• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಲ್ಯಾಣ ಮಂಟಪದಲ್ಲಿ ಗೋವಿಗೆ ಸೀಮಂತ!

Tulunadu News Posted On April 5, 2025
0


0
Shares
  • Share On Facebook
  • Tweet It

ಗೋಮಾತೆಯ ಮೇಲೆ ಕೆಲವರಿಗೆ ಇರುವ ಪ್ರೀತಿಯನ್ನು ಶಬ್ದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ಗೋವನ್ನು ಕಟುಕರಿಂದ ರಕ್ಷಿಸುವುದು ಒಂದು ರೀತಿಯ ಹೋರಾಟವಾದರೆ, ಮನೆಯಲ್ಲಿ ಸಾಕುವ ಗೋವನ್ನು ಮನೆಯ ಸದಸ್ಯನಂತೆ ನೋಡಿಕೊಳ್ಳುವುದು ಇನ್ನೊಂದು ರೀತಿಯ ಪ್ರೀತಿ. ಹಳ್ಳಿಗಳಲ್ಲಿ ಗೋವುಗಳನ್ನು ವಿಶೇಷ ಅಕ್ಕರೆಯಿಂದ ನೋಡಿಕೊಳ್ಳುವ ಸಂಪ್ರದಾಯ ಇದೆ. ಗರ್ಭೀಣಿ ಆದ ಹಸುವಿಗೆ ಸೀಮಂತ ಶಾಸ್ತ್ರ ಮಾಡುವ ಮೂಲಕ ಹಾಸನದಲ್ಲಿ ರೈತನೊಬ್ಬ ಈ ರೀತಿಯಲ್ಲಿ ಪ್ರೀತಿಯನ್ನು ವ್ಯಕ್ತಪಡಿಸಿದ್ದಾನೆ. ಇನ್ನು ಇವನಿಗೆ ಸೀಮಂತ ಶಾಸ್ತ್ರ ಕಡಿಮೆ ಖರ್ಚಿನಲ್ಲಿ ಆಗಿಲ್ಲ. ಅದಕ್ಕಾಗಿ ಆತ ಚೌಲ್ಟಿಯನ್ನೇ ಬುಕ್ ಮಾಡಿದ್ದ. ಅಲ್ಲಿ ನೂರಾರು ಜನರನ್ನು ಕಾರ್ಯಕ್ರಮಕ್ಕೆ ಕರೆಸಿದ್ದ.

ಹಾಸನದ ಚನ್ನಪಟ್ಟಣದದಲ್ಲಿ ಇಷ್ಟೆಲ್ಲಾ ಮಾಡಿದ್ದ ರೈತನ ಪ್ರೀತಿ ಕಂಡು ಜನ ಮೂಗಿನ ಮೇಲೆ ಬೆರಳಿಟ್ಟಿದ್ದಾರೆ. ದಿನೇಶ್ ಸಾಕಿದ ಹಳ್ಳಿಕಾರ್ ತಳಿಯ ಹಸುವಿಗೆ 9 ತಿಂಗಳು ತುಂಬಿದ ಹಿನ್ನಲೆಯಲ್ಲಿ ಸೀಮಂತ ಶಾಸ್ತ್ರವನ್ನು ಪಕ್ಕಾ ಮನುಷ್ಯರಿಗೆ ಮಾಡಿದ ಹಾಗೆ ಮಾಡಲಾಗಿತ್ತು. ಸೀರೆ, ಅರಿಶಿಣ ಕುಂಕುಮ, ಬಳೆ, ಡ್ರೈಫ್ರೂಟ್ಸ್ ಸೇರಿ 12 ತಟ್ಟೆಗಳಲ್ಲಿ ಹಣ್ಣು ತುಂಬಿದ ರೈತ ಕುಟುಂಬ ಮುತ್ತೈದೆಯರ ಕೈಯಲ್ಲಿ ಹಸುವಿಗೆ ಸೀಮಂತ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ನೆರವೇರಿಸಿದ್ದಾರೆ. ಭರ್ಜಜಿಯಾಗಿ ಆಹಾರ ಸೇವಿಸಿದ ಜನರು ಆ ಇಡೀ ಕುಟುಂಬವನ್ನು ಹರಸಿದ್ದಾರೆ.

ಸನಾತನ ಧರ್ಮದ ಸೌಂದರ್ಯವೇ ಹಾಗೆ. ಇಲ್ಲಿನ ಆಚರಣೆಗಳು, ಸಂಪ್ರದಾಯಗಳು ಗೋವಿನಲ್ಲಿಯೂ ದೇವರನ್ನು ಕಾಣುವುದು. ಅದರಂತೆ ಆ ರೈತ ನಡೆದುಕೊಂಡಿದ್ದಾನೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search