• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಖ್ಯಾತ ಗಾಯಕಿ ಅಲ್ಕಾ ಯಾಗ್ನಿಕ್ ಗೆ ಹಠಾತ್ ಕಿವುಡತನ! ಇನ್ ಸ್ಟಾದಲ್ಲಿ ಹೇಳಿಕೆ

Tulunadu News Posted On June 18, 2024
0


0
Shares
  • Share On Facebook
  • Tweet It

ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಅಲ್ಕಾ ಯಾಗ್ನಿಕ್ ಯಾರೆಂದು ಗೊತ್ತಿಲ್ಲದ ಸಂಗೀತ ಪ್ರೇಮಿಗಳು ಇಲ್ಲ. ಅವರು ರಾಷ್ಟ್ರೀಯ ವಾಹಿನಿಗಳ ಸಂಗೀತ ಸ್ಪರ್ಧೆಯಲ್ಲಿ ತೀರ್ಪುಗಾರರಾಗಿ ಕೂಡ ಜನಮನ ಗೆದ್ದವರು. ಅವರಿಗೆ ಈಗ ಅಚಾನಕ್ ಆಗಿ ಕಿವುಡುತನ ಬಂದಿರುವುದು ನಿಜಕ್ಕೂ ಅವರ ಅಭಿಮಾನಿಗಳಿಗೆ ತುಂಬಾ ನೋವನ್ನು ತಂದಿದೆ. ಈ ಬಗ್ಗೆ ಅವರೇ ಇನ್ಸಸ್ಟಾಗ್ರಾಂನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

” ಕೆಲವು ವಾರಗಳ ಹಿಂದೆ ವಿಮಾನದಿಂದ ಇಳಿದು ಬರುವಾಗ ಏನು ಕೇಳಿಸದಂತ ಅನುಭವವಾಯಿತು. ವೈದ್ಯರ ಬಳಿ ತಪಾಸಣೆ ಮಾಡಿಸಿದಾಗ ವೈರಾಣು ಸೋಂಕಿನಿಂದ ಕಿವಿಯಲ್ಲಿರುವ ನರಕೋಶಗಳಿಗೆ ಆಗಿರುವ ತೊಂದರೆಯಿಂದಾಗಿ ಇದ್ದಕ್ಕಿದ್ದಂತೆ ಕಿವುಡತನ ಕಾಣಿಸಿಕೊಂಡಿದೆ ಎಂದರು ” ಎಂದು ಅಲ್ಕಾ ತಿಳಿಸಿದ್ದಾರೆ.

” ಆದಷ್ಟು ಹೆಡ್ ಫೋನ್ ಬಳಕೆ ಮತ್ತು ಜೋರಾದ ಶಬ್ದಗಳಿಂದ ದೂರವಿರಿ ಎಂದು ನನ್ನ ಅಭಿಮಾನಿಗಳು ಮತ್ತು ಯುವಜನರನ್ನು ಕೇಳಿಕೊಳ್ಳುತ್ತೇನೆ. ನನ್ನ ವೃತ್ತಿ ಜೀವನದಲ್ಲಾದ ಅನಾರೋಗ್ಯ ಸಮಸ್ಯೆಗಳ ಬಗ್ಗೆ ಮುಂದೊಂದು ದಿನ ವಿವರಿಸುತ್ತೇನೆ. ಈ ಕಷ್ಟದ ಸಮಯದಲ್ಲಿ ನಿಮ್ಮೆಲ್ಲರ ಪ್ರೋತ್ಸಾಹ, ಆರ್ಶೀವಾದವಿರಲಿ. ಆದಷ್ಟು ಬೇಗ ಚೇತರಿಸಿಕೊಳ್ಳುತ್ತೇನೆ ” ಎಂದು ಬರೆದುಕೊಂಡಿದ್ದಾರೆ.
58 ವರ್ಷದ ಅಲ್ಕಾ ಅವರು ಈವರೆಗೆ 1114 ಸಿನೆಮಾಗಳಿಗೆ ಸುಮಾರು 2486 ಹಾಡುಗಳನ್ನು ಹಾಡಿದ್ದಾರೆ. ಈ ಮೂಲಕ ಬಾಲಿವುಡ್ ನಲ್ಲಿ ಅತೀ ಹೆಚ್ಚು ಹಾಡುಗಳನ್ನು ಹಾಡಿದ ಗಾಯಕರ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ.

0
Shares
  • Share On Facebook
  • Tweet It




Trending Now
ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
Tulunadu News August 22, 2025
ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
Tulunadu News August 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
  • Popular Posts

    • 1
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 2
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • 3
      ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • 4
      ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • 5
      ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!

  • Privacy Policy
  • Contact
© Tulunadu Infomedia.

Press enter/return to begin your search