• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಗತ್ತಿನ ಅತೀ ಹೆಚ್ಚು ಮಾವು ಬೆಳೆಯುವುದು ಅಂಬಾನಿ!

Tulunadu News Posted On July 17, 2024
0


0
Shares
  • Share On Facebook
  • Tweet It

ಮುಕೇಶ್ ಅಂಬಾನಿ ಅವರು ಜಗತ್ತಿನ ಖ್ಯಾತ ಉದ್ಯಮಿಗಳ ಸಾಲಿನಲ್ಲಿ ಮುಂಚೂಣಿಯಲ್ಲಿ ನಿಲ್ಲುವುದು ಮಾತ್ರವಲ್ಲ, ಅವರೊಬ್ಬರು ಕೃಷಿ ಬೆಳೆಗಾರರು ಎನ್ನುವುದು ಅನೇಕರಿಗೆ ಗೊತ್ತಿರಲಿಕ್ಕಿಲ್ಲ. ಹೌದು. ಮುಖೇಶ್ ಅಂಬಾನಿ ಸುಮಾರು 600 ಎಕರೆ ಪ್ರದೇಶದಲ್ಲಿ ಮಾವು ಬೆಳೆಯುತ್ತಾರೆ.
ಮೂಲತ: ಉದ್ಯಮ ರಂಗದಲ್ಲಿ ಬಿಝಿಯಾಗಿರುವ ಅಂಬಾನಿ ಯಾಕೆ ಮಾವಿನ ಫಸಲಿಗೆ ಕೈ ಹಾಕಿದ್ರು ಎನ್ನುವುದೇ ಕುತೂಹಲಕಾರಿ ವಿಷಯ. ತುಂಬಾ ಹಣ ಇದೆ, ಏನು ಬೇಕಾದರೂ ಮಾಡಬಹುದು ಎಂದು ನೀವು ಅಂದುಕೊಂಡಿರಬಹುದು. ಆದರೆ ವಿಷಯ ಹಾಗಲ್ಲ, ಏನೂ ಕಾರಣವಿಲ್ಲದೇ ಗುಜರಾತಿಗಳು ಏನೂ ಮಾಡುವುದಿಲ್ಲ ಎನ್ನುವುದು ವ್ಯಾಪಾರಿ ಕ್ಷೇತ್ರದಲ್ಲಿ ತಿಳಿದವರು ಹೇಳುವ ಮಾತು. ಹಾಗೆಯೇ ಅಂಬಾನಿಯವರಿಗೂ ಕೃಷಿಗೆ ಹಣ ತೊಡಗಿಸಬೇಕಾಗಿ ಬಂದದ್ದೇ ಅನಿವಾರ್ಯ ಕಾರಣಗಳಿಂದ.

ಗುಜರಾತಿನ ಜಾಮ್ ನಗರದಲ್ಲಿ ಅಂಬಾನಿ ಒಡೆತನದ ಅನೇಕ ಕೈಗಾರಿಕೆಗಳಿವೆ. ಅಲ್ಲಿ 5000 ಹೆಕ್ಟೇರ್ ಪ್ರದೇಶದಲ್ಲಿ ಅವರು ಅನೇಕ ಕೈಗಾರಿಕೆಗಳನ್ನು ಸ್ಥಾಪಿಸಿದ್ದಾರೆ. ಆ ಕಾರ್ಖಾನೆಗಳಿಂದ ಹೊರಬಿಡಲಾಗುವ ಹೊಗೆಯಿಂದ ಸ್ಥಳೀಯರ ದೂರು ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ಅಂಬಾನಿ ಕಂಪೆನಿಗೆ ನೋಟಿಸ್ ನೀಡಲಾರಂಭಿಸಿದ್ದವು. ಇದಕ್ಕಾಗಿ ರಿಲಾಯನ್ಸ್ ಶಬ್ದ ಮಾಲಿನ್ಯ, ವಾಯು ಮಾಲಿನ್ಯವನ್ನು ತಡೆಗಟ್ಟಲು ವಿಶೇಷ ಕ್ರಮ ಕೈಗೊಳ್ಳಲು ಮುಂದಾಗಿತ್ತು. ತನ್ನ ಕೈಗಾರಿಕೆಗಳ ಸುತ್ತ ಕೃಷಿಗಾಗಿ ಮತ್ತು ಉತ್ತಮ ಪರಿಸರಕ್ಕಾಗಿ 7500 ಎಕರೆಗಳನ್ನು ಮೀಸಲಿಟ್ಟಿತ್ತು. ಇಲ್ಲಿ ಹೈನುಗಾರಿಕೆ ಮತ್ತು ಕೃಷಿ ಸಂಬಂಧಿ ಪರಿಸರ ಸ್ನೇಹಿ ಯೋಜನೆಗಳಿಗೆ ಒತ್ತು ನೀಡಲಾಗಿದೆ.

ಈ ಜಾಗದಲ್ಲಿ 600 ಎಕರೆಯಲ್ಲಿ ವಿಶೇಷವಾಗಿ ಕೃಷಿಯನ್ನು ಮಾಡಲಾಗುತ್ತದೆ. ಪ್ರಸ್ತುತ ಇದು ವಿಶ್ವದ ಅತೀ ದೊಡ್ಡ ಮಾವಿನ ತೋಟವಾಗಿದೆ. ಈ ಫಸಲಿಗೆ ಅಗತ್ಯವಾಗಿರುವ ನೀರನ್ನು ಪಕ್ಕದಲ್ಲಿಯೇ ಇರುವ ಸಮುದ್ರದಿಂದ ತೆಗೆದು ಅದನ್ನು ಶುದ್ಧಿಕರಿಸಿ ಬಳಸಲಾಗುತ್ತಿದೆ. ಈ ಮಾವಿನ ಹಣ್ಣಿನ ವಹಿವಾಟನ್ನು ನೋಡಿಕೊಳ್ಳಲು ಪ್ರತ್ಯೇಕ ಕಂಪೆನಿಯನ್ನು ಅಂಬಾನಿ ತೆರೆದಿದ್ದಾರೆ. ಇದಕ್ಕೆ ಆರ್ ಐಎಲ್ ಮ್ಯಾಂಗೋ ಬ್ರಾಂಡ್ ಎಂದು ಹೆಸರಿಡಲಾಗಿದೆ.

0
Shares
  • Share On Facebook
  • Tweet It




Trending Now
ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
Tulunadu News August 21, 2025
ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
Tulunadu News August 21, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
  • Popular Posts

    • 1
      ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • 2
      ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • 3
      ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • 4
      ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • 5
      ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!

  • Privacy Policy
  • Contact
© Tulunadu Infomedia.

Press enter/return to begin your search