• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಡುಗೆ-ಆಹಾರ

6 ಡ್ರೋನ್ ಗಳಲ್ಲಿ ಪಾಕ್ ನಿಂದ ಪಿಸ್ತೂಲ್, ಹೆರಾಯಿನ್ ಸಾಗಾಟ: ಧರೆಗುರುಳಿಸಿದ ಬಿಎಸ್ ಎಫ್..

Tulunadu News Posted On July 24, 2025
0


0
Shares
  • Share On Facebook
  • Tweet It

ಪಂಜಾಬಿನ ಅಂತರಾಷ್ಟ್ರೀಯ ಗಡಿ ಮೂಲಕ ಭಾರತದತ್ತ ಸಾಗಿ ಬರುತ್ತಿದ್ದ ಪಾಕಿಸ್ತಾನದ ಆರು ಡ್ರೋನ್ ಗಳನ್ನು ಗಡಿ ಭದ್ರತಾ ಪಡೆ ಸಿಬ್ಬಂದಿ (ಬಿಎಸ್ ಎಫ್) ಹೊಡೆದುರುಳಿಸಿದ್ದಾರೆ ಎಂದು ಬಿಎಸ್ ಎಫ್ ವಕ್ತಾರರೊಬ್ಬರು ಗುರುವಾರ ಮಾಹಿತಿ ನೀಡಿದ್ದಾರೆ.

ಅಮೃತಸರದ ಮೋಧೆ ಗ್ರಾಮದ ವ್ಯಾಪ್ತಿಯಲ್ಲಿ 5 ಡ್ರೋನ್ ಗಳು ಕಾಣಿಸಿಕೊಂಡಿದ್ದವು. ಕರ್ತವ್ಯದಲ್ಲಿದ್ದ ಯೋಧರು ಶೂಟ್ ಮಾಡಿ ಅವುಗಳನ್ನು ಧರೆಗೆ ಉರುಳಿಸಿದ್ದಾರೆ. ಅದರಲ್ಲಿ ಮೂರು ಪಿಸ್ತುಲ್ ಗಳು, ಮೂರು ಮ್ಯಾಗಝೀನ್ ಗಳು ಮತ್ತು ಒಂದು ಕೆಜಿಗೂ ಹೆಚ್ಚು ತೂಕದ ನಾಲ್ಕು ಹೆರಾಯಿನ್ ಪ್ಯಾಕೆಟ್ ಗಳು ಇದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಂತರ ಗುರುವಾರ ಬೆಳಿಗ್ಗೆ ಅಟ್ಟಾರಿ ಗ್ರಾಮದ ಬಳಿ ಮತ್ತೊಂದು ಡ್ರೋನ್ ಪತ್ತೆಯಾಗಿದ್ದು, ಅದನ್ನು ಕೂಡ ಧರಾಶಾಹಿಗೊಳಿಸಲಾಗಿದೆ. ಅದರಲ್ಲಿ ಎರಡು ಮ್ಯಾಗಝಿನ್ ಗಳು ಇದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತರಣ್ ಜಿಲ್ಲೆಯ ದಾಲ್ ಗ್ರಾಮದ ಬಳಿ ನಡೆದ ಕಾರ್ಯಾಚರಣೆಯ ಸಮಯದಲ್ಲಿ ಭತ್ತದ ಗದ್ದೆಯಲ್ಲಿ ಪಿಸ್ತೂಲ್ ಮತ್ತು ಮ್ಯಾಗಜಿನ್ ಬಿಡಿಭಾಗಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಅಧಿಕಾರಿಗಳು ವಿವರ ನೀಡಿದ್ದಾರೆ. ಒಟ್ಟಿನಲ್ಲಿ ಪಾಕಿಸ್ತಾನ ಎಷ್ಟೇ ಪೆಟ್ಟು ತಿಂದರೂ ತನ್ನ ಚಾಳಿ ಬಿಡುವುದಿಲ್ಲ ಎನ್ನುವುದು ಮತ್ತೆ ಮತ್ತೇ ಸಾಬೀತಾಗುತ್ತಿದೆ. ಇನ್ನು ಭಾರತವನ್ನು ಕೆಣಕಿ ತಾನು ಉಳಿಯುವುದಿಲ್ಲ ಎಂದು ಗೊತ್ತಿದ್ದರೂ ಹಿಂದಿನ ಬಾಗಿಲಿನಿಂದ ಕಿರಿಕಿರಿ ಮಾಡುವುದನ್ನು ಮುಂದುವರೆಸುತ್ತಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search