• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

G7 ಶೃಂಗ ಸಭೆಯ ಗ್ರೂಪ್ ಫೋಟೋ, ಮೋದಿ ವಿರೋಧಿಗಳಿಗೆ ಬಿಸಿ ತುಪ್ಪ

Tulunadu News Posted On June 15, 2024
0


0
Shares
  • Share On Facebook
  • Tweet It

ಇಟಲಿಯಲ್ಲಿ G7 ಶೃಂಗಸಭೆ ಆಯೋಜನೆಯಾಗಿ ಯಶಸ್ವಿಗೊಂಡ ವಿಚಾರ ನಮಗೆಲ್ಲ ಗೊತ್ತೇ ಇದೆ. ಹೌದು ನಿನ್ನೆ ಅಂದರೆ ಜೂನ್ 14 ರಂದು ಇಟಲಿಯ ಪ್ರಧಾನಿ ಮೆಲೋನಿ ಅವರ ನೇತೃತ್ವದಲ್ಲಿ ಸಂಪನ್ನಗೊಂಡಿದೆ. ಈ ಶೃಂಗಸಭೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಕೂಡ ಭಾಗವಹಿಸಿದರು, ಚುನಾವಣೆಯ ಪೂರ್ವದಲ್ಲೇ ಈ ಸಭೆಯ ಆಮಂತ್ರಣವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಲಾಗಿತ್ತು.

ಮೋದಿ ಮೂರನೇ ಬಾರಿಗೆ ಪ್ರಧಾನಿ ಆದ ಬಳಿಕ ಕೈಗೊಂಡ ಮೊದಲ ವಿದೇಶ ಪಯಣವಿದು.ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿಯವರನ್ನು ಇಟಲಿಯ ಪ್ರಧಾನಿ ಗೌರವದಿಂದ ಸ್ವಾಗತಿಸಿದರು.ಉಕ್ರೈನ್, ಯುಕೆ, ಫ್ರಾನ್ಸ್, ಆಫ್ರಿಕಾ ಹೀಗೆ ಅನೇಕ ದೇಶದ ನಾಯಕರನ್ನು ಭೇಟಿ ಮಾಡಿದ ಪ್ರಧಾನಿ ಭಾರತದ ವಿದೇಶ ನೀತಿಗೆ ಮತ್ತಷ್ಟು ಗಟ್ಟಿ ಬಾಂಧವ್ಯ ಬೆಸೆದರು.
ಜಗತ್ತಿನ ಬೇರೆ ಬೇರೆ ದೇಶದ ಪ್ರಮುಖರು ಈ ಸಭೆಯಲ್ಲಿ ಭಾಗವಹಿಸಿದ್ದರೂ ಭಾರತಕ್ಕೆ ವಿಶೇಷ ಗೌರವ ಸಿಕ್ಕಿದೆ ಎಂದರೆ ತಪ್ಪಾಗದು. ಅದೇನಪ್ಪ ಆ ವಿಶೇಷ ಗೌರವ ಅಂದ್ರೆ G7 ಶೃಂಗ ಸಭೆ ಮುಗಿದ ನಂತರ ನಡೆದ ಫೋಟೋ ಸೆಶನ್ ನಲ್ಲಿ ಭಾರತದ ಪ್ರತಿನಿಧಿ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಶ್ವ ನಾಯಕರ ಮಧ್ಯದಲ್ಲಿ ಸ್ಥಾನಕೊಟ್ಟು ವಿಶೇಷ ಗೌರವ ನೀಡಲಾಗಿದೆ. ಅಮೇರಿಕಾ, ಫ್ರಾನ್ಸ್ ನಂತಹ ದೊಡ್ಡ ರಾಷ್ಟ್ರಗಳ ಅಧ್ಯಕ್ಷರುಗಳಿದ್ದರೂ ಮೋದಿಯವರಿಗೆ ಈ ವಿಶೇಷ ಗೌರವ ದೊರಕಿದ್ದು ಮೋದಿ ವಿರೋಧಿಗಳಿಗೆ ನುಂಗಲಾರದ ತುತ್ತಾಗಿದೆ.

0
Shares
  • Share On Facebook
  • Tweet It




Trending Now
ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
Tulunadu News August 23, 2025
ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
Tulunadu News August 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
  • Popular Posts

    • 1
      ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • 2
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 3
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • 4
      ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • 5
      ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ

  • Privacy Policy
  • Contact
© Tulunadu Infomedia.

Press enter/return to begin your search