• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆತಿಶಿ ಸಿಎಂ ಆದ್ರೆ ದೇಶದ ಭದ್ರತೆಗೆ ಅಪಾಯ ಎಂದ ಆಪ್ ಸಂಸದೆ!

Tulunadu News Posted On September 17, 2024
0


0
Shares
  • Share On Facebook
  • Tweet It

ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಭಾ ಸಂಸದೆ ಸ್ವಾತಿ ಮಾಲಿವಾಲ್ ದೆಹಲಿಯ ನೂತನ ಸಿಎಂ ಆಗಿ ನೇಮಕವಾಗಿರುವ ಆತಿಶಿ ಬಗ್ಗೆ ನೇರಾನೇರವಾಗಿ ಆರೋಪಗಳನ್ನು ಮಾಡಿ ತಾವೇ ವಿಡಿಯೋ ಮಾಡಿ ಹರಿಯಬಿಟ್ಟಿದ್ದಾರೆ. ಅದರಲ್ಲಿ ಮಾತನಾಡಿದ ಅವರು ” ಇದು ದೆಹಲಿಯ ಮಟ್ಟಿಗೆ ಬಹಳ ದುರಾದೃಷ್ಟಕರ ದಿನ, ಯಾವ ಕುಟುಂಬ ಭಯೋತ್ಪಾದಕ ಅಫ್ಜಲ್ ಗುರುವನ್ನು ಅಮಾಯಕ ಎಂದು ವಾದಿಸಿ, ಗಲ್ಲು ಶಿಕ್ಷೆಯಿಂದ ತಪ್ಪಿಸಿ, ಆತನ ಬಿಡುಗಡೆಗೆ ನಿರಂತರ ಹೋರಾಟ ಮಾಡಿ ಬರುತ್ತಿತ್ತೋ ಅಂತಹ ಕುಟುಂಬದ ಮಹಿಳೆ ಆತಿಶಿ ದೆಹಲಿಯ ಮುಖ್ಯಮಂತ್ರಿ ಆಗುವುದಾ ಎಂದು ಅವರು ಪ್ರಶ್ನಿಸಿದ್ದಾರೆ. ಆತಿಶಿಯ ಪೋಷಕರು ಅನೇಕ ಬಾರಿ ರಾಷ್ಟ್ರಪತಿಗಳಿಗೆ ಕ್ಷಮಾಪಣೆ ಕೋರಿ ಪತ್ರ ಬರೆದು, ಅಫ್ಜಲ್ ಗುರು ಅಮಾಯಕನಾಗಿರುವುದರಿಂದ ಆತನಿಗೆ ವಿಧಿಸಿದ್ದ ಗಲ್ಲುಶಿಕ್ಷೆ ರದ್ದಾಗಬೇಕು, ಆತನನ್ನು ರಾಜಕೀಯ ಪಿತೂರಿಯ ಕಾರಣದಿಂದ ಬಂಧಿಸಲಾಗಿದೆ ಎಂದು ವಾದಿಸಿದ್ದರು ಎಂದು ಸ್ವಾತಿ ಹೇಳಿದ್ದಾರೆ.

ಅವರು ಇನ್ನು ಮುಂದುವರೆದು ” ಇಂತಹ ಹಿನ್ನಲೆ ಇರುವ ವ್ಯಕ್ತಿ ರಾಜ್ಯದ ಮುಖ್ಯಮಂತ್ರಿಯಾಗುತ್ತಿದ್ದಾರೆ. ಅವರು ಸಿಎಂ ಆಗಿರುವಷ್ಟು ಕಾಲ “ಡಮ್ಮಿ” ಆಗಿಯೇ ಇರುತ್ತಾರೆ ಎನ್ನುವುದು ನಿಜವಾದರೂ ಅವರು ಸಿಎಂ ಆಗಿರುವುದು ಎಂದರೆ ದೇಶದ ಭದ್ರತೆ ಮತ್ತು ದೆಹಲಿ ರಾಜ್ಯದ ಸುರಕ್ಷತೆಗೆ ನೇರ ಬೆದರಿಕೆ ಹಾಕಿದಂತೆ ಆಗುತ್ತದೆ. ದೆಹಲಿಯ ಜನರನ್ನು ದೇವರೇ ಕಾಪಾಡಬೇಕು ಎಂದು ಆಪ್ ಸಂಸದೆ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
Tulunadu News August 21, 2025
ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
Tulunadu News August 21, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
  • Popular Posts

    • 1
      ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • 2
      ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • 3
      ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • 4
      ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • 5
      ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!

  • Privacy Policy
  • Contact
© Tulunadu Infomedia.

Press enter/return to begin your search