• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ – ಲಾರೆನ್ಸ್ ಬಿಷ್ಣೋಯಿ

Tulunadu News Posted On April 30, 2025
0


0
Shares
  • Share On Facebook
  • Tweet It

ಈಗ ಭಾರತ ಮತ್ತು ಪಾಕಿಸ್ತಾನ ನಡುವೆ ಯಾವಾಗ ಯುದ್ಧ ಆರಂಭವಾಗುತ್ತದೆ ಎನ್ನುವ ಕುತೂಹಲದ ನಡುವೆ ಈ ಒಟ್ಟು ಸಂಘರ್ಷಕ್ಕೆ ಕುಖ್ಯಾತ ಡಾನ್ ಲಾರೆನ್ಸ್ ಬಿಷ್ಣೋಯಿ ಎಂಟ್ರಿ ಹೊಡೆದಿದ್ದಾನೆ. ಅವನ ಗ್ಯಾಂಗಿನಿಂದ ಬಂದಿರುವ ಸುದ್ದಿಯ ಪ್ರಕಾರ ಭಾರತದ ಅಮಾಯಕ ಹಿಂದೂಗಳನ್ನು ಹತ್ಯೆ ಮಾಡಿರುವ ಭಯೋತ್ಪಾದಕರಿಗೆ ತಕ್ಕ ಉತ್ತರ ನೀಡಲಿದ್ದೇವೆ. ಅವರ ದೇಶಕ್ಕೆ ನುಗ್ಗಿ ಒಬ್ಬನನ್ನಾದರೂ ಮುಗಿಸಿ ಬರಲಿದ್ದೇವೆ. ಇನ್ನು ನಾವು ಹತ್ಯೆ ಮಾಡುವ ಒಬ್ಬ ಪಾಕಿಸ್ತಾನದ ಒಂದು ಲಕ್ಷ ಜನರಿಗೆ ಸಮನಾಗಿರಲಿದ್ದಾನೆ ಎಂದು ಹೇಳಲಾಗಿದೆ.

 

ಬಿಷ್ಣೋಯಿ ಗ್ಯಾಂಗ್ ಸಾಮಾಜಿಕ ಜಾಲತಾಣದಲ್ಲಿ ಈ ವಿಷಯವನ್ನು ತಿಳಿಸಿದೆ. ಬಿಷ್ಣೋಯಿ ಗ್ಯಾಂಗ್ ಬಿಡುಗಡೆಗೊಳಿಸಿದ ಫೋಟೋದಲ್ಲಿ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್ ಈ ತೋಯಿಬಾ ಮುಖ್ಯಸ್ಥ ಹಫೀಜ್ ಸಯಿದ್ ಫೋಟೋಗೆ ತಪ್ಪು ಸಮಾನಾರ್ಥಕ ಚಿನ್ನೆಯನ್ನು ಬಳಸಲಾಗಿದೆ.

ಅದರೊಂದಿಗೆ ಸಂದೇಶ ಬರೆಯಲಾಗಿದ್ದು ” ಜೈ ಶ್ರೀರಾಮ್ ರಾಮ್ ರಾಮ್, ಕಾಶ್ಮೀರದ ಪೆಹಲ್ಗಾಂನಲ್ಲಿ ಉಗ್ರಗಾಮಿಗಳಿಂದ ಅಮಾಯಕರ ಹತ್ಯಾಕಾಂಡ ನಡೆದು ಯಾವುದೇ ತಪ್ಪು ಮಾಡದ ಅಮಾಯಕರ ಅಂತ್ಯವಾಗಿದೆ. ಆದಷ್ಟು ಶೀಘ್ರದಲ್ಲಿ ಇದಕ್ಕೆ ಪ್ರತೀಕಾರ ನಾವು ತೆಗೆದುಕೊಳ್ಳಲಿದ್ದೇವೆ. ನಮ್ಮ ನಾಗರಿಕರ ಹತ್ಯೆಗೆ ಸಮನಾಗಿ ನಾವು ಪಾಕಿಸ್ತಾನದ ಒಳಗೆ ನುಗ್ಗಿ ಒಬ್ಬನನ್ನಾದರೂ ಮುಗಿಸಿ ಬರಲಿದ್ದೇವೆ. ಇನ್ನು ಆ ಒಬ್ಬ ಪಾಕಿಸ್ತಾನದ ಒಂದು ಲಕ್ಷ ಜನರಿಗೆ ಸಮನಾಗಿರುತ್ತಾನೆ” ಎಂದು ಬರೆಯಲಾಗಿದೆ. ಬಿಷ್ಣೋಯಿ ಗ್ಯಾಂಗಿನ ಬರವಣಿಗೆಯ ಒಟ್ಟು ತಾತ್ಪರ್ಯ ಇಷ್ಟೇ, ನಾವು ಪಾಕಿಸ್ತಾನದ ದೊಡ್ಡ ಮಿಕವೊಂದನ್ನು ಉರುಳಿಸಲಿದ್ದೇವೆ.

ಹಾಗಾದರೆ ಬಿಷ್ಣೋಯಿ ಗ್ಯಾಂಗ್ ಮೋಸ್ಟ್ ವಾಟೆಂಡ್ ಉಗ್ರ ಹಫೀಜ್ ಸೈಯಿದ್ ನನ್ನು ಮುಗಿಸಲಿದೆಯಾ? ಹಫೀಜ್ ಉಗ್ರ ಸಂಘಟನೆ ಲಷ್ಕರೆ ಈ ತೊಯಿಬಾದ ಮುಖ್ಯಸ್ಥನಾಗಿದ್ದಾನೆ. ಅವನು ಮುಂಬೈಯಲ್ಲಿ ನಡೆದ ಉಗ್ರರ ದಾಳಿಯ ಮಾಸ್ಟರ್ ಮೈಂಡ್ ಕೂಡ ಆಗಿದ್ದಾನೆ. ಹಫೀಜ್ ಭಾರತದ ವಿವಿದೆಡೆ ನಡೆದ ಉಗ್ರರ ದಾಳಿಗಳ ಪ್ರಮುಖ ಸೂತ್ರಧಾರನೂ ಆಗಿದ್ದಾನೆ. ಭಾರತ ಮಾತ್ರವಲ್ಲದೇ ಜಗತ್ತಿನ ಅನೇಕ ರಾಷ್ಟ್ರಗಳು ಅವನನ್ನು ಮೋಸ್ಟ್ ವಾಟೆಂಡ್ ಉಗ್ರರ ಪಟ್ಟಿಯಲ್ಲಿ ಸ್ಥಾನ ನೀಡಿವೆ. ಅವನನ್ನು ನಮಗೆ ಹಸ್ತಾಂತರಿಸಿ ಎಂದು ಭಾರತ ಅನೇಕ ಸಲ ಪಾಕಿಸ್ತಾನಕ್ಕೆ ಹೇಳಿದರೂ ಪಾಕಿಸ್ತಾನ ಇನ್ನು ಅವನನ್ನು ಸುರಕ್ಷಿತ ಸ್ಥಾನದಲ್ಲಿಟ್ಟು ಕಾಪಾಡುತ್ತಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search