• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು ವಿಮಾನ ನಿಲ್ದಾಣದಲ್ಲಿ ಶಂಕಿತ ಬಾಂಬ್ ಪತ್ತೆ!

TNN Correspondent Posted On September 20, 2017
0


0
Shares
  • Share On Facebook
  • Tweet It

ಮಂಗಳೂರು: ದುಬೈ ಹಾರಲು ವಿಮಾನಿಲ್ದಾಣದಲ್ಲಿ ತಪಾಸಣೆ ಕೌಂಟರ್‍ನಲ್ಲಿದ್ದ ವ್ಯಕ್ತಿಯೊಬ್ಬನ ಲಗ್ಗೇಜ್‍ನಲ್ಲಿ ಅನುಮಾನಾಸ್ಪದ ಬಾಂಬ್ ಪತ್ತೆಯಾಗಿದೆ. ಪವರ್ ಬ್ಯಾಂಕ್ / ಮೊಬೈಲ್ ಕವರ್ ಒಳಗೆ ವೈರ್‍ಗಳಿಂದ ಹೆಣೆದ ಸ್ಪೋಟಕದ ಮಾದರಿ ಸಾಧನ ಎಂದು ಪೊಲೀಸರು ತಿಳಿಸಿದ್ದಾರೆ. ಶ್ವಾನ ದಳ ತಪಾಸಣೆ ನಡೆಸಿ ರಾಸಾಯನಿಕ ಅಥವಾ ಸ್ಫೋಟಕ ಸಾಧನ ಇರಬಹುದು ಎಂದಿದೆ. ಇಂಡಿಗೋ ವಿಮಾನದಲ್ಲಿ ಮಂಗಳವಾರ ರಾತ್ರಿ 10ಕ್ಕೆ ಎಂ.ಮೊಹಮ್ಮದ್ ಎಂಬ ವ್ಯಕ್ತಿ ದುಬೈಗೆ ಹೊರಟಾಗ ಆತನ ಲಗ್ಗೇಜ್‍ನಲ್ಲಿ ಸ್ಫೋಟಕದ ಮಾದರಿ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ.

ನಾಗರಿಕ ವಿಮಾನ ನಿಲ್ದಾಣಗಳ ತಪಾಸಣೆ ಉಸ್ತುವಾರಿ ಹೊತ್ತಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‍ಎಫ್) ನಡೆಸಿದ ಸ್ಫೋಟಕ ತನಿಖಾ ಪರೀಕ್ಷೆಯಲ್ಲಿ ನೆಗಟೀವ್ ಎಂದು ವರದಿ ಬಂದಿದೆ. ಆದರೂ ನಾಗರಿಕ ವಿಮಾನಯಾನ ರಕ್ಷಣೆ ಸಂಸ್ಥೆ (ಬಿಸಿಎಎಸ್)ಗೆ ವರದಿ ಸಲ್ಲಿಸಲಾಗಿದ್ದು, ವಸ್ತುವಿನ ಕೂಲಂಕಷ ಪರೀಕ್ಷೆಗೆ ಇಂಡಿಗೋದಿಂದ ದೂರು ದಾಖಲಿಸಲು ಸೂಚಿಸಲಾಗಿದೆ.

ಕೇಂದ್ರದಿಂದ ರಾಸಾಯನಿಕ ದಾಳಿಯ ಎಚ್ಚರ ಇತ್ತು

ಕೇಂದ್ರ ಗೃಹ ಸಚಿವಾಲಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಮೊದಲೇ ದೇಶದಲ್ಲಿ ಉಗ್ರರು ರಾಸಾಯನಿಕ ದಾಳಿಯ ಸಂಚು ರೂಪಿಸಿದ್ದಾರೆ ಎಂದು ಎಚ್ಚರಿಸಿತ್ತು.

0
Shares
  • Share On Facebook
  • Tweet It


airportauthoritybankblastbombcisfcivilluggagemangaloremangalurumobilemohammadmohammedpower


Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಬ್ಯಾಂಕಿನವರನ್ನು ಇಲ್ಲಿ ತನಕ ತಲೆ ಮೇಲೆ ಹೊತ್ತುಕೊಂಡದ್ದೇ ತಪ್ಪು!
December 21, 2018
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search