• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2.1 ಲಕ್ಷ ಬೇನಾಮಿ ಕಂಪನಿಗಳು ಪತ್ತೆ, ಬ್ಯಾಂಕ್ ಖಾತೆ ಮುಟ್ಟುಗೋಲು

TNN Correspondent Posted On September 6, 2017
0


0
Shares
  • Share On Facebook
  • Tweet It

ದೇಶದೊಳಗಿನ ಕಾಳಧನಿಕರ ವಿರುದ್ಧ ಮತ್ತೆ ಮೋದಿ ಮಾಸ್ಟರ್ ಸ್ಟ್ರೋಕ್

ದೆಹಲಿ: ನೋಟು ಅಮಾನ್ಯ ನಂತರ ಕಾಳಧನಿಕರ ಜಾಡು ಕೈಬಿಟ್ಟು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಚುನಾವಣೆ ತಯಾರಿಯಲ್ಲಿ ಮುಳುಗಿದೆ ಎಂದು ಬೊಬ್ಬೆ ಇಡುವ ವಿರೋಧ ಪಕ್ಷಗಳಿಗೆ ಮಂಗಳವಾರ ಮೋದಿ ಹೊಸ ಶಾಕ್ ಕೊಟ್ಟಿದ್ದಾರೆ. ಸ್ವಾಮಿ ನಾವು ಸುಮ್ಮನಿಲ್ಲ ದೇಶಾದ್ಯಂತ ಸುಮಾರು 2.1 ಲಕ್ಷ ಬೇನಾಮಿ ಕಂಪೆನಿಗಳ ಬ್ಯಾಂಕ್‍ಗಳನ್ನು ಶೋಧಿಸಿ ವಹಿವಾಟು ಸ್ಥಗಿತಗೊಳಿಸಿದ್ದೇವೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ. ಇದರಿಂದ ತಮ್ಮ ತೆರಿಗೆ ವಂಚನೆ ಎಲ್ಲಿ ಬಟಾಬಯಲಾಗುವುದೋ ಎಂದು ಹೆದರಿ ವಿರೋಧಿ ಪಕ್ಷಗಳು ಒಂದೇ ದಿನದಲ್ಲಿ ತೆಪ್ಪಗಾಗಿವೆ.

 ” ನಿಮ್ಮ ಹಸ್ತಾಕ್ಷರವು ದೇಶದ ಪ್ರಧಾನಿ ಹಸ್ತಾಕ್ಷರಕ್ಕಿಂತ ಪ್ರಭಾವಿ. ಹಾಗಾಗಿಯೇ ನೀವು ಸಹಿಹಾಕಿರುವ ನಿಮ್ಮ ಬ್ಯಾಂಕ್ ಖಾತೆಗಳಲ್ಲಿ ನಮಗೆ ಅತ್ಯಂತ ವಿಶ್ವಾಸವಿದೆ “.

– ಪ್ರಧಾನಿ ಮೋದಿ ( ಜು.1ಕ್ಕೆ ಚಾರ್ಟರ್ಡ್ ಅಕೌಂಟೆಂಟ್‍ಗಳ ಸಮಾವೇಶದಲ್ಲಿ ಕಾಳಧನಿಕರಿಗೆ ಸಹಾಯ ಬೇಡ ಎಂದು ನೀಡಿದ್ದ ಪರೋಕ್ಷ ಎಚ್ಚರಿಕೆ)

ಕಾಳಧನಿಕರ ಬೇಟೆಯ ಮುಂದಿನ ಯೋಜನೆ ಏನು?

* ತೆರಿಗೆ ವಂಚನೆಗೆಂದೆ ಹುಟ್ಟುಹಾಕಲಾಗುವ ಬೇನಾಮಿ/ಬೋಗಸ್ ಕಂಪನಿಗಳು ಐಟಿ ರಿಟನ್ರ್ಸ್ ಸಲ್ಲಿಸುವುದಿಲ್ಲ. ಒಂದು ವೇಳೆ ಸಲ್ಲಿಸಿದ್ದರೂ ಅದು ಕೃಷ್ಣ ಲೆಕ್ಕವಾಗಿರುತ್ತದೆ.

* ಇಂಥ ಕಂಪನಿಗಳು ಹೊಂದಿರಬಹುದಾದ ಬ್ಯಾಂಕ್ ಖಾತೆಗಳನ್ನು ಪತ್ತೆಮಾಡಲಾಗಿದೆ. ಬಹುಪಾಲು ಖಾಸಗಿ ಬ್ಯಾಂಕ್‍ಗಳೇ ಇಂಥವರಿಗೆ ಅಡಗುತಾಣ.

* 2, 09, 032 ಬೋಗಸ್ ಕಂಪನಿಗಳನ್ನು ಆದಾಯ ತೆರಿಗೆ ಇಲಾಖೆ ಪತ್ತೆ ಮಾಡಿದೆ. ಅವುಗಳ ವಹಿವಾಟು ಸ್ಥಗಿತಗೊಳಿಸಿ, ಖಾತೆಯಲ್ಲಿನ ಹಣವನ್ನು ಮುಟುಗೋಲು ಹಾಕಿಕೊಳ್ಳಲಾಗಿದೆ.

* ಕೇಂದ್ರ ಸರಕಾರ ಕಾರ್ಪೊರೇಟ್ ಸಚಿವಾಲಯದಲ್ಲಿ ನೋಂದಣಿಗೊಂಡು ಕೂಡ ಹಲವು ಕಂಪನಿಗಳು ಬೋಗಸ್ ಆಗಿರುವುದು ತಿಳಿದುಬಂದಿದೆ. ಇಂಥ ಕಂಪನಿಗಳ ಬೆನ್ನುಬಿಡದಂತೆ ಬ್ಯಾಂಕ್‍ಗಳಿಗೆ ಸೂಚಿಸಲಾಗಿದೆ.

0
Shares
  • Share On Facebook
  • Tweet It


- Advertisement -
bank accountsblack moneycongressjaitleymodirahul gandhishell companies


Trending Now
ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
Tulunadu News June 27, 2025
PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
Tulunadu News June 27, 2025
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
  • Popular Posts

    • 1
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 2
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • 3
      ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • 4
      ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • 5
      ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search