• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

34 ವರ್ಷ ಬಳಿಕ ಕಾಶ್ಮೀರದಲ್ಲಿ ಹಿಂದೂ ಮುಸ್ಲಿಮರು ಸೇರಿ ರಾಮನವಮಿ!

Tulunadu News Posted On April 7, 2025
0


0
Shares
  • Share On Facebook
  • Tweet It

1990 ರ ಅವಧಿ. ಕಾಶ್ಮೀರದಲ್ಲಿ ರಾಮ ನವಮಿ ಆಚರಿಸುವುದು ಬಿಡಿ, ಅಲ್ಲಿ ಕಾಶ್ಮೀರಿ ಪಂಡಿತರು ಉಸಿರಾಡುವುದೇ ಕಷ್ಟಸಾಧ್ಯವಾಗಿತ್ತು. ಉಗ್ರಗಾಮಿಗಳ ಉಪಟಳ ಎಷ್ಟರಮಟ್ಟಿಗೆ ಹೆಚ್ಚಾಗಿತ್ತು ಎಂದರೆ ಅಲ್ಲಿನ ದೇವಾಲಯಗಳನ್ನೇ ಮುಚ್ಚುವ ಪರಿಸ್ಥಿತಿ ಇತ್ತು. ಅದಕ್ಕೆ ಜಮ್ಮು – ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬ್ರರಿಂಗ್ನಾನ್ ಕೂಡ ಹೊರತಾಗಿಲ್ಲ.

ಇಲ್ಲಿನ ಭಗವತಿ ಮಂದಿರದಲ್ಲಿ ರಾಮನವಮಿಯನ್ನು 1990 ರ ಮೊದಲು ಆಚರಿಸಲಾಗುತ್ತಿತ್ತು. ಆದರೆ ನಂತರ ಆ ದೇವಾಲಯವನ್ನು ಮುಚ್ಚಲಾಗಿತ್ತು. ಮುಂದೆ ಯಾವತ್ತಾದರೂ ಪರಿಸ್ಥಿತಿ ಸುಧಾರಿಸಿದರೆ ರಾಮನವಮಿ ಆಚರಿಸೋಣ ಎನ್ನುವ ಆಶಾಭಾವನೆ ಅಲ್ಲಿನವರಲ್ಲಿತ್ತು. ಆದರೆ ಅದಕ್ಕೆ ಕಾಲಕೂಡಿಬರಲು ಮೂರು ದಶಕಗಳೇ ಆಗಿಹೋಗಬೇಕಾಯಿತು. ಕೊನೆಗೂ ಈಗ ಆ ಕಾಲ ಕೂಡಿಬಂತು.

ಸದ್ಯ ಅಲ್ಲಿ ಉಗ್ರಗಾಮಿಗಳ ಉಪಟಳ ನಿಯಂತ್ರಣದಲ್ಲಿ ಇರುವುದರಿಂದ ಕಳೆದ ವರ್ಷ ದೇವಾಲಯವನ್ನು ತೆರೆಯಲಾಗಿತ್ತು. ಈ ಬಾರಿ ಅಲ್ಲಿ ರಾಮ ನವಮಿ ಆಚರಿಸಲಾಗಿದೆ. ಹಿಂದೂ ಮತ್ತು ಮುಸ್ಲಿಮರು ಒಟ್ಟಿಗೆ ಸೇರಿ ರಾಮನವಮಿ ಹಬ್ಬ ಆಚರಿಸಿರುವುದು ಇಲ್ಲಿ ವಿಶೇಷವಾಗಿತ್ತು. 34 ವರ್ಷಗಳ ಬಳಿಕ ರಾಮನವಮಿ ಆಚರಿಸುವ ಅವಕಾಶ ಸಿಕ್ಕಿರುವುದರ ಬಗ್ಗೆ ದೇಗುಲದ ಮುಖ್ಯಸ್ಥ ಯಜೀನ್ ಭಟ್ ಹರ್ಷ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
Tulunadu News December 22, 2025
ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
Tulunadu News December 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
  • Popular Posts

    • 1
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 2
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • 3
      ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • 4
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 5
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!

  • Privacy Policy
  • Contact
© Tulunadu Infomedia.

Press enter/return to begin your search