• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮುಂಬೈ ಸ್ಫೋಟ ಪಾತಕಿಗಳಿಗೆ ಗಲ್ಲು, ಜೀವಾವಧಿ ಶಿಕ್ಷೆ

TNN Correspondent Posted On September 7, 2017
0


0
Shares
  • Share On Facebook
  • Tweet It

ಮುಂಬೈ: ಮುಂಬೈ ಬಾಂಬ್ ಸ್ಫೋಟದಲ್ಲಿ 257 ಜನರ ಮಾರಣ ಹೋಮ ಮಾಡಿ, 700 ಜನರಿಗೆ ಗಂಭೀರ ಗಾಯಗೊಳಿಸಿದ್ದ ಅಪರಾಧಿಗಳಿಗೆ ವಿಶೇಷ ಟಾಡಾ ನ್ಯಾಯಾಲಯ ಗುರುವಾರ ಶಿಕ್ಷೆ ಪ್ರಮಾಣ ಘೋಷಿಸಿದೆ.

ಶಿಕ್ಷೆ ಪ್ರಮಾಣ

  • ಮೊಹಮ್ಮದ ತಾಹೀರ್ ಮರ್ಚ್‌ಂಟ್‌ಗೆ ಗಲ್ಲು ಶಿಕ್ಷೆ
  • ಫೀರೋಜ್ ಖಾನ್‌ಗೆ ಗಲ್ಲು ಶಿಕ್ಷೆ
  • ಅಬುಸಲೇಂಗೆ ಜೀವಾವಧಿ ಶಿಕ್ಷೆ
  • ರೀಯಾಜ್ ಸಿದ್ಧಿಕಿಗೆ 10ವರ್ಷ ಜೀವಾವಧಿ ಶಿಕ್ಷೆ
  • ಪಾತಕಿ ಕರೀಮುಲ್ಲಾ ಖಾನ್‌ಗೆ ಜೀವಾವಧಿ ಶಿಕ್ಷೆ, ಎರಡು ಲಕ್ಷ ದಂಡ
  • ಮುಸ್ತಫಾ ದೂಸಾ ಮೃತಪಟ್ಟಿದ್ದಾನೆ

ನ್ಯಾಯಮೂರ್ತಿ ಜಿ.ಎ.ಸನಾಪ್ ಅವರ ಪೀಠವು ಪ್ರಕರಣ ಸಂಬಂಧಿಸಿ ವಿಚಾರಣೆ ನಡೆಸಿದ್ದು ಜೂನ್ 28ರಂದು ಸ್ಪೋಟದ ರೂವಾರಿ ಮುಸ್ತಫಾ ದೊಸಾ ಮತ್ತು ಅಬು ಸಲೇಂ ಸೇರಿ ಆರು ಆರೋಪಿಗಳಾದ ಫಿರೋಜ್ ಖಾನ್, ಮೊಹಮ್ಮದ್ ತಾಹೀರ್ ಮರ್ಚಂಟ್, ಕರಿಮುಲ್ಲಾ ಖಾನ್ ಮತ್ತು ರಿಯಾಜ್ ಅಹ್ಮದ್ ಸಿದ್ದಿಕಿ ಮುಂತಾದವರನ್ನು ದೋಷಿಗಳೆಂದು ತೀರ್ಪು ನೀಡಿತ್ತು.
2015ರಲ್ಲಿ ಯಾಕೂಬ್ ಮೆನನ್‌ನನ್ನು ಗಲ್ಲಿಗೇರಿಸಲಾಗಿತ್ತು. 2005ರಲ್ಲಿ ಸಿಬಿಐ ಅಬು ಸಲೇಂ, ತಾಹೀರ್ ಮರ್ಚಂಟ್ ಮತ್ತು ಕರಿಮ್ಲುಲಾ ಖಾನ್ ವಿರುದ್ದ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದರು. ಸಲೇಂ ನನ್ನು 2005ರಲ್ಲಿ ಪೋರ್ಚುಗಲ್‌ನಿಂದ ಗಡೀಪಾರು ಮಾಡಲಾಗಿತ್ತು. ಗುಜರಾತ್‌ನಿಂದ ಮುಂಬೈಗೆ ಶಸ್ತ್ರಾಸ್ತ್ರ ಸಾಗಿಸಿದ ಆರೋಪ ಸಲೀಂ ಮೇಲಿದೆ. ಮಾರ್ಚ್ 12, 1993ರಲ್ಲಿ ನಡೆದ ಸ್ಫೋಟದಲ್ಲಿ 257 ಜನ ಮೃತಪಟ್ಟು, 700 ಜನ ಗಂಭೀರವಾಗಿ ಗಾಯಗೊಂಡಿದ್ದರು. ಸ್ಫೋಟದ ಹಿಂದೆ ಭಯೋತ್ಪಾಾದಕ ದಾವೂದ್ ಇಬ್ರಾಹಿಂ ಮತ್ತು ಚೋಟಾ ರಾಜನ್ ಇದ್ದಿದ್ದರೂ ಎಂಬುದು ಸಾಬೀತಾಗಿತ್ತು.

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search