• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗುಹಾಗೆ ನೋಟಿಸ್ ಗುಮ್ಮಿದ ಬಿಜೆಪಿ ಯುವ ಮೋರ್ಚಾ

TNN Correspondent Posted On September 12, 2017
0


0
Shares
  • Share On Facebook
  • Tweet It

ಬಾಯಿಚಪಲಕ್ಕೆ ದೂಷಿಸಿ ನಂತರ ವಾಜಪೇಯಿ ಹೆಸರ ಹಿಂದೆ ಅವಿತ ಇತಿಹಾಸ ತಜ್ಞ

ದೆಹಲಿ : ಪತ್ರಕರ್ತ ಗೌರಿ ಲಂಕೇಶ್ ಹತ್ಯೆಯಾಗುತ್ತಿದ್ದಂತೆ ಪ್ರಗತಿ ಪರ ಚಿಂತಕರು, ವಿಚಾರವಾದಿಗಳು ಹಾಗೂ ಎಡಪಂಥೀಯರಿಗೆ ಯಾರೇ ಮೈಕ್ ಹಿಡಿಯಲಿ ಬಿಡಲಿ ತಾವೇ ಖುದ್ದಾಗಿ ಹೋಗಿ ನಿಂತು ಮೈಕ್ ಹಿಡಿದು ಕೂಗಿದ್ದು”ಇದು ಬಿಜೆಪಿ ಕೆಲಸ’ ಎಂದು. ತಾವೇ ನಿರ್ಣಾಯಕರಾಗಿ, ತನಿಖೆ ಮಾಡಲು ಆರಂಭಿಸಿದ ಪೊಲೀಸರನ್ನು ನಾಚಿಸುವಂತೆ ತೀರ್ಪು ನೀಡಿಯೇ ಬಿಟ್ಟಿದ್ದರು. ಕೆಲವರು ಆರೆಸ್ಸೆಸ್ ಕಡೆ ಬೆರಳು ಮಾಡಿ ತಮ್ಮ ಹುದುಗಿದ್ದ ಬಾಯಹರುಕು ಚಪಲತನ ತೀರಿಸಿಕೊಳ್ಳಲು ತಡಮಾಡಲಿಲ್ಲ. ಅಂಥವರಲ್ಲಿ ಮುಂಚೂಣಿಯಲ್ಲಿ ನಿಂತಿದ್ದು ಸದಾ ಇತಿಹಾಸದ ಬೇರೊಂದು ಮಗ್ಗುಲನ್ನು ಹೇಳುತ್ತಾ ಪ್ರಚಾರದಲ್ಲಿರಲು ಬಯಸುವ ರಾಮಚಂದ್ರ ಗುಹಾ.

ಕಳೆದ ವಾರ ವರದಿಗಾರರನ್ನು ಕರೆಸಿ, ಮಹಾರಾಷ್ಟ್ರದಲ್ಲಿ ದಾಬೋಲ್ಕರ್, ಪನ್ಸಾರೆ ಹಾಗೂ ಕರ್ನಾಟಕದಲ್ಲಿ ಎಂ.ಎಂ.ಕಲ್ಬುರ್ಗಿ ಹತ್ಯೆ ಹಿಂದೆ ಯಾವ ಸಂಘ ಪರಿವಾರದವರ ಕೈವಾಡವಿದೆಯೋ, ಅವರೇ ಗೌರಿ ಹತ್ಯೆ ಮಾಡಿರುವ ಸಾಧ್ಯತೆಯಿದೆ ಎಂದು ಗುಹಾ ಸಂದರ್ಶನವೊಂದರಲ್ಲಿ ಹೇಳಿಯೇ ಬಿಟ್ಟರು.
ಈಗ ಕರ್ನಾಟಕದ ಬಿಜೆಪಿ ಯುವ ಮೋರ್ಚಾ ಗುಹಾ ಹೇಳಿಕೆ ವಿರುದ್ಧ ಲೀಗಲ್ ನೋಟಿಸ್ ಜಾರಿ ಮಾಡಿದೆ. ಮೂರು ದಿನದೊಳಗೆ ಒಂದು ವೇಳೆ ಷರತ್ತುಗಳಿಲ್ಲದೆ ಕ್ಷಮಾಪಣೆ ಕೇಳದಿದ್ದರೆ, ಕಾನೂನ ಹೋರಾಟಕ್ಕೆ ಸಜ್ಜಾಗಿ ಎಂಬ ಖಡಕ್ ಸಂದೇಶ ರವಾನಿಸಿದೆ.

ಆರೆಸ್ಸೆಸ್, ಬಿಜೆಪಿ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಾ ಓಡಾಡುವುದು ಫ್ಯಾಷನ್ ಆಗಿದೆ. ತಮ್ಮ ಪಾಂಡಿತ್ಯ ಪ್ರದರ್ಶನಕ್ಕೆ ಬಾಯಿಬಂದಂತೆ ಹರಟುವುದೇ ಶೋಕಿಯಾಗುತ್ತಿದೆ. ಇದಕ್ಕೆ ಕಾನೂನಾತ್ಮಕ ಹೋರಾಟವೇ ಪರಿಹಾರ ಎಂದು ಬಿಜೆಪಿ ತನ್ನ ಈ ಕ್ರಮದಿಂದ ಸಾರಿದೆ.

ವಾಜಪೇಯಿ ಜಪ ಮಾಡುತ್ತಾ ಅವಿತ ಗುಹಾ!
ನೋಟಿಸ್ ಸುದ್ದಿ ತಿಳಿಯುತ್ತಿದಂತೆ ಗುಹಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ” ಪುಸ್ತಕಕ್ಕೆ ಪುಸ್ತಕದಿಂದ, ಹೇಳಿಕೆಗೆ ಮಾತಿನಿಂದಲೇ ತಿರುಗೇಟು ನೀಡಬೇಕು ಎಂದು ಅಜಾತಶತ್ರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹೇಳುತ್ತಿದ್ದರು. ಆದರೆ ನಾವು ಈಗ ವಾಜಪೇಯಿ ಅವರ ಭಾರತದಲ್ಲಿಲ್ಲ ” ಎಂದು ಕೇಂದ್ರ ಸರಕಾರದ ಕಡೆ ಬೆರಳು ಮಾಡಿದ್ದಾರೆ.

0
Shares
  • Share On Facebook
  • Tweet It


- Advertisement -
bjpcourtdabolkargaurigowriguhaguhaakalburgikarnatakalankeshlawyerlegallegallymodimorchamurder\noticeramachandrashahstatesupremeyuva


Trending Now
PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
Tulunadu News June 27, 2025
ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
Tulunadu News June 26, 2025
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್
September 22, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
  • Popular Posts

    • 1
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • 2
      ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • 3
      ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • 4
      ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • 5
      ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search