• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾದ ಬಾಲಕಿಯಿಂದ ಬೀಜಿಂಗ್ ನಲ್ಲಿ ಭರತನಾಟ್ಯ ಆರಂಗೇಟ್ರಂ!

Tulunadu News Posted On August 13, 2024
0


0
Shares
  • Share On Facebook
  • Tweet It

ಕೇಳಿದ್ರೆ ಆಶ್ಚರ್ಯವಾಗಬಹುದು. ಹೇಳಿ, ಕೇಳಿ ಭರತನಾಟ್ಯ ಭಾರತದ ಪ್ರಾಚೀನ ರಂಗಕಲೆ. ಅನೇಕ ನೃತ್ಯಪ್ರಿಯರು ಭರತನಾಟ್ಯವನ್ನು ಶಾಸ್ತ್ರೋಕ್ತವಾಗಿ ಕಲಿತು, ಕಲಿಸಿದ ಗುರುಗಳ ಸಮ್ಮುಖದಲ್ಲಿ ಅರಂಗೇಟ್ರಂ ಮಾಡುವುದು ನಡೆದುಕೊಂಡು ಬಂದ ಸಂಪ್ರದಾಯ. ಇದು ಭಾರತದಲ್ಲಿ ಎಷ್ಟೋ ದಶಕಗಳಿಂದ ನಡೆದುಕೊಂಡು ಬರುತ್ತಿರುವ ಸಂಸ್ಕೃತಿ. ಈಗ ನಮ್ಮ ಭರತನಾಟ್ಯಂ ನೆರೆಯ ಚೀನಾದಲ್ಲಿಯೂ ಜನಪ್ರಿಯತೆಯನ್ನು ಪಡೆದುಕೊಂಡು ಬರುತ್ತಿದೆ.

13 ವರ್ಷದ ಚೀನಾ ಬಾಲಕಿಯೊಬ್ಬರು ಚೀನಾದಲ್ಲಿ ಭರತನಾಟ್ಯ ಅರಂಗೇಟ್ರಂ ಪ್ರದರ್ಶನ ನೀಡುವ ಮೂಲಕ ಇತಿಹಾಸ ನಿರ್ಮಿಸಿದ್ದಾಳೆ. ಆಕೆಯ ಹೆಸರು ಲೀ ಮಝಿ. ಇದು ಚೀನಾದಲ್ಲಿ ಮೊದಲ ಬಾರಿಗೆ ನಡೆದ ಅರಂಗೇಟ್ರಂ ಭರತನಾಟ್ಯ ಪ್ರದರ್ಶನವಾಗಿತ್ತು. ಲೀ ಚೀನಾದಲ್ಲಿಯೇ ಸಂಪೂರ್ಣ ತರಬೇತಿ ಪಡೆದ ವಿದ್ಯಾರ್ಥಿನಿಯೊಬ್ಬರು ಚೀನಾದಲ್ಲಿ ನೀಡಿದ ಮೊದಲ ಪ್ರದರ್ಶನದ ಬಗ್ಗೆ ಭಾರತೀಯ ರಾಯಭಾರ ಕಚೇರಿಯ ಸಂಸ್ಕೃತಿ ವಿಭಾಗದ ಉಸ್ತುವಾರಿ ವಹಿಸಿರುವ ಕಾರ್ಯದರ್ಶಿ ಟಿ ಎಸ್ ವಿವೇಕಾನಂದ್ ಹೇಳಿದರು.

ಭರತನಾಟ್ಯ ಪರಂಪರೆಯ ಇತಿಹಾಸದಲ್ಲಿ ಇದೊಂದು ಹೆಗ್ಗುರುತಾಗಿದೆ ಎಂದು ಲೀ ಅವರಿಗೆ ಭರತನಾಟ್ಯ ತರಬೇತಿ ನೀಡಿದ ಖ್ಯಾತ ಭರತನಾಟ್ಯ ಕಲಾವಿದೆ ಜಿನ್ ಶಾನ್ ಹೇಳಿದ್ದಾರೆ. ಭಾರತದ ರಾಯಭಾರಿ ಪ್ರದೀಪ್ ರಾವತ್ ಅವರ ಪತ್ನಿ ಶ್ರುತಿ ರಾವತ್ ಅವರು ಲೀ ಅವರ ಅರಂಗೇಟ್ರಂನಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಲೀಲಾ ಸ್ಯಾಮ್ಸನ್ ಜೊತೆಗೆ ಚೆನೈನಿಂದ ಆಗಮಿಸಿದ್ದ ಸಂಗೀತಗಾರರ ತಂಡವು ಶಾಸ್ತ್ರೀಯ ಸಂಗೀತ ಪ್ರದರ್ಶನ ನೀಡಿತು. ಈ ತಿಂಗಳ ಅಂತ್ಯದಲ್ಲಿ ಚೆನೈನಲ್ಲೂ ಲೀ ಭರತನಾಟ್ಯ ಪ್ರದರ್ಶನ ನೀಡಲಿದ್ದಾರೆ.

0
Shares
  • Share On Facebook
  • Tweet It




Trending Now
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
  • Popular Posts

    • 1
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 2
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 3
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 4
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 5
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!

  • Privacy Policy
  • Contact
© Tulunadu Infomedia.

Press enter/return to begin your search