• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೈಲಿನೊಳಗೆ ಮುಂಬೈ ಸರಣಿ ಸ್ಫೋಟದ ಆರೋಪಿ ಖಾನ್ ಫಿನಿಶ್!

Tulunadu News Posted On June 3, 2024
0


0
Shares
  • Share On Facebook
  • Tweet It

1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಅಪರಾಧಿಯಾಗಿ ಕೊಲ್ಲಾಪುರದ ಕಲಂಬಾ ಸೆಂಟ್ರಲ್ ಜೈಲಿನಲ್ಲಿದ್ದ ಮುನ್ನಾ ಅಲಿಯಾಸ್ ಮೊಹಮ್ಮದ್ ಆಲಿ ಖಾನ್ ಆಲಿಯಾಸ್ ಮನೋಜ್ ಕುಮಾರ್ ಭವರಲಾಲ್ ಗುಪ್ತನನ್ನು ಸಹಕೈದಿಗಳು ಮುಗಿಸಿಬಿಟ್ಟಿದ್ದಾರೆ. ಆತನಿಗೆ 59 ವರ್ಷ ವಯಸ್ಸಾಗಿತ್ತು. ಪೊಲೀಸರ ಮಾಹಿತಿ ಪ್ರಕಾರ ಜೈಲಿನಲ್ಲಿ ಬಾತ್ ರೂಂ ಒಳಗೆ ಸ್ನಾನ ಮಾಡುವ ವಿಚಾರದಲ್ಲಿ ಗಲಾಟೆ ನಡೆದಿದೆ. ಗಲಾಟೆ ತಾರಕಕ್ಕೆ ಹೋಗಿ ಸಹಕೈದಿಗಳು ಮಹಮ್ಮದ್ ಆಲಿಖಾನ್ ನನ್ನು ಕೊಂದುಬಿಟ್ಟಿದ್ದಾರೆ.

ಸರಣಿ ಬಾಂಬ್ ಸ್ಫೋಟದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಖಾನ್ ನನ್ನು ಕೆಲವು ವಿಚಾರಣಾಧೀನ ಕೈದಿಗಳು ಜೈಲಿನ ಡ್ರೈನೇಜ್ ನ ಕಬ್ಬಿಣದ ಪೈಪ್ ಗೆ ತಲೆಯನ್ನು ಹೊಡೆದಿದ್ದು, ಆತ ಸ್ಥಳದಲ್ಲೇ ಕುಸಿದು ಬಿದ್ದಿದ್ದ. ಕೂಡಲೇ ಜೈಲಿನ ಸಿಬ್ಬಂದಿಗಳು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಆತನನ್ನು ಆಸ್ಪತ್ರೆಗೆ ಕರೆತರುವ ಮುನ್ನವೇ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಸಹಕೈದಿಗಳಾದ ಸೌರಭ್ ವಿಕಾಸ್, ರಿತುರಾಜ್ ವಿನಾಯಕ್ ಇನಾಂದಾರ್, ಸಂದೀಪ್ ಶಂಕರ್ ಚವಾಣ್, ದೀಪಕ್ ನೇತಾಜಿ ಖೋಟ್, ಸುರೇಶ್ ಪಾಟೀಲ್, ಪ್ರತೀಕ್ ಆಲಿಯಾಸ್ ಪಿಲ್ಯಾ ಎಲ್ಲಾ ಸೇರಿ ಖಾನ್ ಮೇಲೆ ದಾಳಿ ನಡೆಸಿ ಹತ್ಯೆಗೈದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಐದು ಜನ ಆರೋಪಿಗಳ ಮೇಲೂ ಕೊಲೆ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿರುವುದಾಗಿ ಕೊಲ್ಹಾಪುರ ಪೊಲೀಸರು ತಿಳಿಸಿದ್ದಾರೆ. 1993 ಮಾರ್ಚ್ 12 ರಂದು ಮುಂಬೈನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ 257 ಮಂದಿ ಸಾವನ್ನಪ್ಪಿದ್ದರು.

0
Shares
  • Share On Facebook
  • Tweet It




Trending Now
ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
Tulunadu News July 3, 2025
ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
Tulunadu News July 2, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
  • Popular Posts

    • 1
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • 2
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 3
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 4
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • 5
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!

  • Privacy Policy
  • Contact
© Tulunadu Infomedia.

Press enter/return to begin your search