• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಶಿಯಲ್ಲಿ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರಿಂದ ಗಂಗಾಸ್ನಾನ

Tulunadu News Posted On March 15, 2025


  • Share On Facebook
  • Tweet It

ಉತ್ತರಪ್ರದೇಶದ ವಾರಣಾಸಿಯಲ್ಲಿರುವ ಕಾಶಿಮಠದ ಮೂಲಮಠದಲ್ಲಿ ಮೊಕ್ಕಾಂನಲ್ಲಿರುವ ಕಾಶೀಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಮಠದ ಆರಾಧ್ಯ ದೇವರಾಗಿರುವ ಶ್ರೀ ವೇದವ್ಯಾಸ ದೇವರ ಮೂರ್ತಿಯನ್ನು ಹೊತ್ತು ಗಂಗಾಸ್ನಾನವನ್ನು ಮಾಡಿದರು.

ವಾರಣಾಸಿಯಲ್ಲಿರುವ ಮೂಲಮಠದಲ್ಲಿ ವೃಂದಾವನಸ್ಥರಾಗಿರುವ ಕಾಶೀಮಠದ ಗುರುಪರಂಪರೆಯ ಮೂರನೇ ಯತಿ ಶ್ರೀಮದ್ ಉಪೇಂದ್ರ ತೀರ್ಥ ಸ್ವಾಮೀಜಿಯವರ 350 ಪುಣ್ಯತಿಥಿ ಹಾಗೂ ಐದನೇ ಯತಿ ಶ್ರೀಮದ್ ರಾಘವೇಂದ್ರ ತೀರ್ಥ ಸ್ವಾಮೀಜಿಯವರ 300 ನೇ ಪುಣ್ಯತಿಥಿ ಆಚರಣೆಯ ಅಂಗವಾಗಿ ಮೂಲಮಠಕ್ಕೆ ಚಿತ್ತೈಸಿರುವ ಶ್ರೀಗಳು ಮಠದ ದೇವರಿಗೆ ಪೂಜೆಯನ್ನು ಸಲ್ಲಿಸಿ ಭಾರತದ ವಿವಿಧ ರಾಜ್ಯಗಳಿಂದ ಆಗಮಿಸಿರುವ ಭಕ್ತರನ್ನು ಅನುಗ್ರಹಿಸಿದರು.

ಕಾಶಿಯ ಬ್ರಹ್ಮಘಾಟ್ ನಲ್ಲಿ ಕಾಶಿಮಠದ ಮೂಲಮಠ ಗಂಗಾನದಿಯ ದಡದಲ್ಲಿದ್ದು, ಇಲ್ಲಿ ಮೊಕ್ಕಾ ಮಾಡುವ ಕಾಶೀಮಠಾಧೀಶರು ಮಠದ ದೇವರ ಸಹಿತ ಗಂಗಾಸ್ನಾನ ಮಾಡುವ ಸಂಪ್ರದಾಯ ಅನಾದಿಕಾಲದಿಂದ ಜಾರಿಯಲ್ಲಿದೆ.

ಇಂತಹ ಪುಣ್ಯ ಸಂದರ್ಭದಲ್ಲಿ ಶ್ರೀಗಳೊಂದಿಗೆ ಗುಜರಾತ್ ಐಎಎಸ್ ಅಧಿಕಾರಿ ಡಾ. ವಿನೋದ್ ರಾವ್, ಮುಂಬೈ ಜಿಎಸ್ ಬಿ ಸೇವಾ ಮಂಡಲದ ಪ್ರಮುಖರಾದ ದೀಪಕ್ ಭಾಸ್ಕರ್ ಶೆಣೈ, ಮಂಗಳೂರು ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಸಿಎ ಜಗನ್ನಾಥ್ ಕಾಮತ್, ಮುಖಂಡರಾದ ನಿತಿನ್ ಪ್ರಭು, ಜಯಂತ ಪ್ರಭು, ರಾಜೀವ್ ವಾದ್ಯಾರ್, ಮನೋಹರ್ ನಾಯಕ್, ಚೆಂಪಿ ಉಮೇಶ್ ಭಟ್, ವೈದಿಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search