• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ರಾಜ್ಯ ಸರಕಾರ ಯಾವ ಎಡಪಂಥೀಯರಿಗೆ ಯಾವ ಭದ್ರತೆ ನೀಡಿದೆ ಗೊತ್ತಾ?

TNN Correspondent Posted On September 11, 2017
0


0
Shares
  • Share On Facebook
  • Tweet It

  • ಲಂಕೇಶ್ ಹತ್ಯೆ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ದಿನೇಶ್ ಅಮಿನ್ ಮಟ್ಟು ಸೇರಿ ಹಲವು ಎಡಪಂಥೀಯರಿಗೆ ಭದ್ರತೆ ನೀಡಿದೆ. ಯಾರಿಗೆ ಯಾವ ಭದ್ರತೆ ನೀಡಿದ್ದಾರೆ ಎಂಬ ಸಂಪೂರ್ಣ ವಿವರ ತುಳುನಾಡು ನ್ಯೂಸ್ ಸುದ್ದಿಸಂಸ್ಥೆಗೆ ಲಭ್ಯವಾಗಿದೆ.
    • ದ್ವಾರಕನಾಥ್, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ – ಸ್ಥಳೀಯ ಪೊಲೀಸ್ ಭದ್ರತೆ
    • ಚನ್ನಮಲ್ಲಿಕಾರ್ಜುನ ಸ್ವಾಮಿ – ಇಬ್ಬರು ಅಂಗರಕ್ಷಕರ ನೇಮಕ
    • ಕೆ. ಮರುಳಸಿದ್ದಪ್ಪ, ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ – ಸ್ಥಳೀಯ ಪೊಲೀಸ್ ಭದ್ರತೆ
    • ಡಾ.ಎಂ. ಚಿದಾನಂದಮೂರ್ತಿ, ಸಂಶೋಧಕ – ಅಂಗರಕ್ಷಕರ ಭದ್ರತೆ
    • ಬರಗೂರು ರಾಮಚಂದ್ರಪ್ಪ, ಸಾಹಿತಿ – ಇಬ್ಬರು ಅಂಗರಕ್ಷಕರ ಭದ್ರತೆ
    • ಡಾ. ಸಿದ್ದಲಿಂಗಯ್ಯ, ಸಾಹಿತಿ – ಇಬ್ಬರು ಅಂಗರಕ್ಷಕರ ಭದ್ರತೆ
    • ಎಚ್.ಎಸ್. ದೊರೆಸ್ವಾಮಿ, ಸ್ವಾತಂತ್ರ್ಯ ಹೋರಾಟಗಾರ – ಸ್ಥಳೀಯ ಪೊಲೀಸ್ ಭದ್ರತೆ
    • ಪ್ರೊ. ಚಂದ್ರಶೇಖರ್ ಪಾಟೀಲ್, ಸಾಹಿತಿ – ಇಬ್ಬರು ಅಂಗರಕ್ಷಕರ ನೇಮಕ
      • ಬಿ. ಗೋಪಾಲ್, ಪ್ರಜಾ ಪರಿವರ್ತನಾ ವೇದಿಕೆ ಅಧ್ಯಕ್ಷ – ಇಬ್ಬರು ಅಂಗರಕ್ಷಕರ ನೇಮಕ
      • ಡಾ.ಗಿರೀಶ್ ಕಾರ್ನಾಡ್, ಸಾಹಿತಿ – ಇಬ್ಬರು ಅಂಗರಕ್ಷಕರ ನೇಮಕ
      • ಚಂದ್ರಶೇಖರ್ ಕಂಬಾರ- ಇಬ್ಬರು ಅಂಗರಕ್ಷಕರ ನೇಮಕ
      • ಬಿ.ಟಿ. ಲಲಿತಾ ನಾಯಕ್, ಮಾಜಿ ಸಚಿವೆ – ಸ್ಥಳೀಯ ಪೊಲೀಸ್ ಭದ್ರತೆ
      • ಟಿ.ಎನ್. ಸೀತಾರಾಮ್, ಚಲನಚಿತ್ರ ನಿರ್ದೇಶಕ – ಸ್ಥಳೀಯ ಪೊಲೀಸ್ ಭದ್ರತೆ
      • ದಿನೇಶ್ ಅಮಿನ್ ಮಟ್ಟು – ಇಬ್ಬರು ಅಂಗರಕ್ಷಕರ ಭದ್ರತೆ
      • ದಿಮುಲ, ಜನತಾವಾದಿ ಮಹಿಳಾ ಸಂಘ – ಸ್ಥಳೀಯ ಪೊಲೀಸ್ ಭದ್ರತೆ
      • ಡಾ.ಎಸ್.ಎಂ. ಜಮದಾರ್, ಐಎಎಸ್ (ನಿವೃತ್ತ) – ಇಬ್ಬರು ಅಂಗರಕ್ಷಕರ ನೇಮಕ

     

0
Shares
  • Share On Facebook
  • Tweet It




Trending Now
ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
Tulunadu News June 30, 2025
ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
Tulunadu News June 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
  • Popular Posts

    • 1
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 2
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 3
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • 4
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 5
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...

  • Privacy Policy
  • Contact
© Tulunadu Infomedia.

Press enter/return to begin your search