• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚಳಿಗಾಲದಲ್ಲಿ ಬಾಲರಾಮನನ್ನು ಬೆಚ್ಚಗಿಡಲು ಏನಿದೆ ವ್ಯವಸ್ಥೆ!

Tulunadu News Posted On November 11, 2024
0


0
Shares
  • Share On Facebook
  • Tweet It

ಅಯೋಧ್ಯೆಯ ಬಾಲರಾಮನಿಗೆ ಈ ಬಾರಿ ಭವ್ಯ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಿದ ನಂತರ ಮೊದಲ ಅಧಿಕೃತ ಚಳಿಗಾಲದ ದಿನಗಳು ಆರಂಭಗೊಳ್ಳಲಿವೆ. ಈ ದಿನಗಳಲ್ಲಿ ರಾಮ ಮಂದಿರದಲ್ಲಿ ಬಾಲರಾಮನನ್ನು ಬೆಚ್ಚಗಿಡಲು ತಯಾರಿ ನಡೆಸಲಾಗಿದೆ. ನವೆಂಬರ್ 20 ರಿಂದ ಬರುವ “ಅಘರ್ ಕಿ ಪಂಚಮಿ”ಯಿಂದ ರಾಮಲಲ್ಲಾನಿಗೆ ಚಾದರ, ಪಶ್ಮಿನಾ ಶಾಲು ಹೊದಿಸಿ ಅಲಂಕಾರ ಮಾಡಲಾಗುವುದು, ಹೀಟರ್ ಅಳವಡಿಕೆ ಮಾಡಿ ಮೂರ್ತಿಗೆ ಬಿಸಿ ನೀರಿನ ಅಭಿಷೇಕ ಮಾಡಲಾಗುವುದು. ಬಾಲರಾಮನಿಗೆ ಮೊಸರು ನೈವೇದ್ಯದ ಬದಲು ಹವಾಮಾನ ಬದಲಾವಣೆಯನ್ನು ಗಮನದಲ್ಲಿಟ್ಟುಕೊಂಡು ಒಣಹಣ್ಣುಗಳ ನೈವೇದ್ಯ ಇರುತ್ತದೆ.

ಚಳಿಗಾಲದ ವಿಶೇಷ ಉಡುಗೆಯನ್ನು ಬಾಲರಾಮನಿಗೆ ತೊಡಿಸಲಿದ್ದು, ದೆಹಲಿ ಮೂಲದ ವಿನ್ಯಾಸಕಾರರು ಹೊಲಿಯುತ್ತಿದ್ದಾರೆ. ಅದನ್ನೇ ನವೆಂಬರ್ 20 ರ ಬಳಿಕ ರಾಮಲಲ್ಲಾನಿಗೆ ತೊಡಿಸಲಾಗುವುದು. ರಾಮಲಲ್ಲಾ ಮೂರ್ತಿಗೆ ಉಗುರು ಬೆಚ್ಚನೆಯ ನೀರಿನಿಂದ ಸ್ನಾನ ಮಾಡಲಾಗುವುದು ಮತ್ತು ಗರ್ಬಗುಡಿಯಲ್ಲಿ ಹೀಟರ್ ಗಳನ್ನು ಅಳವಡಿಸಿ ಅದನ್ನು ಬೆಚ್ಚಗಿಡಲಾಗುತ್ತದೆ. ಹವಾಮಾನ ವೈಪರೀತ್ಯದ ಸಮಯದಲ್ಲಿ ಗರ್ಭಗುಡಿಯಲ್ಲಿ ಬ್ಲೋವರ್ ನಿಂದ ಬೆಚ್ಚಗಿನ ಗಾಳಿಯನ್ನು ಸಹ ಒದಗಿಸಲಾಗುವುದು.

ದೇವಾಲಯದ ಟ್ರಸ್ಟ್ ನ ವಕ್ತಾರ ಓಂಕಾರ್ ಸಿಂಗ್, ರಾಮಲಲ್ಲಾ ರಾಮಮಂದಿರದಲ್ಲಿ ರಾಜಕುಮಾರನಾಗಿ ಕುಳಿತಿದ್ದಾನೆ. ಆದ್ದರಿಂದ ಅವನ ಬಟ್ಟೆಗಳು ಅವನ ರಾಜಪ್ರಭುತ್ವಕ್ಕೆ ಹೊಂದಿಕೆಯಾಗಬೇಕು ಎಂದು ಸಿಂಗ್ ತಿಳಿಸಿದರು.
ಒಟ್ಟಿನಲ್ಲಿ ಬಾಲರಾಮನ ಆರೈಕೆಗೆ ಚಳಿಗಾಲದ ಅಯೋಧ್ಯೆ ಸರ್ವಸನ್ನದ್ಧವಾಗಿದೆ.

0
Shares
  • Share On Facebook
  • Tweet It




Trending Now
ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
Tulunadu News December 15, 2025
ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
Tulunadu News December 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
  • Popular Posts

    • 1
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 2
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • 3
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 4
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 5
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!

  • Privacy Policy
  • Contact
© Tulunadu Infomedia.

Press enter/return to begin your search