• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕುತ್ತಾರು ಕೊರಗಜ್ಜ ಕಟ್ಟೆಗೆ ಕತ್ರಿನಾ, ರಾಹುಲ್ ಭೇಟಿ

Tulunadu News Posted On July 15, 2024
0


0
Shares
  • Share On Facebook
  • Tweet It

ಉಳ್ಳಾಲದ ಕುತ್ತಾರು ಕೊರಗಜ್ಜ ದೈವದ ನಂಬಿಕೆ ದೇಶ, ವಿದೇಶಗಳಲ್ಲಿ ಇದೆ. ಅಸಂಖ್ಯಾತ ಭಕ್ತರು ಇಲ್ಲಿನ ಶಕ್ತಿಯನ್ನು ನಂಬಿಕೊಂಡು ಬರುತ್ತಾರೆ. ಎಂತಹುದೇ ವಿವಿಐಪಿ ಇದ್ದರೂ ಇಲ್ಲಿ ಬಂದಾಗ ಅವರು ಸಾಮಾನ್ಯ ಭಕ್ತ ಅಥವಾ ಭಕ್ತೆ ಅಷ್ಟೇ. ಇದಕ್ಕೆ ಮತ್ತೊಂದು ಉದಾಹರಣೆ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್. ಅವರು ಭಾನುವಾರ ಕೊರಗಜ್ಜನ ಕಟ್ಟೆಗೆ ಭೇಟಿ ನೀಡಿದರು.

ಇದೇ ದಿನ ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್.ರಾಹುಲ್, ಅವರ ಪತ್ನಿ ಅಥಿಯಾ ಶೆಟ್ಟಿ, ಮಾವ ಸುನೀಲ್ ಶೆಟ್ಟಿ, ಭಾವ ಅಹಾನ್ ಶೆಟ್ಟಿ, ಮ್ಯಾಟ್ರಿಕ್ ಎಂಟರ್ ಟೈನ್ ಮೆಂಟ್ ನ ರೇಷ್ಮಾ ಶೆಟ್ಟಿ ಅವರು ಆಗಮಿಸಿ ಕೋಲದಲ್ಲಿ ಭಾಗಿಯಾಗಿದ್ದರು. ಕತ್ರಿನಾ ಕೈಫ್ ಪತಿ ವಿಕ್ಕಿ ಕೌಶಲ್ ಕೂಡ ಬರಬೇಕಿತ್ತು. ಆದರೆ ಕಾರಣಾಂತರಗಳಿಂದ ಅವರು ಬಂದಿರಲಿಲ್ಲ.

ಮಹಿಳೆಯರಿಗೆ ರಾತ್ರಿ ಹೊತ್ತು ಕಟ್ಟೆಯ ಒಳಗೆ ಪ್ರವೇಶ ಇಲ್ಲದ ಕಾರಣ ಕತ್ರಿನಾ, ಅಥಿಯಾ ಮತ್ತು ರೇಷ್ಮಾ ದೈವಸ್ಥಾನದ ಹೊರಗಡೆಯಿಂದ ಕೋಲವನ್ನು ವೀಕ್ಷಿಸಿದರು. ರಾಹುಲ್ ಮತ್ತು ಅಹಾನ್ ಕೋಲದಲ್ಲಿ ಭಾಗಿಯಾಗಿದ್ದರು. ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ದೈವಸ್ಥಾನದ ಆಡಳಿತ ಮಂಡಳಿಯಲ್ಲಿ ಬಾಲಿವುಡ್ ಕುಟುಂಬ ಸದಸ್ಯರು ಮನವಿ ಮಾಡಿದ್ದರು. ಸಂಜೆ 6 ಗಂಟೆಯ ಸುಮಾರಿಗೆ ಕುತ್ತಾರಿಗೆ ಆಗಮಿಸಿದ ಇವರು ಕೋಲ ಮುಗಿದ ನಂತರ ತೆರಳಿದರು.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search