• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕುಂದಾಪುರ ಠಾಣಾಧಿಕಾರಿ ನಾಸೀರ್ ಹುಸೇನ್ ಗೂಂಡಾ ವರ್ತನೆ ವಿರುದ್ಧ ಪ್ರತಿಭಟನೆ

TNN Correspondent Posted On September 13, 2017


  • Share On Facebook
  • Tweet It

ಕುಂದಾಪುರ: ಮೂವರು ಮುಸ್ಲಿಂ ಯುವಕರು ಕಾಪು ಮೂಲದ ಹಿಂದೂ ಯುವತಿಯರೊಂದಿಗೆ ತ್ರಾಸಿಯ ಸಮುದ್ರದ ಸಮೀಪ ಅಸಭ್ಯವಾಗಿ ವರ್ತಿಸಿದ್ದಾರೆ. ಈ ಅನಾಗರಿಕ ಚಟುವಟಿಕೆಗಳನ್ನು ಗಮನಿಸಿದ ಸ್ಥಳೀಯರು ಅವರನ್ನು ಅಲ್ಲಿಂದ ಓಡಿಸಿದಾಗ ಯುವತಿಯರೊಂದಿಗೆ ಇವರು ಕಾರಿನಲ್ಲಿ ಕುಂದಾಪುರ ಮಾರ್ಗವಾಗಿ ಸಾಗಿದನ್ನು ಗಮನಿಸಿದ ಸ್ಥಳೀಯರು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರ ಗಮನಕ್ಕೆ ತಂದಿದ್ದು, ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.

ಕೂಡಲೇ ಕಾರ್ಯ ಪ್ರವರ್ತರಾದ ಹಿಂದು ಕಾರ್ಯಕರ್ತರು ಪೋಲಿಸರ ಜತೆಗೂಡಿ ಕೋಟೇಶ್ವರ ಸಮೀಪ ಕಾರನ್ನು ನಿಲ್ಲಿಸಿ ಪೊಲೀಸ್‌ರಿಗೆ ಒಪ್ಪಿಸಿದ್ದಾರೆ. ಅಲ್ಲಿಯವರೆಗೆ ಸುಮ್ಮನಿದ್ದ ಈ ಸಬ್ ಇನ್ಸ್ ಪೆಕ್ಟರ್, ಕಾರಿನಲ್ಲಿರುವವರು ತನ್ನ ಸಮುದಾಯದ ಯುವಕರು ಎಂದು ತಿಳಿದಾಗ, ಹಿಂದು ಕಾರ್ಯಕರ್ತರಿಗೆ ಠಾಣೆಗೆ ಬನ್ನಿ ಎಂದು ಹೆಳಿದ್ದಾರೆ.

ಹಿಂದು ಜಾಗರಣ ವೇದಿಕೆಯ ಮೂವರು ಜಿಲ್ಲಾ ಮುಖಂಡರು ಪ್ರಕರಣದ ಬಗ್ಗೆ ತಿಳಿಯಲು ಠಾಣೆಗೆ ಹೋದಾಗ ಏಕಾಏಕಿ ಮುಖಂಡರ ಮೈಮೇಲೆ ಎಗರಿ ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೆ ಹಲ್ಲೆ ನಡೆಸಿದ್ದಾರೆ.

ಠಾಣೆಯ ಹೊರಗೆ ಜಮಾಯಿಸಿದ್ದ ಕಾರ್ಯಕರ್ತರು ಹಾಗೂ ಸಾರ್ವಜನಿಕರ ಮೇಲೂ ಲಾಠಿಯಿಂದ ಹಲ್ಲೆ ನಡೆಸಿ, ಬೋ… ಮಕ್ಳರಾ , ಸೂ…ಮಕ್ಳರಾ ಇನ್ನು ಕೆಟ್ಟ ಕೆಟ್ಟ ಶಬ್ದಗಳಿಂದ ಬೈದಿದ್ದಾರೆ.

ನಂತರದಲ್ಲಿ ಕೆಲವೇ ಹೊತ್ತಿನಲ್ಲಿ ಮುಸ್ಲಿಂ ಯುವಕರನ್ನು ಯಾವುದೇ ಪ್ರಕರಣ ದಾಖಲಿಸದೆ ಬಿಡುಗಡೆ ಮಾಡಿದ್ದಾರೆ. ಹಿಂದಿನಿಂದಲೂ ಹಲವಾರು ಹಿಂದೂ ಕಾರ್ಯಕರ್ತರ ಮೇಲೆ ನಿರಂತರ ಸುಳ್ಳು ಕೇಸನ್ನು ದಾಖಲಿಸುತ್ತ ಹಾಗೂ ತನ್ನ ಸಮುದಾಯವನ್ನು ಓಲೈಸಲು ದೌರ್ಜನ್ಯ ತೋರಿದ ಕುಂದಾಪುರ ಠಾಣಾಧಿಕಾರಿ “ನಾಸೀರ್ ಹುಸೇನ್”  ವಿರುದ್ಧ ಸೆ.14ರಂದು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಹಿಂದೂಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಂಘಟನೆ ಮುಖಂಡರು ಮನವಿ ಮಾಡಿದ್ದಾರೆ.

 

ಪ್ರತಿಭಟನೆ ದಿನಾಂಕ: ಸೆ.14, ಗುರುವಾರ

ಸ್ಥಳ: ಶಾಸ್ತ್ರಿ ಸರ್ಕಲ್ ಕುಂದಾಪುರ

ಸಮಯ: ಸಂಜೆ 4 ಗಂಟೆಗೆ

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search