• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮತ್ತೆ ಅಜ್ಞಾನ ಪ್ರದರ್ಶನ, ಗಾಂಧಿ, ನೆಹರೂ ಅನಿವಾಸಿ ಭಾರತೀಯರು ಎಂದ ರಾಹುಲ್ ಗಾಂಧಿ

TNN Correspondent Posted On September 22, 2017


  • Share On Facebook
  • Tweet It

ಈ ರಾಹುಲ್ ಗಾಂಧಿ ಅವರಿಗೆ ನಿಜವಾಗಿಯೂ ಮಿದುಳು ಇದೆಯಾ ಎಂಬ ಪ್ರಶ್ನೆ ಮೂಡುವಂತೆ ಅವರು ಮಾಡುತ್ತಾರೆ. ಇತ್ತೀಚೆಗೆ ಅಮೆರಿಕಕ್ಕೆ ತೆರಳಿದ್ದ ರಾಹುಲ್ ಅಲ್ಲಿ ಅನಿವಾಸಿ ಭಾರತೀಯರ (ಎನ್ಆರ್ ಐ) ಕುರಿತು ತಮ್ಮ ಅಜ್ಞಾನ ಪ್ರದರ್ಶಿಸಿದ್ದಾರೆ.

“ಮಹಾತ್ಮ ಗಾಂಧಿ, ಜವಾಹರ್ ಲಾಲ್ ನೆಹರೂ ಎಲ್ಲ ಅನಿವಾಸಿ ಭಾರತೀಯರು” ಎಂದು ಹೇಳುವ ಮೂಲಕ ಈಗ ಸಾಮಾಜಿಕ ಜಾಲತಾಣದಲ್ಲಿ ತೀವ್ರ ನಗೆಪಾಟಲಿಗೀಡಾಗಿದ್ದಾರೆ.

ಅಷ್ಟೇ ಅಲ್ಲ, “ಕಾಂಗ್ರೆಸ್ ಮೊದಲು ಅನಿವಾಸಿ ಭಾರತೀಯರ ಚಳವಳಿಯ ಭಾಗವಾಗಿತ್ತು. ನೀವೆಲ್ಲರೂ ಅನಿವಾಸಿ ಭಾರತೀಯರೇ’ ಎಂದಿದ್ದಾರೆ.

ಎನ್ಆರ್ ಐಗಳು ಹಲವು ಕ್ಷೇತ್ರಗಳಲ್ಲಿ ಅಪ್ರತಿಮ ಬುದ್ಧಿಮತ್ತೆಯನ್ನು ಹೊಂದಿದ್ದಾರೆ. ಎಲ್ಲರೂ ಕಾಂಗ್ರೆಸ್ ಜತೆ ಕೈ ಜೋಡಿಸಿ ಮುಂದಿನ ದೂರದೃಷ್ಟಿ ಕುರಿತು ಚರ್ಚಿಸಿ ಎಂದು ಸಹ ಕರೆ ನೀಡಿದ್ದಾರೆ.

ಅಷ್ಟಕ್ಕೂ ಈ ಎನ್ಆರ್ ಐಗಳು ಎಂದರೆ ಯಾರು?

ವಿದೇಶಿ ವಿನಿಮಯ ನಿರ್ವಹಣೆ ಕಾಯಿದೆ (1999)ಯ ಪ್ರಕಾರ, ಅನಿವಾಸಿ ಭಾರತೀಯ ಭಾರತದ ನಾಗರಿಕ ಅಥವಾ ಉದ್ಯೋಗ, ಉದ್ಯಮ ಕೈಗೊಳ್ಳುವ ಉದ್ದೇಶದಿಂದ ಅನಿರ್ದಿಷ್ಟಾವಧಿವರೆಗೆ ವಿದೇಶದಲ್ಲಿ ನೆಲೆಸಿರುವ ಭಾರತೀಯ ಮೂಲದ ವಿದೇಶಿ ರಾಷ್ಟ್ರೀಯತೆ ಹೊಂದಿದವರು ಎಂದಾಗುತ್ತದೆ.

ಹೀಗಿರುವಾಗ ಇಲ್ಲೇ ಹುಟ್ಟಿ ಬೆಳೆದ ಮಹಾತ್ಮ ಗಾಂಧೀಜಿ ಹಾಗೂ ಜವಾಹರ್ ಲಾಲ್ ನೆಹರೂ ವಿದ್ಯಾಭ್ಯಾಸಕ್ಕೆಂದು ವಿದೇಶಕ್ಕೆ ಹೋಗಿದ್ದರು. ಆದರೆ ಅವರೂ ಎನ್ಆರ್ ಐ ಎನ್ನುವ ರಾಹುಲ್ ಗಾಂಧಿ ಬುದ್ಧಿಮತ್ತೆಗೆ ಏನೆನ್ನಬೇಕೋ?

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search