• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!

Tulunadu News Posted On May 22, 2025


  • Share On Facebook
  • Tweet It

ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಜ್ ಲಿ. ನ ಅಧಿಕೃತ ಬ್ರಾಂಡ್ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ಅವರನ್ನು ರಾಜ್ಯ ಸರಕಾರ ನೇಮಿಸಿದೆ. ಇವರು ಎರಡು ವರ್ಷ ಎರಡು ದಿನಗಳ ಅವಧಿಗೆ ನೇಮಕವಾಗಿದ್ದಾರೆ. ಇವರಿಗೆ ಇದಕ್ಕಾಗಿ ಆರು ಕೋಟಿ 20 ಲಕ್ಷ ರೂಪಾಯಿಗಳನ್ನು ನೀಡುವ ಒಪ್ಪಂದ ಮಾಡಲಾಗಿದೆ.

ಈ ವಿಷಯದಲ್ಲಿ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಏಕ್ಸ್ ನಲ್ಲಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದಾರೆ. ಯಾವ ನಟಿ ಕೂಡ ಇಲ್ಲದೇ ಕಳೆದ ವರ್ಷ 400 ಕೋಟಿ ಲಾಭ ಮಾಡಿರೋ ಸೋಪ್ ಕಂಪೆನಿ. ಈಗ ಆ ದುಡ್ಡು ಹೇಗೆ ಖರ್ಚು ಮಾಡ್ಬೇಕು ಅಂತ 6 ಕೋಟಿ ಕೊಟ್ಟು ಇವರನ್ನು ಬ್ರಾಂಡ್ ಅಂಬಾಸಿಡರ್ ಮಾಡೋದೇನಿದೆ. ಬೇಕು ಅಂದ್ರೆ ಯಾಕೆ ಕರ್ನಾಟಕದಲ್ಲಿ ಯಾರು ಇಲ್ಲವೇ? ಜನರ ದುಡ್ಡನ್ನು ಹೀಗೆ ಪೋಲು ಮಾಡೋದು ಸರಿಯೇ? ಕೂಡಲೇ ಇದು ರದ್ದು ಮಾಡಿ. ಹೀಗೆ ಬರೆದು ಸಚಿವರಾದ ಎಂಬಿ ಪಾಟೀಲ್ ಹಾಗೂ ಸಿಎಂ ಕಚೇರಿಗೆ ಟ್ಯಾಗ್ ಮಾಡಿದ್ದಾರೆ.


ಒಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಈ ವಿಷಯ ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ. ತಮನ್ನಾ ಭಾಟಿಯಾ ಅವರು ರಾಷ್ಟ್ರದ ಪ್ರಖ್ಯಾತ ನಟಿ. ಆದರೆ ಸರಕಾರದ ಸೋಪು ಮತ್ತು ಡಿಟರ್ಜೆಂಟ್ ಪ್ರಚಾರಕ್ಕೆ ಇವರೇ ಬೇಕಿತ್ತಾ ಎನ್ನುವ ಪ್ರಶ್ನೆ ಉದ್ಭವಿಸಲಿದೆ. ಕರ್ನಾಟಕದಲ್ಲಿಯೂ ಪ್ರಖ್ಯಾತ ಕಲಾವಿದರಿದ್ದಾರೆ. ಇನ್ನು ನಮ್ಮ ಉತ್ಪನ್ನಗಳು ರಾಷ್ಟ್ರವ್ಯಾಪಿ ಪ್ರಚಾರವಾಗಬೇಕಾದರೆ ರಾಷ್ಟ್ರದ ಪ್ರಖ್ಯಾತ ನಟ, ನಟಿಯರು ಬೇಕು ಎನ್ನುವ ಕಾರಣಕ್ಕೆ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿರಬಹುದು ಎನ್ನುವ ವಾದವೂ ಇದೆ. ಆದರೆ ಕರ್ನಾಟಕದಲ್ಲದವರೊಂದಿಗೆ ಇಷ್ಟು ದೊಡ್ಡ ಮೊತ್ತಕ್ಕೆ ಒಪ್ಪಂದ ಮಾಡಿರುವುದು ಮುಂದಿನ ದಿನಗಳಲ್ಲಿ ಇದು ಮೈಸೂರ್ ಸ್ಯಾಂಡಲ್ ಸೋಪ್ ಗೆ ಎಷ್ಟು ಲಾಭ ತರುತ್ತದೆ ಎನ್ನುವುದು ಕಾಲವೇ ಉತ್ತರಿಸುತ್ತದೆ.

  • Share On Facebook
  • Tweet It


- Advertisement -


Trending Now
ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
Tulunadu News May 22, 2025
ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
Tulunadu News May 22, 2025
Leave A Reply

  • Recent Posts

    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
    • ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುತ್ತೇವೆ ಎಂದು ಹೇಳಿರಲಿಲ್ಲ - ಡಿಸಿಎಂ
    • ಮದರಸಾ ಪಠ್ಯದಲ್ಲಿ ಆಪರೇಶನ್ ಸಿಂಧೂರ್ ಅಳವಡಿಕೆ!
  • Popular Posts

    • 1
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 2
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 3
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • 4
      ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • 5
      ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search