• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಿಂಗಳಾಂತ್ಯಕ್ಕೆ ಮಂಗಳೂರು ಏರ್‍ಪೋರ್ಟ್ ಲಗ್ಗೇಜ್ ಸ್ಟ್ಯಾಂಪಿಂಗ್ ಮುಕ್ತ

TNN Correspondent Posted On September 11, 2017
0


0
Shares
  • Share On Facebook
  • Tweet It

ನಾಗರಿಕ ವಿಮಾನ ಪ್ರಯಾಣ ಸೂಪರ್‍ಫಾಸ್ಟ್!

ದೆಹಲಿ: ನಾಗರಿಕ ವಿಮಾನಯಾನ ಪ್ರಯಾಣಿಕರಿಗೆ ಪ್ರಯಾಣ ಅವಧಿ 1 ಅಥವಾ 2 ಗಂಟೆಯದಾಗಿದ್ದರೆ ಅದರಷ್ಟೇ ಸಮಯ ವ್ಯರ್ಥವಾಗುತ್ತಿದ್ದದ್ದು ಲಗ್ಗೇಜ್ ತಪಾಸಣೆ(ಸ್ಟ್ಯಾಂಪಿಂಗ್). ಮಾರುದ್ದ ಸಾಲಿನಲ್ಲಿ ನಿಂತು ಹೊತ್ತುಕೊಂಡಿದ್ದ ಲಗ್ಗೇಜ್‍ಗಳನ್ನು ಪೊಲೀಸ್ ಸಮವಸ್ತ್ರಧಾರಿಗೆ ಒಂದೊಂದಾಗಿ ನೀಡುತ್ತಾ ಕೈ ಎತ್ತಿ, ಬೆಲ್ಟ್ ಬಿಚ್ಚಿ ಎಂದು ಆತ ಕುಣಿಸಿದಂತೆ ಕುಣಿದು ವಿಮಾನಯಾನ ಸಂಸ್ಥೆ ಲಾಬಿಗೆ ಬಂದು ಕೂರುವಷ್ಟರಲ್ಲಿ ಸಾಕಪ್ಪಾ ಸಾಕು ಅನಿಸುತ್ತಿತ್ತು.


ಆದರೆ ಇನ್ಮುಂದೆ ಆ ಸಮಸ್ಯೆಯೇ ಬೇಡ ಎಂದು ಪ್ರಧಾನಿ ಮೋದಿ ಸರ್ಕಾರ ಅತ್ಯಾಧುನಿಕ ತಂತ್ರಜ್ಞಾನ ವ್ಯವಸ್ಥೆ ತಪಾಸಣೆಯನ್ನು ಜಾರಿಗೆ ತಂದಿತ್ತು. ಜೂನ್ 1ರಿಂದಲೇ ಚೆನ್ನೈ, ಜೈಪುರ, ಪಟನಾದಲ್ಲಿ ಆರಂಭಗೊಂಡು ಯಶಸ್ವಿಯಾಗಿತ್ತು ಕೂಡ.
ಈಗ ಮಂಗಳೂರಿಗೂ ಈ ವ್ಯವಸ್ಥೆ ವಿಸ್ತರಿಸಲಿದ್ದೇವೆ ಎಂದು ದೇಶದ ಸುಮಾರು 59 ನಾಗರಿಕ ನಾಗರಿಕ ವಿಮಾನಿಲ್ದಾಣಗಳ ಭದ್ರತೆ ಹೊಣೆ ಹೊತ್ತಿರುವ ಕೇಂದ್ರೀಯ ಕೈಗಾರಿಕಾ ಭದ್ರತೆ ಪಡೆ(ಸಿಐಎಸ್‍ಎಫ್) ತಿಳಿಸಿದೆ. ಪ್ರಸ್ತುತ 17 ಏರ್‍ಪೋರ್ಟ್‍ಗಳಲ್ಲಿ ಲಗ್ಗೇಜ್ ಸ್ಟ್ಯಾಂಪಿಂಗ್ ಇಲ್ಲ. ಬದಲಿಗೆ ಅತ್ಯಾಧುನಿಕ ಪರ್ಯಾಯ ವ್ಯವಸ್ಥೆ ಮಾಡಿದ್ದೇವೆ. ಹೆಚ್ಚುವರಿಯಾಗಿ ಇನ್ನೂ 10 ನಗರಗಳ ನಾಗರಿಕ ವಿಮಾನ ನಿಲ್ದಾಣಗಳಲ್ಲಿ ಸ್ಯಾಂಪಿಂಗ್ ಮುಕ್ತ ತಪಾಸಣೆ ವಿಸ್ತರಿಸಲಿದ್ದೇವೆ ಎಂದು ಸಿಐಎಸ್‍ಎಫ್ ಪ್ರಧಾನ ನಿರ್ದೇಶಕ ಒ.ಪಿ. ಸಿಂಗ್ ಹೇಳಿದ್ದಾರೆ.

ಅಕ್ಟೋಬರ್ ಮೊದಲ ವಾರದೊಳಗೆ ಮಂಗಳೂರು, ಅಮೃತಸರ, ವಾರಾಣಸಿ, ಉದಯಪುರ, ದಿಬ್ರುಘರ್, ನಾಗ್ಪುರಾ, ತಿರುಚ್ಚಿ, ಪುಣೆ ಹಾಗೂ ರಾಂಚಿ ನಾಗರಿಕ ವಿಮಾನ ನಿಲ್ದಾಣಗಳು ಲಗ್ಗೇಜ್ ಸ್ಟ್ಯಾಂಪಿಂಗ್ ಮುಕ್ತವಾಗಲಿವೆ ಎಂದು ಸಿಂಗ್ ತಿಳಿಸಿದ್ದಾರೆ.

0
Shares
  • Share On Facebook
  • Tweet It


airportaviationcisfciviljanardhan poojarikateelkonkaniluggagemangalamangaloremangalurumodipilotsadanandagowdastampingtulutulunadu


Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
ಕಲಿಯುಗದ ಶ್ರವಣಕುಮಾರ..!
December 3, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search