• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

34 ವರ್ಷ ಬಳಿಕ ಕಾಶ್ಮೀರದಲ್ಲಿ ಹಿಂದೂ ಮುಸ್ಲಿಮರು ಸೇರಿ ರಾಮನವಮಿ!

Tulunadu News Posted On April 7, 2025
0


0
Shares
  • Share On Facebook
  • Tweet It

1990 ರ ಅವಧಿ. ಕಾಶ್ಮೀರದಲ್ಲಿ ರಾಮ ನವಮಿ ಆಚರಿಸುವುದು ಬಿಡಿ, ಅಲ್ಲಿ ಕಾಶ್ಮೀರಿ ಪಂಡಿತರು ಉಸಿರಾಡುವುದೇ ಕಷ್ಟಸಾಧ್ಯವಾಗಿತ್ತು. ಉಗ್ರಗಾಮಿಗಳ ಉಪಟಳ ಎಷ್ಟರಮಟ್ಟಿಗೆ ಹೆಚ್ಚಾಗಿತ್ತು ಎಂದರೆ ಅಲ್ಲಿನ ದೇವಾಲಯಗಳನ್ನೇ ಮುಚ್ಚುವ ಪರಿಸ್ಥಿತಿ ಇತ್ತು. ಅದಕ್ಕೆ ಜಮ್ಮು – ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬ್ರರಿಂಗ್ನಾನ್ ಕೂಡ ಹೊರತಾಗಿಲ್ಲ.

ಇಲ್ಲಿನ ಭಗವತಿ ಮಂದಿರದಲ್ಲಿ ರಾಮನವಮಿಯನ್ನು 1990 ರ ಮೊದಲು ಆಚರಿಸಲಾಗುತ್ತಿತ್ತು. ಆದರೆ ನಂತರ ಆ ದೇವಾಲಯವನ್ನು ಮುಚ್ಚಲಾಗಿತ್ತು. ಮುಂದೆ ಯಾವತ್ತಾದರೂ ಪರಿಸ್ಥಿತಿ ಸುಧಾರಿಸಿದರೆ ರಾಮನವಮಿ ಆಚರಿಸೋಣ ಎನ್ನುವ ಆಶಾಭಾವನೆ ಅಲ್ಲಿನವರಲ್ಲಿತ್ತು. ಆದರೆ ಅದಕ್ಕೆ ಕಾಲಕೂಡಿಬರಲು ಮೂರು ದಶಕಗಳೇ ಆಗಿಹೋಗಬೇಕಾಯಿತು. ಕೊನೆಗೂ ಈಗ ಆ ಕಾಲ ಕೂಡಿಬಂತು.

ಸದ್ಯ ಅಲ್ಲಿ ಉಗ್ರಗಾಮಿಗಳ ಉಪಟಳ ನಿಯಂತ್ರಣದಲ್ಲಿ ಇರುವುದರಿಂದ ಕಳೆದ ವರ್ಷ ದೇವಾಲಯವನ್ನು ತೆರೆಯಲಾಗಿತ್ತು. ಈ ಬಾರಿ ಅಲ್ಲಿ ರಾಮ ನವಮಿ ಆಚರಿಸಲಾಗಿದೆ. ಹಿಂದೂ ಮತ್ತು ಮುಸ್ಲಿಮರು ಒಟ್ಟಿಗೆ ಸೇರಿ ರಾಮನವಮಿ ಹಬ್ಬ ಆಚರಿಸಿರುವುದು ಇಲ್ಲಿ ವಿಶೇಷವಾಗಿತ್ತು. 34 ವರ್ಷಗಳ ಬಳಿಕ ರಾಮನವಮಿ ಆಚರಿಸುವ ಅವಕಾಶ ಸಿಕ್ಕಿರುವುದರ ಬಗ್ಗೆ ದೇಗುಲದ ಮುಖ್ಯಸ್ಥ ಯಜೀನ್ ಭಟ್ ಹರ್ಷ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search