• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಿರುಪತಿ ವೆಂಕಟಗೆ ಕಾದಿದೆ ಭೂಕಂಪದ ಸಂಕಟ!

TNN Correspondent Posted On September 19, 2017
0


0
Shares
  • Share On Facebook
  • Tweet It

ಹೈದ್ರಾಬಾದ್ : ಸಂಕಟ ಬಂದಾಗ ವೆಂಕಟರಮಣ ಎಂಬ ರೂಢಿಯ ಮಾತಿದೆ. ಆದರೆ ಆ ವೆಂಕಟನನ್ನು ಕಾಣಲು ಹೋದಾಗಲೇ ಮಹಾಸಂಟಕ ಎದುರಾದರೆ ? ಹೌದು ರೂರ್ಕಿ ಐಐಟಿ ವಿದ್ಯಾರ್ಥಿಗಳು ಭೂಗರ್ಭಗಳ ಅಧ್ಯಯನ ನಡೆಸುತ್ತಿರುವಾಗ ಇಂಥದೊಂದು ಆಘಾತಕಾರಿ ಅಂಶ ಬಯಲಿಗೆ ಬಂದಿದೆಯಂತೆ.

ತಿಮ್ಮಪ್ಪನ ಸನ್ನಿಧಿ ಅಲ್ಲೋಲಕಲ್ಲೋ!.

ತಿರುಮಲ ಬೆಟ್ಟದ ಕೆಳಗಿನ ಟೆಕ್ಟೊನಿಕ್ ಪದರಗಳು ತೀವ್ರ ಚಲನೆ ಆರಂಭಿಸಿದ್ದು, ಒಂದು ವೇಳೆ ಪರಸ್ಪರ ಜೋರಾಗಿ ಢಿಕ್ಕಿಯಾದರೆ ತಿರುಮಲ ಅಲ್ಲಾಡಲಿದೆ ಎಂದು ಸಂಶೋಧನೆ ವರದಿ ಎಚ್ಚರಿಸಿದೆ. ಅಲ್ಲಿ ಮಾತ್ರವಲ್ಲ ತಮಿಳುನಾಡಿನ ತರಂಗಂಬಾಡಿ, ಪಲಾರ್‍ಗಳಲ್ಲಿಯೂ ಟಕ್ಟೊನಿಕ್ ಪದರಗಳ ಚುರುಕಾದ ಹೊಯ್ದಾಟ ಗುರುತಿಸಲಾಗಿದೆ. ಅಲ್ಲೇನಾದರೂ ಘರ್ಷಣೆಯಾದರೆ ಕೇವಲ 200 ಕಿ.ಮೀ ದೂರದ ಚೆನ್ನೈನಲ್ಲಿ ಸಾವು-ನೋವುಗಳ ಆಕ್ರಂದನ ಮುಗಿಲುಮುಟ್ಟಲಿದೆ ಎಂದು ಅಂದಾಜಿಸಲಾಗಿದೆ.

ತಿಮ್ಮಪ್ಪನ ಆಜ್ಞೆ ಮೀರಲ್ಲ ಭೂದೇವಿ ಅಂತಾರೆ ಭಕ್ತರು

ಭೂಕಂಪದ ವರದಿ ಹೊರಬೀಳುತ್ತಿದ್ದಂತೆ ಪ್ರತಿದಿನ ಭೇಟಿ ನೀಡುವ ತಿಮ್ಮಪ್ಪನ ಲಕ್ಷಾಂತರ ಮಂದಿ ಭಕ್ತರಲ್ಲಿ ಆತಂಕ ಮನೆಮಾಡಿತ್ತು. ಆದರೆ ಕಲಿಯುಗದ ಭೂವೈಕುಂಠದಲ್ಲಿ ನೆಲೆನಿಂತ ಬಾಲಾಜಿ ತಮ್ಮನ್ನು ಅಪಾಯದಿಂದ ಪಾರುಮಾಡಿಯೇ ಮಾಡುತ್ತಾನೆ ಎಂಬ ನಂಬಿಕೆ ಅವರನ್ನು ಸಮಾಧಾನಪಡಿಸಿದೆ. ಶ್ರೀದೇವಿ-ಭೂದೇವಿಯರಿಂದ ಕಾಲು ಒತ್ತಿಸಕೊಳ್ಳುವ ವಿಷ್ಣು ಭಕ್ತರಿಗೆ ಸಂಕಟ ಕೊಡಲು ಬಿಡುವುದಿಲ್ಲ ಎಂದು ಭಕ್ತರೊಬ್ಬರು ತಮ್ಮ ನಂಬಿಕೆ ವ್ಯಕ್ತಪಡಿಸಿದರು.

0
Shares
  • Share On Facebook
  • Tweet It


balajiearthladduprasadaquaketirumalatirupativaikuntavenkataramanavenkatesh


Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search