• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹರಿಪ್ರಿಯಾ – ವಸಿಷ್ಠ ಸಿಂಹ ಶೀಘ್ರದಲ್ಲಿ ಅಮ್ಮ – ಅಪ್ಪ…

Tulunadu News Posted On November 19, 2024
0


0
Shares
  • Share On Facebook
  • Tweet It

ಕನ್ನಡ ಚಿತ್ರರಂಗದ ಸ್ಟಾರ್ ಜೋಡಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಮುಂದಿನ ವರ್ಷ ಹೆತ್ತವರಾಗಲು ಅಣಿಯಾಗುತ್ತಿದ್ದಾರೆ.
ಈಗ ದಂಪತಿ ಮತ್ತೊಂದು ಫೋಟೋ ಶೂಟ್ ಮಾಡಿಸಿಕೊಂಡು ಸಂಭ್ರಮಿಸಿದ್ದಾರೆ. ಆ ವಿಡಿಯೋಗಳನ್ನು ತಮ್ಮ ಇನ್ಟಾಗ್ರಾಂನಲ್ಲಿ ಹಾಕಿ ಸಂಭ್ರಮಿಸಿದ್ದಾರೆ. ಅದರಲ್ಲಿ ಕನ್ನಡ ಹಬ್ಬದ ಸಲುವಾಗಿ ನಾವು ಎಂದು ಬರೆದು ಮಗು ಹಾಗೂ ದೃಷ್ಟೀ ಬೀಳದ ಎಮೋಜಿ ಹಾಕಿ ಹರಿಪ್ರಿಯಾ ಸಂಭ್ರಮಿಸಿದ್ದಾರೆ. ಈ ಪೋಸ್ಟ್ ನಲ್ಲಿ ಹರಿಪ್ರಿಯಾ ಸುಂದರವಾದ ಕಡುಕೆಂಪು ಬಣ್ಣದ ಚೂಡಿದಾರ್ ಧರಿಸಿದ್ದಾರೆ. ವಸಿಷ್ಠ ಸಿಂಹ ಕುರ್ತಾ ಧರಿಸಿದ್ದಾರೆ. ವಿಡಿಯೋ ನೋಡಿದ ಫ್ಯಾನ್ಸ್ ದಂಪತಿಗೆ ಶುಭ ಕೋರಿದ್ದಾರೆ. ಮುದ್ದಾದ ಜೋಡಿಗೆ ಮುದ್ದಾದ ಮಗು ಬರಲಿ, ಮರಿಸಿಂಹಕ್ಕೆ ಕಾಯ್ತಿದ್ದೇವೆ ಎಂದು ಬರೆದಿದ್ದಾರೆ.
ಮಾಲ್ಡಿವ್ ಪ್ರವಾಸಕ್ಕೆ ಹೋಗಿದ್ದ ದಂಪತಿ ಅಲ್ಲಿ ಕೂಡ ಫೋಟೋಶೂಟ್ ಮಾಡಿಸಿದ್ದರು. ನಂತರ ಆ ಫೋಟೋ ಜೊತೆ ಶುಭಸುದ್ದಿಯನ್ನು ಕೂಡ ಹೇಳಿದ್ದರು. ನಿಮ್ಮಲ್ಲಿ ಅನೇಕರು ಊಹಿಸಿದಂತೆ ನಾವು ನಮ್ಮ ಕುಡಿಗಾಗಿ ಎದುರು ನೋಡುತ್ತಿದ್ದೇವೆ. ನಿಮ್ಮೆಲ್ಲರ ಹಾರೈಕೆ, ಆರ್ಶೀವಾದದ ನಿರೀಕ್ಷೆಯಲ್ಲಿ ಎಂದು ಕೂಡ ಬರೆದಿದ್ದರು. ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಮದುವೆಯಾಗಿ ಮುಂದಿನ ಜನವರಿ ಬಂದರೆ ಎರಡು ವರ್ಷ ಭರ್ತಿಯಾಗುತ್ತದೆ. ಅದಕ್ಕೆ ಸರಿಯಾಗಿ ಈ ಬಾರಿಯ ಸಂಭ್ರಮ ಡಬ್ಬಲ್ ಆಗಿರುತ್ತದೆ.
0
Shares
  • Share On Facebook
  • Tweet It




Trending Now
ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
Tulunadu News August 20, 2025
ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
Tulunadu News August 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
    • ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
    • ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
  • Popular Posts

    • 1
      ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • 2
      ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • 3
      ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • 4
      ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!

  • Privacy Policy
  • Contact
© Tulunadu Infomedia.

Press enter/return to begin your search