• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ನಿಧನ..

Tulunadu News Posted On August 1, 2024
0


0
Shares
  • Share On Facebook
  • Tweet It

1974 – 84 ರ ನಡುವೆ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಭಾರತದ ಪರ ಆಡಿರುವ ಅಂಶುಮಾನ್ ಗಾಯಕ್ವಾಡ್ ಅವರು ಒಟ್ಟು 40 ಟೆಸ್ಟ್ ಮತ್ತು 15 ಏಕದಿನ ಪಂದ್ಯಗಳನ್ನು ಆಡಿದ್ದಾರೆ. 1983 ರಲ್ಲಿ ಪಾಕಿಸ್ತಾನದ ವಿರುದ್ಧ ಜಲಂಧರ್ ನಲ್ಲಿ ಡಬಲ್ ಸೆಂಚೂರಿ ಹೊಡೆದ ದಾಖಲೆ ಇವರ ಹೆಸರಿನಲ್ಲಿದೆ. ಇನ್ನು ಏಕದಿನ ಪಂದ್ಯಗಳಲ್ಲಿ ಎರಡು ಶತಕಗಳೊಂದಿಗೆ 1154 ರನ್ ಕೂಡ ಗಾಯಕ್ವಾಡ್ ಬಾರಿಸಿದ್ದಾರೆ. ಗಾಯಕ್ವಾಡ್ 1997 ರಲ್ಲಿ ಮತ್ತು 2000 ರಲ್ಲಿ ಎರಡು ಬಾರಿ ಭಾರತ ಕ್ರಿಕೆಟ್ ತಂಡದ ಕೋಚ್ ಆಗಿ ಸೇವೆ ಸಲ್ಲಿಸಿದ್ದಾರೆ. ಅವರ ತರಬೇತಿಯಲ್ಲಿ ಭಾರತ 2000 ರಲ್ಲಿ ಚಾಂಪಿಯನ್ಸ್ ಟ್ರೋಫಿಯಲ್ಲಿ ರನ್ನರ್ ಅಪ್ ಆಯಿತು.
ಗಾಯಕ್ವಾಡ್ ರಕ್ತದ ಕ್ಯಾನ್ಸರ್ ನಿಂದ ಬಳಲಿ ಸುಧೀರ್ಘ ಹೋರಾಟದ ಬಳಿಕ ತಮ್ಮ 71 ವಯಸ್ಸಿನಲ್ಲಿ ನಿಧನರಾದರು. ಕೆಲವು ಸಮಯ ಲಂಡನ್ ನಲ್ಲಿಯೂ ಅವರು ಚಿಕಿತ್ಸೆ ಪಡೆದಿದ್ದರು. ಗಾಯಕ್ವಾಡ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಟೀ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸಹಿತ ಅನೇಕ ಕ್ರಿಕೆಟಿಗರು ಸಂತಾಪ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಯೋಗಿ ದೇಶದ ನಂ 1 ಸಿಎಂ - ಇಂಡಿಯಾ ಟುಡೇ ಸಮೀಕ್ಷೆ
Tulunadu News August 30, 2025
ಬೀದಿನಾಯಿಗಳಿಗೆ ಇನ್ನು ವಿಧಾನಸೌಧದಲ್ಲೇ ವಸತಿ ಕಲ್ಪಿಸಲು ಯೋಜನೆ!
Tulunadu News August 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯೋಗಿ ದೇಶದ ನಂ 1 ಸಿಎಂ - ಇಂಡಿಯಾ ಟುಡೇ ಸಮೀಕ್ಷೆ
    • ಬೀದಿನಾಯಿಗಳಿಗೆ ಇನ್ನು ವಿಧಾನಸೌಧದಲ್ಲೇ ವಸತಿ ಕಲ್ಪಿಸಲು ಯೋಜನೆ!
    • ಹುಬ್ಬಳ್ಳಿಯ ಈದ್ಗಾ ಮೈದಾನವನ್ನು ರಾಣಿ ಚೆನ್ನಮ್ಮ ಮೈದಾನ ಎಂದು ಪಾಲಿಕೆ ಅಧಿಕೃತ ಘೋಷಣೆ!
    • ಅನುಶ್ರೀ - ರೋಷನ್ ದಾಂಪತ್ಯ ಜೀವನಕ್ಕೆ ನಿಮ್ಮದೂ ಶುಭ ಹಾರೈಕೆ ಇರಲಿ!
    • ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
    • ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!
  • Popular Posts

    • 1
      ಯೋಗಿ ದೇಶದ ನಂ 1 ಸಿಎಂ - ಇಂಡಿಯಾ ಟುಡೇ ಸಮೀಕ್ಷೆ
    • 2
      ಬೀದಿನಾಯಿಗಳಿಗೆ ಇನ್ನು ವಿಧಾನಸೌಧದಲ್ಲೇ ವಸತಿ ಕಲ್ಪಿಸಲು ಯೋಜನೆ!
    • 3
      ಹುಬ್ಬಳ್ಳಿಯ ಈದ್ಗಾ ಮೈದಾನವನ್ನು ರಾಣಿ ಚೆನ್ನಮ್ಮ ಮೈದಾನ ಎಂದು ಪಾಲಿಕೆ ಅಧಿಕೃತ ಘೋಷಣೆ!
    • 4
      ಅನುಶ್ರೀ - ರೋಷನ್ ದಾಂಪತ್ಯ ಜೀವನಕ್ಕೆ ನಿಮ್ಮದೂ ಶುಭ ಹಾರೈಕೆ ಇರಲಿ!
    • 5
      ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..

  • Privacy Policy
  • Contact
© Tulunadu Infomedia.

Press enter/return to begin your search