• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

sept 14 – ಬುಲೆಟ್ ರೈಲು ಕನಸು ಸಾಕಾರಕ್ಕೆ ಮೋದಿ-ಅಬೆ ಶಂಕುಸ್ಥಾಪನೆ

TNN Correspondent Posted On September 12, 2017
0


0
Shares
  • Share On Facebook
  • Tweet It

>> ಆ.2022ಕ್ಕೆ ಬುಲೆಟ್ ರೈಲು ಸಂಚಾರ ಅರಂಭಕ್ಕೆ ಡೆಡ್‍ಲೈನ್ ಫಿಕ್ಸ್.

>> ಮುಂಬೈ-ಅಹಮದಾಬಾದ್ ನಡುವೆ ಕೇವಲ 2 ಗಂಟೆ ಪ್ರಯಾಣ!

>> ಸೆ.14ಕ್ಕೆ ಏರ್‍ಪೋರ್ಟ್‍ನಿಂದ ಸಾಬರಮತಿವರೆಗೆ ಜಪಾನ್ ಅಧ್ಯಕ್ಷ- ಪ್ರಧಾನಿ ಮೋದಿ ಮೆರವಣಿಗೆ

ದೆಹಲಿ : ಪ್ರತಿ ಭಾರತೀಯನ ಬುಲೆಟ್ ವೇಗದ ಸಾರಿಗೆ ಕನಸು ಸಾಕಾರಕ್ಕೆ ಪ್ರಧಾನಿ ಮೋದಿ ಜಪಾನ್ ಅಧ್ಯಕ್ಷ ಶಿಂಜೋ ಅಬೆ ಜತೆಗೆ ಗುರುವಾರ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಭಾರತದ ಬುನಿರೀಕ್ಷಿತ ಹೈಸ್ಪೀಡ್ ರೈಲಿನ(ಎಚ್‍ಎಸ್‍ಆರ್) ಯೋಜನೆ ನಿರ್ಮಾಣಕ್ಕೆ ಹಸಿರು ನಿಶಾನೆ ನೀಡುವ ಮೂಲಕ ಹೊಸ ಭಾಷ್ಯ ಬರೆಯಲಿದ್ದಾರೆ.
ಯೋಜನೆ ಚೊಚ್ಚಲ ಮಾರ್ಗವಾಗಿ ಮುಂಬೈನಿಂದ ಅಹಮದಾಬಾದ್‍ವರೆಗೆ ಬುಲೆಟ್ ರೈಲು ಮಾರ್ಗ ನಿರ್ಮಾಣವಾಗಲಿದೆ. ಡಿ.2023ಕ್ಕೆ ಯೋಜನೆ ಮುಕ್ತಾಯದ ಗುರಿ ನಿಗದಡಿಪಡಿಸಲಾಗಿದ್ದರೂ, ಬುಲೆಟ್ ರೈಲು ಸಂಚಾರ ಪರೀಕ್ಷೆಯನ್ನು ಆ.2022ರಿಂದ ನಡೆಸಲು ಗುರಿ ಹಾಕಿಕೊಳ್ಳಲಾಗಿದೆ.

ಬ್ರಿಟೀಷರ ಕಾಲದ ಬಳಿಕ ರೈಲ್ವೆಯಲ್ಲಿ ಹೇಳಿಕೊಳ್ಳುವಂಥ ಅಭಿವೃದ್ಧಿ, ಸಾಧನೆ ಮತ್ತು ಕ್ರಾಂತಿಯಾಗಿರಲೇ ಇಲ್ಲ. ಜಾಗತಿಕ ತಂತ್ರಜ್ಞಾನಕ್ಕೆ ಭಾರತೀಯ ರೈಲ್ವೆ ತೆರೆದುಕೊಳ್ಳುವ ಸಮಯ ಬಂದಿದೆ.
– ಪಿಯೂಷ್ ಗೋಯೆಲ್, ರೈಲ್ವೆ ಸಚಿವ

508 ಕಿ.ಮೀ ಕೇವಲ 2.07 ಗಂಟೆಯಲ್ಲಿ ಸಂಚಾರ!
ಪ್ರತಿ ಗಂಟೆಗೆ 350 ಕಿ.ಮೀ ವೇಗದಲ್ಲಿ ಸಂಚರಿಸುವ ಬುಲೆಟ್ ರೈಲು ಮುಂಬೈ-ಅಹಮದಾಬಾದ್ ನಡುವಿನ ಅಂತರವನ್ನು ಕೇವಲ 2.07 ಗಂಟೆಯಲ್ಲಿ ಕ್ರಮಿಸಲಿದೆ. ಎಕ್ಸ್‍ಪ್ರೆಸ್ ರೈಲುಗಳು ಕೂಡ ಈ ಮಾರ್ಗವನ್ನು ಗರಿಷ್ಠ 7-8 ಗಂಟೆಯಲ್ಲಿ ಮಾತ್ರ ಕ್ರಮಿಸಲು ಸದ್ಯಕ್ಕೆ ಸಾಧ್ಯವಾಗುತ್ತಿದೆ.

ಯೋಜನೆ ವೆಚ್ಚ ರೂ. 108 ಸಾವಿರ ಕೋಟಿ !
ಈ ಯೋಜನೆಗೆ ಅಂದಾಜು ರೂ.108 ಸಾವಿರ ಕೋಟಿ ತಗುಲಲಿದೆ ಎಂದು ಅಂದಾಜಿಸಲಾಗಿದೆ. ಆ ಪೈಕಿ ಶೇ.81ರಷ್ಟು ಹಣ ಸಾಲದ ರೂಪದಲ್ಲಿ ಜಪಾನ್ ಸರ್ಕಾರದ ವತಿಯಿಂದ 0.1% ಬಡ್ಡಿಗೆ ದೊರೆಯಲಿದೆ. ಮುಂದಿನ 50 ವರ್ಷಗಳಲ್ಲಿ ಭಾರತ ಈ ಸಾಲ ತೀರಿಸಬೇಕಿದೆ. ಯೋಜನೆ ಪೂರ್ಣಗೊಳ್ಳುವಷ್ಟರಲ್ಲಿ ವಡೋದರಾದಲ್ಲಿ ಸಿಬ್ಬಂದಿ ತರಬೇತಿ ಸಂಸ್ಥೆ ತೆರೆದು ಜಪಾನ್‍ನಿಂದ ನುರಿತ ತರಬೇತಿ ಕೊಡಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

0
Shares
  • Share On Facebook
  • Tweet It


abeahmedabadbjpbulletfoundationgandhigoyalgujarathigh speedindiaitalyjapanministermodindapiyushrahulrahul gandhirailwayrecordsabarmatishinzosonia gandhitraintrains


Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹೀಗೆ ಬಿಟ್ಟರೆ ಸ್ಮಾರ್ಟ್ ಸಿಟಿ ಹಣದಿಂದ ಖಾದರ್ ಶಾದಿ ಮಹಾಲ್ ಕಟ್ಟುತ್ತೇನೆ ಅಂದರೂ ಅನ್ನಬಹುದು!
October 9, 2018
ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್
September 22, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search