• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದುಬೈಗೆ ಹೊರಡುವ ಯೋಚನೆ ಇದ್ದರೆ ಈ ನಿಯಮ ಕಡ್ಡಾಯ!

Tulunadu News Posted On November 22, 2024
0


0
Shares
  • Share On Facebook
  • Tweet It

ಭಾರತೀಯರಿಗೆ ದುಬೈ ಯಾವತ್ತೂ ಒಂದು ಆಕರ್ಷಣೆಯಾಗಿಯೇ ಇಂದಿಗೂ ಉಳಿದಿದೆ. ದುಬೈಗೆ ಹೋಗಬೇಕು ಮತ್ತು ಅಲ್ಲಿ ಎಂಜಾಯ್ ಮಾಡಬೇಕು ಎನ್ನುವುದು ಹೆಚ್ಚಿನ ಪ್ರವಾಸಿ ಪ್ರಿಯರ ಹಂಬಲ. ಆದರೆ ಇನ್ನು ಮುಂದೆ ಟೂರಿಸ್ಟ್ ವೀಸಾ ಪಡೆದು ದುಬೈಗೆ ಹೋಗಬಯಸುವ ಪ್ರವಾಸಿಗರಿಗೆ ಹೊಸ ನಿಯಮ ರೂಪಿಸಲಾಗಿದೆ. ಈ ಸಂಬಂಧ ಅಲ್ಲಿನ ವಲಸೆ ಇಲಾಖೆ ಅಧಿಕಾರಿಗಳು ಬಿಡುಗಡೆ ಮಾಡಿರುವ ಮಾರ್ಗಸೂಚಿಯ ಪ್ರಕಾರ ಪ್ರವಾಸಿಗರು ವೀಸಾಗೆ ಅರ್ಜಿ ಸಲ್ಲಿಸುವ ವೇಳೆ ಹೋಟೇಲ್ ಕಾಯ್ದಿರಿಸಿದ ಬಗೆಗಿನ ಮಾಹಿತಿ ಹಾಗೂ ಮರಳುವ ಟಿಕೆಟಿನ ಪ್ರತಿ ಸಲ್ಲಿಸುವುದು ಕಡ್ಡಾಯ.

ಈ ಹಿಂದೆ ಪಾಕಿಸ್ತಾನ ಮತ್ತು ಕೆಲ ಆಫ್ರಿಕನ್ ದೇಶಗಳ ಪ್ರವಾಸಿಗರಿಗೆ ಮಾತ್ರ ಈ ನಿಯಮ ಜಾರಿಯಲ್ಲಿತ್ತು. ಈಗ ಈ ನಿಯಮವನ್ನು ಎಲ್ಲರಿಗೂ ವಿಸ್ತರಣೆ ಮಾಡಲಾಗುತ್ತಿದೆ. ಅಕ್ರಮವಾಗಿ ದುಬೈಗೆ ವಲಸೆ ಬರುವವರನ್ನು ತಡೆಯಲು ಈ ನಿಯಮ ಜಾರಿಗೆ ತರಲಾಗಿದೆ. ಈ ಹಿಂದೆ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ಕೇಳಿದರಷ್ಟೇ ಈ ದಾಖಲೆಗಳನ್ನು ತೋರಿಸಬೇಕಿತ್ತು.

ಆದರೆ ಇದೀಗ ಎರಡು ತಿಂಗಳ ವೀಸಾ ಪಡೆಯುವವರು ಕ್ರೆಡಿಟ್/ ಡೆಬಿಟ್ ಕಾರ್ಡ್ ಗಳು ಕನಿಷ್ಟ 5000 ದಿರಾಂ ಹಾಗೂ 3 ತಿಂಗಳ ವೀಸಾ ಪಡೆಯಬಯಸುವವರು 3000 ದಿರಾಂ ಇರುವುದು ಕಡ್ಡಾಯವಾಗಿದೆ. ಈ ಮೂಲಕ ಅಕ್ರಮ ವಲಸೆಗಾರರನ್ನು ತಡೆಯುವುದು ದುಬೈ ಆಡಳಿತದ ಉದ್ದೇಶವಾಗಿದೆ. ಈ ಹೊಸ ನಿಯಮ ಜಾರಿಗೆ ತಂದು ಎಷ್ಟರಮಟ್ಟಿಗೆ ಅವರು ಯಶಸ್ವಿಯಾಗುತ್ತಾರೋ ಎನ್ನುವುದನ್ನು ಕಾಲವೇ ನಿರ್ಧರಿಸಲಿದೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search