• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಆತಿಶಿ ಸಿಎಂ ಆದ್ರೆ ದೇಶದ ಭದ್ರತೆಗೆ ಅಪಾಯ ಎಂದ ಆಪ್ ಸಂಸದೆ!

Tulunadu News Posted On September 17, 2024


  • Share On Facebook
  • Tweet It

ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಭಾ ಸಂಸದೆ ಸ್ವಾತಿ ಮಾಲಿವಾಲ್ ದೆಹಲಿಯ ನೂತನ ಸಿಎಂ ಆಗಿ ನೇಮಕವಾಗಿರುವ ಆತಿಶಿ ಬಗ್ಗೆ ನೇರಾನೇರವಾಗಿ ಆರೋಪಗಳನ್ನು ಮಾಡಿ ತಾವೇ ವಿಡಿಯೋ ಮಾಡಿ ಹರಿಯಬಿಟ್ಟಿದ್ದಾರೆ. ಅದರಲ್ಲಿ ಮಾತನಾಡಿದ ಅವರು ” ಇದು ದೆಹಲಿಯ ಮಟ್ಟಿಗೆ ಬಹಳ ದುರಾದೃಷ್ಟಕರ ದಿನ, ಯಾವ ಕುಟುಂಬ ಭಯೋತ್ಪಾದಕ ಅಫ್ಜಲ್ ಗುರುವನ್ನು ಅಮಾಯಕ ಎಂದು ವಾದಿಸಿ, ಗಲ್ಲು ಶಿಕ್ಷೆಯಿಂದ ತಪ್ಪಿಸಿ, ಆತನ ಬಿಡುಗಡೆಗೆ ನಿರಂತರ ಹೋರಾಟ ಮಾಡಿ ಬರುತ್ತಿತ್ತೋ ಅಂತಹ ಕುಟುಂಬದ ಮಹಿಳೆ ಆತಿಶಿ ದೆಹಲಿಯ ಮುಖ್ಯಮಂತ್ರಿ ಆಗುವುದಾ ಎಂದು ಅವರು ಪ್ರಶ್ನಿಸಿದ್ದಾರೆ. ಆತಿಶಿಯ ಪೋಷಕರು ಅನೇಕ ಬಾರಿ ರಾಷ್ಟ್ರಪತಿಗಳಿಗೆ ಕ್ಷಮಾಪಣೆ ಕೋರಿ ಪತ್ರ ಬರೆದು, ಅಫ್ಜಲ್ ಗುರು ಅಮಾಯಕನಾಗಿರುವುದರಿಂದ ಆತನಿಗೆ ವಿಧಿಸಿದ್ದ ಗಲ್ಲುಶಿಕ್ಷೆ ರದ್ದಾಗಬೇಕು, ಆತನನ್ನು ರಾಜಕೀಯ ಪಿತೂರಿಯ ಕಾರಣದಿಂದ ಬಂಧಿಸಲಾಗಿದೆ ಎಂದು ವಾದಿಸಿದ್ದರು ಎಂದು ಸ್ವಾತಿ ಹೇಳಿದ್ದಾರೆ.

ಅವರು ಇನ್ನು ಮುಂದುವರೆದು ” ಇಂತಹ ಹಿನ್ನಲೆ ಇರುವ ವ್ಯಕ್ತಿ ರಾಜ್ಯದ ಮುಖ್ಯಮಂತ್ರಿಯಾಗುತ್ತಿದ್ದಾರೆ. ಅವರು ಸಿಎಂ ಆಗಿರುವಷ್ಟು ಕಾಲ “ಡಮ್ಮಿ” ಆಗಿಯೇ ಇರುತ್ತಾರೆ ಎನ್ನುವುದು ನಿಜವಾದರೂ ಅವರು ಸಿಎಂ ಆಗಿರುವುದು ಎಂದರೆ ದೇಶದ ಭದ್ರತೆ ಮತ್ತು ದೆಹಲಿ ರಾಜ್ಯದ ಸುರಕ್ಷತೆಗೆ ನೇರ ಬೆದರಿಕೆ ಹಾಕಿದಂತೆ ಆಗುತ್ತದೆ. ದೆಹಲಿಯ ಜನರನ್ನು ದೇವರೇ ಕಾಪಾಡಬೇಕು ಎಂದು ಆಪ್ ಸಂಸದೆ ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search