• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ

ರಿಷಬ್ ಶೆಟ್ಟಿ ಇನ್ನು ಛತ್ರಪತಿ ಶಿವಾಜಿ!

Tulunadu News Posted On December 3, 2024
0


0
Shares
  • Share On Facebook
  • Tweet It

ಈಗಾಗಲೇ ಕನ್ನಡ ಭಾಷೆಯಲ್ಲಿ ಹಲವು ಸಿನೆಮಾಗಳನ್ನು ನಿರ್ದೇಶಿಸಿ, ನಟಿಸಿ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದರೂ ಕಾಂತಾರಾ ಸಿನೆಮಾದಿಂದ ಖ್ಯಾತಿಯ ತುದಿಗೇರಿರುವ ರಿಷಬ್ ಶೆಟ್ಟಿಯವರು ಈಗಾಗಲೇ ಕಾಂತಾರಾ ಪ್ರೀಕ್ವೆಲ್ ನಲ್ಲಿ ಬ್ಯುಸಿಯಾಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಅವರು ಇಡೀ ಭಾರತಾದ್ಯಂತ ಪ್ರಸಿದ್ಧರಾಗಿರುವುದರಿಂದ ಅವರನ್ನು ಸಹಜವಾಗಿ ಬಾಲಿವುಡ್ ಕೂಡ ತನ್ನ ಸಿನೆಮಾದಲ್ಲಿ ನಟಿಸಲು ಕಾತರದಿಂದ ಕಾಯುತ್ತದೆ. ಈಗ ಆ ನಿರೀಕ್ಷೆ ಈಡೇರಿದೆ.

ತೆಲುಗಿನ ಜೈ ಹನುಮಾನ್ ಸಿನೆಮಾಗೆ ಓಕೆ ಹೇಳಿರುವ ರಿಷಬ್ ಈಗ ಛತ್ರಪತಿ ಶಿವಾಜಿ ಮಹಾರಾಜ್ ಸಿನೆಮಾಗೂ ಜೈ ಎಂದಿದ್ದಾರೆ. ಈ ಐತಿಹಾಸಿಕ ವ್ಯಕ್ತಿಯ ಕತೆಯುಳ್ಳ ಬಾಲಿವುಡ್ ಸಿನೆಮಾವನ್ನು ಸಂದೀಪ್ ಸಿಂಗ್ ನಿರ್ದೇಶನ ಮಾಡಲಿದ್ದಾರೆ. ಈ ಕುರಿತು ಮಾತನಾಡಿದ ಅವರು ” ಈ ಸಿನೆಮಾ ಮಾಡುವುದು ನನ್ನ ಬಹುಕಾಲದ ಕನಸು. ಛತ್ರಪತಿ ಶಿವಾಜಿ ಪಾತ್ರಕ್ಕೆ ರಿಷಬ್ ಶೆಟ್ಟಿಯವರೇ ನನ್ನ ಏಕೈಕ ಆಯ್ಕೆಯಾಗಿದ್ದರು. ಸಿನೆಮಾದ ತಂತ್ರಜ್ಞಾನ ಬಹಳ ಅತ್ಯುತ್ತಮವಾಗಿ ಮೂಡಿಬರಲಿದೆ” ಎಂದು ಅವರು ಹೇಳಿದರು.

ಈ ಬಗ್ಗೆ ಮಾತನಾಡಿರುವ ರಿಷಬ್ ಶೆಟ್ಟಿಯವರು ” ದಿ ಫ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್ ಸಿನೆಮಾವನ್ನು ನಿರ್ದೇಶಕ ಸಂದೀಪ್ ಸಿಂಗ್ ಕಲ್ಪಿಸಿಕೊಂಡಿರುವ ರೀತಿ ಅದ್ಭುತವಾಗಿದೆ. ಆದ್ದರಿಂದ ತಕ್ಷಣ ಒಪ್ಪಿಕೊಂಡು ಬಿಟ್ಟಿದ್ದೇನೆ. ಶಿವಾಜಿ ಮಹಾರಾಜರು ರಾಷ್ಟ್ರೀಯ ಹೀರೋ. ಅಂತಹ ಮಹಾನ್ ನಾಯಕನ ಪಾತ್ರಕ್ಕೆ ಜೀವ ತುಂಬುತ್ತಿರುವುದು ನನಗೆ ದೊರಕಿದ ಶ್ರೇಷ್ಟ ಅವಕಾಶ ಮತ್ತು ಗೌರವ” ಎಂದು ಹೇಳಿದ್ದಾರೆ.
ದಿ ಫ್ರೈಡ್ ಆಫ್ ಭಾರತ್ : ಛತ್ರಪತಿ ಶಿವಾಜಿ ಮಹಾರಾಜ್ ಸಿನೆಮಾ 2027 ಜನವರಿ 21 ರಂದು ವಿಶ್ವಮಟ್ಟದಲ್ಲಿ ಬಿಡುಗಡೆಯಾಗಲಿದೆ.

0
Shares
  • Share On Facebook
  • Tweet It




Trending Now
ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
Tulunadu News August 20, 2025
ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
Tulunadu News August 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
    • ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
    • ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
  • Popular Posts

    • 1
      ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • 2
      ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • 3
      ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • 4
      ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!

  • Privacy Policy
  • Contact
© Tulunadu Infomedia.

Press enter/return to begin your search