊಂಡಿದ್ದಾರೆ. ಮೋದಿಯವರು ಗುಜರಾತ್ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನದಿಂದ ಪ್ರತಿ ಚುನಾವಣೆಯಂದು ನಾಮಪತ್ರ ಸಲ್ಲಿಸುವ ಮೊದಲು ತಾಯಿಯನ್ನು ಭೇಟಿಯಾಗಿ ಅವರ ಆರ್ಶೀವಾದ ಪಡೆದುಕೊಳ್ಳುತ್ತಿದ್ದರು. ತಾಯಿಯ ಕಾಲಿಗೆ ನಮಸ್ಕರಿಸದೇ ಅವರು ಯಾವುದೇ ನಾಮಪತ್ರವನ್ನು ಸಲ್ಲಿಸಲು ತೆರಳುತ್ತಿರಲಿಲ್ಲ. ಒಂದೂವರೆ ವರ್ಷದ ಹಿಂದೆ ಅವರ ತಾಯಿ ನಿಧನರಾದ ಬಳಿಕ ಮೊದಲ ಬಾರಿ ಮೋದಿ ತಾಯಿಯಿಲ್ಲದೆ ನಾಮಪತ್ರ ಸಲ್ಲಿಸಿದ್ದಾರೆ.

ತಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ತಾಯಿ ಹೀರಾ ಬೆನ್ ಹೇಳಿದ ಮಾತೊಂದನ್ನು ಮೋದಿ ಯಾವಾಗಲೂ ಸ್ಮರಿಸುತ್ತಾರೆ. ” ನೀನು ಯಾವಾಗಲೂ ಬಡವರ ಏಳಿಗೆಗಾಗಿ ಮಾತ್ರ ಕೆಲಸ ಮಾಡಬೇಕು ಮತ್ತು ಜೀವಮಾನದಲ್ಲಿ ಏಂದಿಗೂ ಲಂಚವನ್ನು ಸ್ವೀಕರಿಸಬಾರದು” ಮೋದಿಯವರು ಪ್ರಥಮ ಬಾರಿ ಗುಜರಾತ್ ಸಿಎಂ ಆದ ದಿನದಿಂದ ಪ್ರತಿದಿನ ತಾಯಿ ಹೇಳಿದ ಮಾತನ್ನು ಅಕ್ಷರಶ: ಪಾಲಿಸಿಕೊಂಡು ಬರುತ್ತಿದ್ದಾರೆ.

ಪ್ರತಿ ತಾಯಂದಿರು ಚುನಾವಣೆಗೆ ಸ್ಪರ್ಧಿಸುವ ತಮ್ಮ ಮಗ, ಮಗಳಿಂದ ಪ್ರಾಮೀಸ್ ಮಾಡಿಸಿಕೊಳ್ಳಬೇಕು. ಅದೇನೆಂದರೆ ತಾನು ಏಂದಿಗೂ ಲಂಚ ಸ್ವೀಕರಿಸುವುದಿಲ್ಲ ಎನ್ನುವ ವಚನವನ್ನು ತೆಗೆದುಕೊಂಡರೆ ಅದರಿಂದ ಆ ಅಭ್ಯರ್ಥಿಗೂ ಒಳ್ಳೆಯದು, ಊರು, ಗ್ರಾಮ, ರಾಜ್ಯ, ದೇಶಕ್ಕೂ ಒಳ್ಳೆಯದು.

0
Shares
  • Share On Facebook
  • Tweet It




Trending Now
ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
Tulunadu News June 30, 2025
ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
Tulunadu News June 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
  • Popular Posts

    • 1
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 2
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 3
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • 4
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 5
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...

  • Privacy Policy
  • Contact
© Tulunadu Infomedia.

Press enter/return to begin your search