• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ – ಕೇಂದ್ರ ಸಚಿವ ಕಿರಣ್ ರಿಜ್ಜು

TULUNADU NEWS Posted On July 4, 2025
0


0
Shares
  • Share On Facebook
  • Tweet It

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜ್ಜು ಮಾಧ್ಯಮಗಳೊಂದಿಗೆ ಮಾತನಾಡಿ “2026 ರ ಹಜ್ ಯಾತ್ರಾ ತಯಾರಿ ನಾವು ನಮ್ಮ ಕಡೆಯಿಂದ ಈಗಲೇ ಆರಂಭಿಸಿದ್ದೇವೆ. 2025 ರ ಹಜ್ ಯಾತ್ರೆ ಇಲ್ಲಿಯ ತನಕ ಭಾರತದ ಇತಿಹಾಸದಲ್ಲಿಯೇ ಅತ್ಯಂತ ಯಶಸ್ವಿಯಾಗಿರುವುದು ಎಂದು ಹೇಳಲು ತುಂಬಾ ಖುಷಿಯಿದೆ” ಎಂದು ಕೇಂದ್ರ ಸಚಿವ ಕಿರಣ್ ರಿಜ್ಜು ಹೇಳಿದ್ದಾರೆ.

“ಹಿಂದಿನ ವರ್ಷ ಮತ್ತು ಅದಕ್ಕಿಂತ ಮೊದಲು ಹಜ್ ಯಾತ್ರೆಯಲ್ಲಿ ಅನೇಕ ದುರ್ಘಟನೆಗಳು ಸಂಭವಿಸುತ್ತಿತ್ತು. ಲಕ್ಷಾಂತರ ಜನ ಯಾತ್ರಿಗಳು ತೆರಳುವುದರಿಂದ ಸಾವು ನೋವುಗಳ ಪ್ರಮಾಣ ಕೂಡ ಹೆಚ್ಚಿರುತ್ತಿತ್ತು. ಈ ಬಾರಿ ಒಟ್ಟು ಮೃತರ ಸಂಖ್ಯೆ 64 ಮಾತ್ರ. ಈ ಹಿಂದಿನ ವರ್ಷಗಳಲ್ಲಿ ಸಾವಿನ ಸಂಖ್ಯೆ ಇನ್ನೂರು ದಾಟಿದ್ದೂ ಇದೆ. ಈ ಬಾರಿ 64 ಜನ ಮರಣ ಸಂಭವಿಸಿರುವುದು ನಮ್ಮ ದೇಶದ ಹಜ್ ಕಮಿಟಿಯ ಯಾವುದೇ ಕಾರಣದಿಂದ ಅಲ್ಲ. ಬೇರೆ ಯಾವುದಾದರೂ ಆರೋಗ್ಯ ಸಂಬಂಧಿತ ಆಗಿರಬಹುದೇ ವಿನ: ನಮ್ಮಿಂದ ಯಾವುದೇ ಲೋಪದೋಷ ಆಗಿ ಏನೂ ತೊಂದರೆ ಸಂಭವಿಸಿಲ್ಲ. ನಮ್ಮ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಅದರೊಂದಿಗೆ ವಿದೇಶಾಂಗ ಇಲಾಖೆಯ ಗಲ್ಭ್ ರಾಷ್ಟ್ರದ ರಾಯಭಾರಿಗಳು, ಅದರೊಂದಿಗೆ ನಾಗರಿಕ ವಿಮಾನಯಾನ ಸಚಿವಾಲಯ, ಆರೋಗ್ಯ ಸಚಿವಾಲಯ ಹಾಗೂ ಗೃಹ ಸಚಿವಾಲಯ ಅಧಿಕಾರಿಗಳಿಗೂ ನಾವು ಧನ್ಯವಾದ ಅರ್ಪಿಸಿದ್ದೇವೆ. ಎಲ್ಲರ ಸಹಕಾರವೂ ಉತ್ತಮವಾಗಿತ್ತು” ಎಂದು ಕೇಂದ್ರ ಸಚಿವ ಕಿರಣ್ ರಿಜ್ಜು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
TULUNADU NEWS January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
TULUNADU NEWS January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search