• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಕಟೀಲ್ ಬಂಧನ: ಈ ಕಾಂಗ್ರೆೆಸ್ಸಿಗರಿಗೆ ನೈತಿಕತೆ ಇದೆಯೇ?

ನಾಗರಾಜ್ ತಮ್ಮಯ್ಯ, ಮಡಿಕೇರಿ Posted On September 9, 2017
0


0
Shares
  • Share On Facebook
  • Tweet It

ರಾಜ್ಯದಲ್ಲಿ ಕಾಂಗ್ರೆೆಸ್ ಆಡಳಿತಕ್ಕೆೆ ಬಂದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಾದಿಯಾಗಿ ಯಾರಿಗಾದರೂ ನೈತಿಕತೆ ಇದೆ ಎನಿಸುತ್ತದೆಯೇ?
ಹೌದು, ಹೀಗೊಂದು ಪ್ರಶ್ನೆೆ ಕೇಳಲೇಬೇಕಾಗಿದೆ.

ಮೊದಮೊದಲು ತಮ್ಮದು ಜಾತ್ಯತೀತ ಸರಕಾರ ಎಂದ ಸಿದ್ದರಾಮಯ್ಯ ಅವರು ಶಾದಿಭಾಗ್ಯ ತಂದು ಒಡಕು ಮೂಡಿಸಲು ಯತ್ನಿಸಿದರು. ಮಕ್ಕಳ ಶೈಕ್ಷಣಿಕ ಪ್ರವಾಸದಲ್ಲೂ ಜಾತಿ ಹುಡುಕಿದರು. ರೈತರು ಬರದಿಂದ ಬಳಲುತ್ತಿದ್ದರೆ, ಅವರ ಸಾಲ ಮನ್ನಾಾ ಮಾಡದೇ ಕೇಂದ್ರದತ್ತ ಬೆರಳು ತೋರಿಸಿದರು. ಹೀಗೆ ಹೇಳುತ್ತ ಹೋದರೆ ನೂರು ಅಂಶಗಳು ಸಿಗುತ್ತವೆ.

ಇಷ್ಟೆೆಲ್ಲ ಆದಮೇಲೂ, ಸುಮ್ಮನಿರದ ಕಾಂಗ್ರೆೆಸ್ ಈಗ ಬಿಜೆಪಿಯವರ ಮಂಗಳೂರು ರ್ಯಾಲಿಗೆ ವಿರೋಧ ವ್ಯಕ್ತಪಡಿಸಿದೆ. ಇದು ಪ್ರಜಾಪ್ರಭುತ್ವ, ಇಲ್ಲಿ ಹೋರಾಟ, ರ್ಯಾಾಲಿ ಅಂಗಗಳು ಎಂಬುದನ್ನು ಮರೆತ ಸರಕಾರ, ಬಳ್ಳಾಾರಿವರೆಗೆ ಪಾದಯಾತ್ರೆೆ ಮಾಡಿದ್ದ ಸಿದ್ದರಾಮಯ್ಯ ಪೊಲೀಸರನ್ನು ಬಿಟ್ಟು ಹೋರಾಟ ಹತ್ತಿಕ್ಕಲು ಮುಂದಾದರು.

ಎ.ಸಿ. ವಿನಯ್ ರಾಜ್

ಇವರದ್ದು ಎಂಥಾ ಇಬ್ಬಂದಿತನ, ಎಂಥಾ ನೈತಿಕ ಅಧಃಪತನ ನೋಡಿ…
ಇದೇ ಕಾಂಗ್ರೆೆಸ್ ಸರಕಾರದ ಇಂಧನ ಸಚಿವ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ಅವರನ್ನು ಬಂಧಿಸಿದಾಗ ಮಂಗಳೂರಿನಲ್ಲಿ ಕಾಂಗ್ರೆೆಸ್ ಕಾರ್ಪೋರೇಟರ್ ಎ.ಸಿ. ವಿನಯ್ ರಾಜ್ ಐಟಿ ಕಚೇರಿ ಮೇಲೆ ಕಲ್ಲೆೆಸಿದಿದ್ದಕ್ಕೆೆ ಪ್ರಕರಣ ದಾಖಲಾಯಿತು. ಆದರೂ ಅವರನ್ನು ಬಂಧಿಸಲಿಲ್ಲ.

ಇತ್ತ ಬಿಜೆಪಿ ವತಿಯಿಂದ ಮಂಗಳೂರು ರ್ಯಾಲಿ ಏರ್ಪಡಿಸಿ, ಪ್ರತಿಭಟನೆ ಪ್ರಜಾಪ್ರಭುತ್ವದ ಹಕ್ಕು ಎಂದು ಸಾರಲು ಹೊರಟ ಸಂಸದ ನಳಿನ್ ಕುಮಾರ್ ಕಟೀಲ್‌ರನ್ನು ಬಂಧಿಸಿ ಉದ್ಧಟತನ ಮೆರೆದಿದೆ.
ಇದು ಹೀಗೆಯೇ ಮುಂದುವರಿದರೆ ಕಾಂಗ್ರೆೆಸ್ ಮುಕ್ತ ಕರ್ನಾಟಕವಾಗುವುದರಲ್ಲಿ ಸಂಶಯವೇ ಇಲ್ಲ. ಹಾಗನಿಸುತ್ತದೆ.

0
Shares
  • Share On Facebook
  • Tweet It




Trending Now
ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
ನಾಗರಾಜ್ ತಮ್ಮಯ್ಯ, ಮಡಿಕೇರಿ July 7, 2025
ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
ನಾಗರಾಜ್ ತಮ್ಮಯ್ಯ, ಮಡಿಕೇರಿ July 7, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
  • Popular Posts

    • 1
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • 2
      ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 3
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 4
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 5
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!

  • Privacy Policy
  • Contact
© Tulunadu Infomedia.

Press enter/return to begin your search