• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ – ಕೇಂದ್ರ ಸಚಿವ ಕಿರಣ್ ರಿಜ್ಜು

TULUNADU NEWS Posted On July 4, 2025
0


0
Shares
  • Share On Facebook
  • Tweet It

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜ್ಜು ಮಾಧ್ಯಮಗಳೊಂದಿಗೆ ಮಾತನಾಡಿ “2026 ರ ಹಜ್ ಯಾತ್ರಾ ತಯಾರಿ ನಾವು ನಮ್ಮ ಕಡೆಯಿಂದ ಈಗಲೇ ಆರಂಭಿಸಿದ್ದೇವೆ. 2025 ರ ಹಜ್ ಯಾತ್ರೆ ಇಲ್ಲಿಯ ತನಕ ಭಾರತದ ಇತಿಹಾಸದಲ್ಲಿಯೇ ಅತ್ಯಂತ ಯಶಸ್ವಿಯಾಗಿರುವುದು ಎಂದು ಹೇಳಲು ತುಂಬಾ ಖುಷಿಯಿದೆ” ಎಂದು ಕೇಂದ್ರ ಸಚಿವ ಕಿರಣ್ ರಿಜ್ಜು ಹೇಳಿದ್ದಾರೆ.

“ಹಿಂದಿನ ವರ್ಷ ಮತ್ತು ಅದಕ್ಕಿಂತ ಮೊದಲು ಹಜ್ ಯಾತ್ರೆಯಲ್ಲಿ ಅನೇಕ ದುರ್ಘಟನೆಗಳು ಸಂಭವಿಸುತ್ತಿತ್ತು. ಲಕ್ಷಾಂತರ ಜನ ಯಾತ್ರಿಗಳು ತೆರಳುವುದರಿಂದ ಸಾವು ನೋವುಗಳ ಪ್ರಮಾಣ ಕೂಡ ಹೆಚ್ಚಿರುತ್ತಿತ್ತು. ಈ ಬಾರಿ ಒಟ್ಟು ಮೃತರ ಸಂಖ್ಯೆ 64 ಮಾತ್ರ. ಈ ಹಿಂದಿನ ವರ್ಷಗಳಲ್ಲಿ ಸಾವಿನ ಸಂಖ್ಯೆ ಇನ್ನೂರು ದಾಟಿದ್ದೂ ಇದೆ. ಈ ಬಾರಿ 64 ಜನ ಮರಣ ಸಂಭವಿಸಿರುವುದು ನಮ್ಮ ದೇಶದ ಹಜ್ ಕಮಿಟಿಯ ಯಾವುದೇ ಕಾರಣದಿಂದ ಅಲ್ಲ. ಬೇರೆ ಯಾವುದಾದರೂ ಆರೋಗ್ಯ ಸಂಬಂಧಿತ ಆಗಿರಬಹುದೇ ವಿನ: ನಮ್ಮಿಂದ ಯಾವುದೇ ಲೋಪದೋಷ ಆಗಿ ಏನೂ ತೊಂದರೆ ಸಂಭವಿಸಿಲ್ಲ. ನಮ್ಮ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಅದರೊಂದಿಗೆ ವಿದೇಶಾಂಗ ಇಲಾಖೆಯ ಗಲ್ಭ್ ರಾಷ್ಟ್ರದ ರಾಯಭಾರಿಗಳು, ಅದರೊಂದಿಗೆ ನಾಗರಿಕ ವಿಮಾನಯಾನ ಸಚಿವಾಲಯ, ಆರೋಗ್ಯ ಸಚಿವಾಲಯ ಹಾಗೂ ಗೃಹ ಸಚಿವಾಲಯ ಅಧಿಕಾರಿಗಳಿಗೂ ನಾವು ಧನ್ಯವಾದ ಅರ್ಪಿಸಿದ್ದೇವೆ. ಎಲ್ಲರ ಸಹಕಾರವೂ ಉತ್ತಮವಾಗಿತ್ತು” ಎಂದು ಕೇಂದ್ರ ಸಚಿವ ಕಿರಣ್ ರಿಜ್ಜು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
TULUNADU NEWS August 23, 2025
'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
TULUNADU NEWS August 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
  • Popular Posts

    • 1
      ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 2
      'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • 3
      ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • 4
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 5
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!

  • Privacy Policy
  • Contact
© Tulunadu Infomedia.

Press enter/return to begin your search