• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ನೋಟ್ಯಂತರ ವಿಫಲ ಅನ್ನೋರು ಈ ಸುದ್ದಿ ಓದಿ

TNN Correspondent Posted On September 9, 2017
0


0
Shares
  • Share On Facebook
  • Tweet It

ಚೆನ್ನೈ: ಒಂದೇ ಸಮನೆ ಬೊಬ್ಬೆೆ. ನೋಟ್ಯಂತರ ವಿಫಲ ಆಯ್ತು, ಕಪ್ಪು ಹಣ ಮೂಲದಲ್ಲೇ ಉಳಿಯಿತು, ಮೋದಿ ಸುಮ್ಮನೇ ಜನರನ್ನು ಬ್ಯಾಾಂಕ್ ಎದುರು ಕ್ಯೂ ನಿಲ್ಲುವಂತೆ ಮಾಡಿದರು, ಪ್ರಚಾರಕ್ಕಾಗಿ ಕೇಂದ್ರ ಸರಕಾರ ಗಿಮಿಕ್ ಮಾಡಿತು…

ನ.8, 2016ರ ಬಳಿಕ ಇಂಥಾದ್ದೇ ಮಾತುಗಳು…
ಆದರೆ ಇತ್ತೀಚಿನ ಬೆಳವಣಿಗೆಗಳನ್ನು ನೋಡಿದರೆ, ನೋಟ್ಯಂತರ ಪರಿಣಾಮ ಗೊತ್ತಾಾಗುತ್ತಿದೆ. ಈಗ ಇಂಥದ್ದೇ ಪರಿಣಾಮದ ರೂಪದಲ್ಲಿತಮಿಳುನಾಡಿನಲ್ಲಿ ನೋಟ್ಯಂತರದ ವೇಳೆ ಒಂದೇ ಬಾರಿಗೆ, ಬ್ಯಾಾಂಕ್‌ಗೆ ಬರೋಬ್ಬರಿ 246 ಕೋಟಿ ರುಪಾಯಿ ಠೇವಣಿಯಾಗಿರುವುದನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪತ್ತೆೆಹಚ್ಚಿದ್ದಾಾರೆ.

ರಾಜ್ಯದಲ್ಲಿ ನೋಟ್ಯಂತರದ ವೇಳೆ ಬ್ಯಾಾಂಕ್‌ಗಳಿಗೆ ಜಮೆಯಾದ ಲಕ್ಷಾಾಂತರ ಖಾತೆ ಪರಿಶೀಲನೆ ವೇಳೆ ಈ ಅಂಶ ಬೆಳಕಿಗೆ ಬಂದಿದ್ದು, ಇಷ್ಟೂ ಹಣ ಪ್ರಭಾವಿ ರಾಜಕಾರಣಿಯೊಬ್ಬರಿಗೆ ಸೇರಿದ್ದು ಎಂದು ತಿಳಿದುಬಂದಿದೆ.

ಆದಾಗ್ಯೂ, ಹಣ ವರ್ಗಾವಣೆ ಕುರಿತು ಸಂಶಯದ ಹಿನ್ನೆೆಲೆಯಲ್ಲಿ 27,739 ಖಾತೆದಾರರಿಗೆ ವಿವರಣೆ ಕೇಳಿ ಐಟಿ ನೋಟಿಸ್ ನೀಡಿದೆ. ಅಲ್ಲದೆ ನೋಟ್ಯಂತರದಿಂದ ಲಕ್ಷಾಾಂತರ ತೆರಿಗೆದಾರರು ಸೃಷ್ಟಿಯಾಗಿದ್ದಾರೆ, ಲಕ್ಷಾಾಂತರ ನಕಲಿ ಕಂಪನಿಗಳ ನೋಂದಣಿ ರದ್ದಾಗಿವೆ. ಹೇಳಿ ನೋಟ್ಯಂತರ ವಿಫಲವಾದರೆ ಇಷ್ಟೆೆಲ್ಲ ಸಾಧ್ಯವಾಗುತ್ತಿತ್ತಾ? ಇನ್ನಾದರೂ ಬೊಬ್ಬೇ ಹಾಕೋದು ಬಿಡಿ.

ಯಾರು ಆ ರಾಜಕಾರಣಿ?
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮಾಹಿತಿ ಪ್ರಕಾರ, ಎಲ್ಲ ಹಣ ರಾಜಕಾರಣಿಯೊಬ್ಬರಿಗೆ ಸಂಬಂಧಿಸಿದೆ ಎಂದು ತಿಳಿದುಬಂದಿದೆ. ಆದಾಗ್ಯೂ, ಈ ಕುರಿತು ಅಧಿಕಾರಿಗಳು ಸ್ಪಷ್ಟಪಡಿಸಿಲ್ಲ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search