• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು ವಿಮಾನ ನಿಲ್ದಾಣದಲ್ಲಿ ಶಂಕಿತ ಬಾಂಬ್ ಪತ್ತೆ!

TNN Correspondent Posted On September 20, 2017
0


0
Shares
  • Share On Facebook
  • Tweet It

ಮಂಗಳೂರು: ದುಬೈ ಹಾರಲು ವಿಮಾನಿಲ್ದಾಣದಲ್ಲಿ ತಪಾಸಣೆ ಕೌಂಟರ್‍ನಲ್ಲಿದ್ದ ವ್ಯಕ್ತಿಯೊಬ್ಬನ ಲಗ್ಗೇಜ್‍ನಲ್ಲಿ ಅನುಮಾನಾಸ್ಪದ ಬಾಂಬ್ ಪತ್ತೆಯಾಗಿದೆ. ಪವರ್ ಬ್ಯಾಂಕ್ / ಮೊಬೈಲ್ ಕವರ್ ಒಳಗೆ ವೈರ್‍ಗಳಿಂದ ಹೆಣೆದ ಸ್ಪೋಟಕದ ಮಾದರಿ ಸಾಧನ ಎಂದು ಪೊಲೀಸರು ತಿಳಿಸಿದ್ದಾರೆ. ಶ್ವಾನ ದಳ ತಪಾಸಣೆ ನಡೆಸಿ ರಾಸಾಯನಿಕ ಅಥವಾ ಸ್ಫೋಟಕ ಸಾಧನ ಇರಬಹುದು ಎಂದಿದೆ. ಇಂಡಿಗೋ ವಿಮಾನದಲ್ಲಿ ಮಂಗಳವಾರ ರಾತ್ರಿ 10ಕ್ಕೆ ಎಂ.ಮೊಹಮ್ಮದ್ ಎಂಬ ವ್ಯಕ್ತಿ ದುಬೈಗೆ ಹೊರಟಾಗ ಆತನ ಲಗ್ಗೇಜ್‍ನಲ್ಲಿ ಸ್ಫೋಟಕದ ಮಾದರಿ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ.

ನಾಗರಿಕ ವಿಮಾನ ನಿಲ್ದಾಣಗಳ ತಪಾಸಣೆ ಉಸ್ತುವಾರಿ ಹೊತ್ತಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‍ಎಫ್) ನಡೆಸಿದ ಸ್ಫೋಟಕ ತನಿಖಾ ಪರೀಕ್ಷೆಯಲ್ಲಿ ನೆಗಟೀವ್ ಎಂದು ವರದಿ ಬಂದಿದೆ. ಆದರೂ ನಾಗರಿಕ ವಿಮಾನಯಾನ ರಕ್ಷಣೆ ಸಂಸ್ಥೆ (ಬಿಸಿಎಎಸ್)ಗೆ ವರದಿ ಸಲ್ಲಿಸಲಾಗಿದ್ದು, ವಸ್ತುವಿನ ಕೂಲಂಕಷ ಪರೀಕ್ಷೆಗೆ ಇಂಡಿಗೋದಿಂದ ದೂರು ದಾಖಲಿಸಲು ಸೂಚಿಸಲಾಗಿದೆ.

ಕೇಂದ್ರದಿಂದ ರಾಸಾಯನಿಕ ದಾಳಿಯ ಎಚ್ಚರ ಇತ್ತು

ಕೇಂದ್ರ ಗೃಹ ಸಚಿವಾಲಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಮೊದಲೇ ದೇಶದಲ್ಲಿ ಉಗ್ರರು ರಾಸಾಯನಿಕ ದಾಳಿಯ ಸಂಚು ರೂಪಿಸಿದ್ದಾರೆ ಎಂದು ಎಚ್ಚರಿಸಿತ್ತು.

0
Shares
  • Share On Facebook
  • Tweet It


airportauthoritybankblastbombcisfcivilluggagemangaloremangalurumobilemohammadmohammedpower


Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಬ್ಯಾಂಕಿನವರನ್ನು ಇಲ್ಲಿ ತನಕ ತಲೆ ಮೇಲೆ ಹೊತ್ತುಕೊಂಡದ್ದೇ ತಪ್ಪು!
December 21, 2018
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search