• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶದ ಮೂರನೇ ಶ್ರೀಮಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಂದ ಸರ್ವೇ!

Tulunadu News Posted On December 31, 2024
0


0
Shares
  • Share On Facebook
  • Tweet It

ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವ ಹೊತ್ತಿನಲ್ಲಿಯೇ ಅವರು ದೇಶದ ಮೂರನೇ ಶ್ರೀಮಂತ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದನ್ನು ಖುಷಿಯಿಂದ ಸ್ವೀಕರಿಸಬೇಕೋ ಅಥವಾ ಮುಜುಗರದಿಂದ ಸ್ವೀಕರಿಸಬೇಕೋ ಎನ್ನುವ ಗೊಂದಲ ಅವರಲ್ಲಿ ಮತ್ತು ಅವರ ಹಿಂಬಾಲಕರಲ್ಲಿ ಕಾಣಿಸಿದೆ.

ಅಸೋಸಿಯೇಶನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ ಮತ್ತು ನ್ಯಾಶನಲ್ ಎಲೆಕ್ಷನ್ ವಾಚ್ ಸಂಸ್ಥೆ ಸರ್ವೆ ನಡೆಸಿದ್ದು, ವರದಿಯೊಂದನ್ನು ಬಿಡುಗಡೆ ಮಾಡಿದೆ. ವರದಿ ಪ್ರಕಾರ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ಮೊದಲ ಸ್ಥಾನದಲ್ಲಿ ಹಾಗೂ ಅರುಣಾಚಲ ಪ್ರದೇಶದ ಪೆಮಾ ಖಂಡು ಅವರು ಎರಡನೇ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳಾಗಿದ್ದಾರೆ,

ಆಂಧ್ರಪ್ರದೇಶ ಸಿಎಂ 931 ಕೋಟಿ ರೂ ಹಾಗೂ ಅರುಣಾಚಲ ಪ್ರದೇಶದ ಸಿಎಂ 332 ಕೋಟಿ ರೂ ಮೌಲ್ಯದ ಆಸ್ತಿ ಹೊಂದಿದ್ದೇವೆ ಎನ್ನುವ ಲೆಕ್ಕ ತೋರಿಸಿದ್ದಾರೆ. ಮೂರನೇ ಸ್ಥಾನದಲ್ಲಿರುವ ಕರ್ನಾಟಕದ ಸಿಎಂ ಸಿದ್ಧರಾಮಯ್ಯ ಅವರ ಬಳಿ 51 ಕೋಟಿ ರೂ ಮೌಲ್ಯದ ಆಸ್ತಿ ಇದೆ. ಇನ್ನು ಸಾಲದ ವಿಷಯ ಬಂದರೆ ಸಿದ್ಧರಾಮಯ್ಯ 23 ಕೋಟಿ ರೂ ಸಾಲ ಪಡೆದಿದ್ದಾರೆ. ಪೆಮಾ ಖಂಡು 180 ಕೋಟಿ ಹಾಗೂ ನಾಯ್ಡು 10 ಕೋಟಿ ಸಾಲ ಹೊಂದಿದ್ದಾರೆ. ದೇಶದ 31 ಮುಖ್ಯಮಂತ್ರಿಗಳ ಒಟ್ಟು ಆಸ್ತಿ 1630 ಕೋಟಿ ರೂ ಎಂದು ಸಂಸ್ಥೆ ವರದಿ ತಿಳಿಸಿದೆ.

ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 15 ಲಕ್ಷ, ಜಮ್ಮು ಕಾಶ್ಮೀರದ ಸಿಎಂ ಓಮರ್ ಅಬ್ದುಲ್ಲಾ 55 ಲಕ್ಷ, ಕೇರಳದ ಪಿಣರಾಯಿ ವಿಜಯನ್ 1.18 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದು, ದೇಶದಲ್ಲಿಯೇ ಅತೀ ಕಡಿಮೆ ಆಸ್ತಿ ಹೊಂದಿರುವ ಪ್ರಸ್ತುತ ಸಿಎಂಗಳಾಗಿದ್ದಾರೆ..

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search