• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬೆಳಗಾವಿಯಲ್ಲಿ ಆದ್ದೂರಿಯಾಗಿ ಪ್ರಾರಂಭವಾದ ಶೋಭಾಯಾತ್ರೆ

TNN Correspondent Posted On September 10, 2017
0


0
Shares
  • Share On Facebook
  • Tweet It

Special Coverage from Belgavi:

ಕರ್ನಾಟಕದ ದಕ್ಷಿಣದ ಹೆಬ್ಬಾಗಿಲು ಮಂಗಳೂರಿನಿಂದ ಪ್ರಾರಂಭವಾದ ಯುವ ಬ್ರಿಗೇಡ್ ಸಮರ್ಪಿಸುವ ಸ್ವಾಮಿ ವಿವೇಕಾನಂದ ಅಕ್ಕ ನಿವೇದಿತಾ ಸಾಹಿತ್ಯ ಸಮ್ಮೇಳನ ರಾಜ್ಯದ ಮುಕುಟ ಬೆಳಗಾವಿಯಲ್ಲಿ ತನ್ನ ಸಮಾರೋಪ ಸಮಾರಂಭವನ್ನು ಕಾಣಲು ಕ್ಷಣಗಣನೆ ಆರಂಭವಾಗಿದೆ. ಬೆಳಿಗ್ಗೆ 9 ಗಂಟೆಗೆ ಬೆಳಗಾವಿಯಲ್ಲಿರುವ ಶ್ರೀ ರಾಮಕೃಷ್ಣಾಶ್ರಮದ ಉಪಕೇಂದ್ರದಿಂದ ಹೊರಟ ಅದ್ದೂರಿ ಶೋಭಾಯಾತ್ರೆಯ ಉದ್ಘಾಟನೆಯನ್ನು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೋ|ಕರಿಸಿದ್ದಪ್ಪ ನೆರವೇರಿಸಿದರು. ಅವರೊಂದಿಗೆ EX-ರಾಜ್ಯಸಭಾ ಸದಸ್ಯರೂ, ಸಮ್ಮೇಳನಾಧ್ಯಕ್ಷರೂ ಆಗಿರುವ ತರುಣ್ ವಿಜಯ್ ಹಾಗೂ ಶ್ರೀರಾಮಕೃಷ್ಣ ಆಶ್ರಮದ ಅನೇಕ ಸಂತರು ಭಾಗವಹಿಸಿದರು. ಯುವ ಬ್ರಿಗೇಡಿನ ಮಾರ್ಗದಶ್ಯಕ ಮತ್ತು ಪ್ರೇರಣಾ ಶಕ್ತಿಯಾಗಿರುವ ಚಕ್ರವರ್ತಿ ಸೂಲಿಬೆಲೆಯವರು ಮೆರವಣಿಗೆಯ ಉದ್ದಕ್ಕೂ ಯುವಕರಿಗೆ ಮಾರ್ಗದಶ್ಯನ ನೀಡುತ್ತಿದ್ದರು.
ಶೋಭಾಯಾತ್ರೆಯಲ್ಲಿ ಅಶ್ವಗಳೊಂದಿಗೆ ರಥದಲ್ಲಿ ವಿರಾಜಮಾನವಾಗಿರುವ ವಿವೇಕಾನಂದರ ಮೂರ್ತಿಯನ್ನು ಹೂಗಳಿಂದ ಸಿಂಗರಿಸಲಾಗಿತ್ತು. ಇನ್ನು ಪಲ್ಲಕ್ಕಿಯಲ್ಲಿ ವಿವೇಕಾನಂದ ಹಾಗೂ ನಿವೇದಿತಾ ಅವರ ಪುಸ್ತಕಗಳನ್ನು ಇಟ್ಟು ಅದನ್ನು ಯುವ ಬ್ರಿಗೇಡ್ ಕಾರ್ಯಕತ್ಥರು ಹೊತ್ತು ಸಾಗಿದರು. ಅದರೊಂದಿಗೆ ಉತ್ತರ ಕರ್ನಾಟಕದ ವೀರಗಾಸೆ, ಡೊಳ್ಳು ಕುಣಿತ ಸಹಿತ ಜಾನಪದ ಪ್ರದರ್ಶನ ಕೂಡ ನಡೆಯಿತು. ದಾರಿಯುದ್ದಕ್ಕೂ ಜನರು ವಿವೇಕಾನಂದರ ಮೂರ್ತಿಗೆ ಹೂವಿನ ಎಸಳುಗಳನ್ನು ಎಸೆಯುವ ಮೂಲಕ ಭಕ್ತಿ ಪೂರ್ವಕ ನಮನಗಳನ್ನು ಸಲ್ಲಿಸಿದರು.
ಬಹಳ ಅಚ್ಚುಕಟ್ಟಾಗಿ ನಡೆದ ಸಂಪೂರ್ಣ ಕಾರ್ಯಕ್ರಮದಲ್ಲಿ ಯುವ ಬ್ರಿಗೇಡಿನ ನೂರಾರು ಕಾರ್ಯಕತ್ಥರು ಶ್ವೇತ ವಸ್ತ್ರಧಾರಿಗಳಾಗಿ ಭಾಗವಹಿಸಿ ಶೋಭಾಯಾತ್ರೆಯ ಘನತೆಯನ್ನು ಮುಗಿಲೆತ್ತರಕ್ಕೆ ಏರಿಸಿದರು.

0
Shares
  • Share On Facebook
  • Tweet It


Vivekanadayuva brigade


Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
You may also like
ಸಾಮಾಜಿಕ ತಾಣಗಳ ಪತ್ರಕರ್ತರು ಮುಖ್ಯವಾಹಿನಿ ಪತ್ರಕರ್ತರ ಮುಖಕ್ಕೆ ಸತ್ಯ ತೋರಿಸಬೇಕು- ಬಗ್ಗಾ
September 10, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:

  • Privacy Policy
  • Contact
© Tulunadu Infomedia.

Press enter/return to begin your search