• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಪು ಮಾರಿಗುಡಿಗೆ ಭೇಟಿ ನೀಡಿದ ಬಳಿಕ ಖುಲಾಯಿಸಿದ ಅದೃಷ್ಟ!

Tulunadu News Posted On July 18, 2024
0


0
Shares
  • Share On Facebook
  • Tweet It

ಸೂರ್ಯಕುಮಾರ್ ಯಾದವ್ ಅವರು ಟಿಟ್ವೆಂಟಿ ವಿಶ್ವಕಪ್ ಗೆದ್ದ ಬಳಿಕ ಇತ್ತೀಚೆಗೆ ಉಡುಪಿ ಜಿಲ್ಲೆಯ ಕಾಪು ಮಾರಿಗುಡಿ ದೇವಳಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿ ಹೋಗಿದ್ದರು. ಅಲ್ಲಿ ಅವರೊಂದಿಗೆ ಅವರ ಪತ್ನಿ ದೀವಿಶಾ ಶೆಟ್ಟಿ ಕೂಡ ಉಪಸ್ಥಿತರಿದ್ದರು. ಅಲ್ಲಿ ದೇವರ ಆರ್ಶೀವಾದವನ್ನು ಪಡೆದುಕೊಂಡು ತೆರಳಿದ ಬಳಿಕ ಸೂರ್ಯ ಕುಮಾರ್ ಯಾದವ್ ಅವರ ಜೀವನದಲ್ಲಿ ಬಹುದೊಡ್ಡ ತಿರುವು ಸಿಕ್ಕಿದೆ.

ಭಾರತ ಟಿ20 ತಂಡದ ನಾಯಕನಾಗಿ ಸೂರ್ಯ ಕುಮಾರ್ ಯಾದವ್ ಆಯ್ಕೆಯಾಗಿದ್ದಾರೆ ಎನ್ನುವ ಮಾಹಿತಿ ಬಂದಿದೆ. ಈ ಹಿಂದೆ ಹಾರ್ದಿಕ್ ಪಾಂಡ್ಯ ಟಿ20 ತಂಡದ ಕ್ಯಾಪ್ಟನ್ ಆಗಲಿದ್ದಾರೆ ಎನ್ನಲಾಗಿತ್ತು. ಆದರೆ ಸದ್ಯ ಟಿ20 ತಜ್ಞ ಸೂರ್ಯ ಕುಮಾರ್ ಯಾದವ್ ಅವರಿಗೆ ನಾಯಕನ ಪಟ್ಟ ನೀಡಲು ಆಯ್ಕೆ ಸಮಿತಿ ನಿರ್ಧರಿಸಿದೆ ಎನ್ನಲಾಗಿದೆ. ಅದರಂತೆ ಶ್ರೀಲಂಕಾ ವಿರುದ್ಧದ ಸರಣಿಗೆ ಸೂರ್ಯ ತಂಡದ ಕಪ್ತಾನ ಆಗಿ ಮಿಂಚಲಿದ್ದಾರೆ.


ಈ ಮೊದಲು ಸೂರ್ಯ ಕುಮಾರ್ ಯಾದವ್ ಭಾರತ ತಂಡವನ್ನು ಹಂಗಾಮಿ ನಾಯಕನ ರೀತಿಯಲ್ಲಿ ಏಳು ಟಿ20 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಪ್ರಮುಖ ಆಟಗಾರರ ಅನುಪಸ್ಥಿತಿಯ ನಡುವೆ ಟೀಮ್ ಇಂಡಿಯಾದ ಸಾರಥ್ಯ ವಹಿಸಿದ್ದ ಸೂರ್ಯ ಐದು ಪಂದ್ಯಗಳಲ್ಲಿ ಭಾರತ ತಂಡಕ್ಕೆ ಜಯ ತಂದುಕೊಟ್ಟಿದ್ದಾರೆ. ಇದೀಗ ಜುಲೈ 27 ರಿಂದ ಶುರುವಾಗಲಿರುವ ಟಿ20 ಸರಣಿ ಮೂಲಕ ಪೂರ್ಣ ಪ್ರಮಾಣದ ನಾಯಕನಾಗಿ ಕಣಕ್ಕಿಳಿಯಲು ಅಣಿಯಾಗಿದ್ದಾರೆ.

ಟಿ20 ವಿಶ್ವಕಪ್ ಮುಕ್ತಾಯದ ಕೂಡಲೇ ಟಿ20 ಅಂತರಾಷ್ಟ್ರೀಯ ಕ್ರಿಕೆಟಿಗೆ ರೋಹಿತ್ ಶರ್ಮಾ ವಿದಾಯ ಹೇಳಿದ್ದರು. ಹೀಗಾಗಿ ಟಿ20 ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆಯಲ್ಲಿದ್ದ ಬಿಸಿಸಿಐ ಕೊನೆಗೂ ಸೂರ್ಯಕುಮಾರ್ ಯಾದವ್ ಅವರನ್ನು ಆಯ್ಕೆ ಮಾಡಿದೆ.

0
Shares
  • Share On Facebook
  • Tweet It




Trending Now
ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
Tulunadu News August 21, 2025
ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
Tulunadu News August 21, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
  • Popular Posts

    • 1
      ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • 2
      ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • 3
      ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • 4
      ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • 5
      ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!

  • Privacy Policy
  • Contact
© Tulunadu Infomedia.

Press enter/return to begin your search