• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿಗೆ ಬಹುಮತ ಬರದೇ ಇದ್ದರೆ ಅಮಿತ್ ಶಾ ಪ್ಲಾನ್ ಬಿ ಏನು?

Tulunadu News Posted On May 20, 2024
0


0
Shares
  • Share On Facebook
  • Tweet It

ಪತ್ರಕರ್ತೆ ಸ್ಮಿತಾ ಪ್ರಕಾಶ್ ಅವರಿಗೆ ನೀಡಿದ ಸಂದರ್ಶನದಲ್ಲಿ ಒಂದು ವೇಳೆ ಭಾರತೀಯ ಜನತಾ ಪಾರ್ಟಿಗೆ ಬಹುಮತ ಬರದೇ ಇದ್ದರೆ ಪ್ಲಾನ್ ಬಿ ಎನ್ನುವ ಪ್ರಶ್ನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರಿಸಿದ್ದಾರೆ. ಬಹುಮತದ ಗಡಿಯನ್ನು ದಾಟದೇ ಹೋದರೆ ನಿಮ್ಮ ಬಳಿ ಪರ್ಯಾಯ ಏನಾದರೂ ಮಾರ್ಗಗಳಿವೆಯಾ ಎಂದು ಸ್ಮಿತಾ ಪ್ರಕಾಶ್ ಅವರು ಅಮಿತ್ ಶಾ ಅವರನ್ನು ಪ್ರಶ್ನಿಸಿದ್ದಾರೆ.
ಅದಕ್ಕೆ ಅಮಿತ್ ಶಾ ” ಯಾವಾಗ ಪ್ಲಾನ್ ಎ ಯಶಸ್ವಿಯಾಗುವುದಿಲ್ಲ ಎನ್ನುವ ಅನುಮಾನ ಅರವತ್ತು ಶೇಕಡಾಗಿಂತ ಹೆಚ್ಚಿರುತ್ತದೆಯೋ ಆಗ ಪ್ಲಾನ್ ಬಿ ರೆಡಿ ಮಾಡಿ ಇಟ್ಟುಕೊಳ್ಳಬೇಕಾಗುತ್ತದೆ. ಆದರೆ ನಮಗೆ ಅಂತಹ ಯಾವ ಅನುಮಾನ ಕೂಡ ಇಲ್ಲ. ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗುವುದು ಶತ:ಸಿದ್ಧ. ಆದ್ದರಿಂದ ಪ್ಲಾನ್ ಬಿ ಹಾಕಲು ನಾವು ಹೋಗುವುದೇ ಇಲ್ಲ ” ಎಂದು ಉತ್ತರಿಸಿದ್ದಾರೆ.

ನಾಲ್ಕನೇ ಹಂತದ ಮತದಾನದ ನಂತರ ಬಿಜೆಪಿಯ ಲೆಕ್ಕಾಚಾರದ ಪ್ರಕಾರ ಬಿಜೆಪಿ ಬಹುಮತಕ್ಕೆ ಕೇವಲ ಎರಡು ಸೀಟು ಮಾತ್ರ ಕಡಿಮೆ ಹೊಂದಿದೆ. ಇನ್ನು ಮೂರು ಹಂತದ ಮತದಾನದ ಪ್ರಕ್ರಿಯೆ ಬಾಕಿ ಇದ್ದು ಬಿಜೆಪಿ ಸಹಿತ ಎನ್ ಡಿಎ ದೊಡ್ಡ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಇಲ್ಲಿ ತನಕ ನಡೆದ ಒಟ್ಟು ನಾಲ್ಕು ಹಂತದ 380 ಸ್ಥಾನಗಳಲ್ಲಿ 270 ಸ್ಥಾನ ಬಿಜೆಪಿಗೆ ದೊರಕಿದೆ ಎನ್ನುವುದು ಅಮಿತ್ ಶಾ ದೃಢ ನಿಲುವು.

ಮೇ 20 ರಂದು ನಡೆದಿರುವ ಮತದಾನವನ್ನು ಸೇರಿಸಿ ಒಟ್ಟು ಮೂರು ಹಂತಗಳಲ್ಲಿ ನಡೆಯಲಿರುವ ಚುನಾವಣೆಯ ಲೆಕ್ಕಾಚಾರ ತೆಗೆದುಕೊಂಡರೆ ಬಿಜೆಪಿ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search