• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಿಂಗಳಾಂತ್ಯಕ್ಕೆ ಮಂಗಳೂರು ಏರ್‍ಪೋರ್ಟ್ ಲಗ್ಗೇಜ್ ಸ್ಟ್ಯಾಂಪಿಂಗ್ ಮುಕ್ತ

TNN Correspondent Posted On September 11, 2017
0


0
Shares
  • Share On Facebook
  • Tweet It

ನಾಗರಿಕ ವಿಮಾನ ಪ್ರಯಾಣ ಸೂಪರ್‍ಫಾಸ್ಟ್!

ದೆಹಲಿ: ನಾಗರಿಕ ವಿಮಾನಯಾನ ಪ್ರಯಾಣಿಕರಿಗೆ ಪ್ರಯಾಣ ಅವಧಿ 1 ಅಥವಾ 2 ಗಂಟೆಯದಾಗಿದ್ದರೆ ಅದರಷ್ಟೇ ಸಮಯ ವ್ಯರ್ಥವಾಗುತ್ತಿದ್ದದ್ದು ಲಗ್ಗೇಜ್ ತಪಾಸಣೆ(ಸ್ಟ್ಯಾಂಪಿಂಗ್). ಮಾರುದ್ದ ಸಾಲಿನಲ್ಲಿ ನಿಂತು ಹೊತ್ತುಕೊಂಡಿದ್ದ ಲಗ್ಗೇಜ್‍ಗಳನ್ನು ಪೊಲೀಸ್ ಸಮವಸ್ತ್ರಧಾರಿಗೆ ಒಂದೊಂದಾಗಿ ನೀಡುತ್ತಾ ಕೈ ಎತ್ತಿ, ಬೆಲ್ಟ್ ಬಿಚ್ಚಿ ಎಂದು ಆತ ಕುಣಿಸಿದಂತೆ ಕುಣಿದು ವಿಮಾನಯಾನ ಸಂಸ್ಥೆ ಲಾಬಿಗೆ ಬಂದು ಕೂರುವಷ್ಟರಲ್ಲಿ ಸಾಕಪ್ಪಾ ಸಾಕು ಅನಿಸುತ್ತಿತ್ತು.


ಆದರೆ ಇನ್ಮುಂದೆ ಆ ಸಮಸ್ಯೆಯೇ ಬೇಡ ಎಂದು ಪ್ರಧಾನಿ ಮೋದಿ ಸರ್ಕಾರ ಅತ್ಯಾಧುನಿಕ ತಂತ್ರಜ್ಞಾನ ವ್ಯವಸ್ಥೆ ತಪಾಸಣೆಯನ್ನು ಜಾರಿಗೆ ತಂದಿತ್ತು. ಜೂನ್ 1ರಿಂದಲೇ ಚೆನ್ನೈ, ಜೈಪುರ, ಪಟನಾದಲ್ಲಿ ಆರಂಭಗೊಂಡು ಯಶಸ್ವಿಯಾಗಿತ್ತು ಕೂಡ.
ಈಗ ಮಂಗಳೂರಿಗೂ ಈ ವ್ಯವಸ್ಥೆ ವಿಸ್ತರಿಸಲಿದ್ದೇವೆ ಎಂದು ದೇಶದ ಸುಮಾರು 59 ನಾಗರಿಕ ನಾಗರಿಕ ವಿಮಾನಿಲ್ದಾಣಗಳ ಭದ್ರತೆ ಹೊಣೆ ಹೊತ್ತಿರುವ ಕೇಂದ್ರೀಯ ಕೈಗಾರಿಕಾ ಭದ್ರತೆ ಪಡೆ(ಸಿಐಎಸ್‍ಎಫ್) ತಿಳಿಸಿದೆ. ಪ್ರಸ್ತುತ 17 ಏರ್‍ಪೋರ್ಟ್‍ಗಳಲ್ಲಿ ಲಗ್ಗೇಜ್ ಸ್ಟ್ಯಾಂಪಿಂಗ್ ಇಲ್ಲ. ಬದಲಿಗೆ ಅತ್ಯಾಧುನಿಕ ಪರ್ಯಾಯ ವ್ಯವಸ್ಥೆ ಮಾಡಿದ್ದೇವೆ. ಹೆಚ್ಚುವರಿಯಾಗಿ ಇನ್ನೂ 10 ನಗರಗಳ ನಾಗರಿಕ ವಿಮಾನ ನಿಲ್ದಾಣಗಳಲ್ಲಿ ಸ್ಯಾಂಪಿಂಗ್ ಮುಕ್ತ ತಪಾಸಣೆ ವಿಸ್ತರಿಸಲಿದ್ದೇವೆ ಎಂದು ಸಿಐಎಸ್‍ಎಫ್ ಪ್ರಧಾನ ನಿರ್ದೇಶಕ ಒ.ಪಿ. ಸಿಂಗ್ ಹೇಳಿದ್ದಾರೆ.

ಅಕ್ಟೋಬರ್ ಮೊದಲ ವಾರದೊಳಗೆ ಮಂಗಳೂರು, ಅಮೃತಸರ, ವಾರಾಣಸಿ, ಉದಯಪುರ, ದಿಬ್ರುಘರ್, ನಾಗ್ಪುರಾ, ತಿರುಚ್ಚಿ, ಪುಣೆ ಹಾಗೂ ರಾಂಚಿ ನಾಗರಿಕ ವಿಮಾನ ನಿಲ್ದಾಣಗಳು ಲಗ್ಗೇಜ್ ಸ್ಟ್ಯಾಂಪಿಂಗ್ ಮುಕ್ತವಾಗಲಿವೆ ಎಂದು ಸಿಂಗ್ ತಿಳಿಸಿದ್ದಾರೆ.

0
Shares
  • Share On Facebook
  • Tweet It


- Advertisement -
airportaviationcisfciviljanardhan poojarikateelkonkaniluggagemangalamangaloremangalurumodipilotsadanandagowdastampingtulutulunadu


Trending Now
ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
Tulunadu News June 26, 2025
ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
Tulunadu News June 26, 2025
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
ಕಲಿಯುಗದ ಶ್ರವಣಕುಮಾರ..!
December 3, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
  • Popular Posts

    • 1
      ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • 2
      ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • 3
      ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • 4
      ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • 5
      ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search