• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ರೋಹಿಂಗ್ಯಾಗಳಿಗೆ ಸಹಾಯ ಮಾಡದಿದ್ದರೆ ಹಿಂದೂಗಳ ನಾಶ: ಮುಸ್ಲಿಂ ವ್ಯಕ್ತಿ

TNN Correspondent Posted On September 22, 2017
0


0
Shares
  • Share On Facebook
  • Tweet It

ದೇಶಕ್ಕೆ ಮಾರಕವಾಗುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಮ್ಯಾನ್ಮಾರ್ ರೋಹಿಂಗ್ಯಾ ಮುಸ್ಲಿಮರ ಗಡಿಪಾರಿಗೆ ಚಿಂತನೆ ನಡೆಸುತ್ತಿದ್ದರೆ, ಭಾರತದಲ್ಲಿರುವ ಕೆಲವು ಮುಸ್ಲಿಮರು ವಿರೋಧ ವ್ಯಕ್ತಪಡಿಸುತ್ತಿರುವುದು ಬೇಸರದ ಸಂಗತಿ.

ಇಂಥಾ ಬೇಸರದ ನಡುವೆಯೇ ಮುಸ್ಲಿಂ ವ್ಯಕ್ತಿಯೊಬ್ಬ, “ರೋಹಿಂಗ್ಯಾ ಮುಸ್ಲಿಮರಿಗೆ ಸಹಾಯ ಮಾಡದಿದ್ದರೆ ಭಾರತದಲ್ಲಿರುವ ಹಿಂದೂಗಳನ್ನು ಸರ್ವನಾಶ ಮಾಡುತ್ತೇವೆ” ಎಂದು ಬೆದರಿಕೆ ಹಾಕಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಭಾರತದಲ್ಲಿ ರೋಹಿಂಗ್ಯಾ ಮುಸ್ಲಿಮರು ವಾಸಿಸುವಂತೆ ಅನುಕೂಲ ಮಾಡಬೇಕು. ಅದೆಷ್ಟು ಹಿಂದೂಗಳು ಇದನ್ನು ಬೆಂಬಲಿಸುತ್ತಾರೋ ಅವರು ಉಳಿಯುತ್ತಾರೆ, ಇಲ್ಲದವರು ನಾಶವಾಗುತ್ತಾರೆ ಎಂದು ವ್ಯಕ್ತಿ ಎಚ್ಚರಿಸಿದ್ದಾನೆ.

ಸುಮಾರು 40 ಸಾವಿರಕ್ಕೂ ಹೆಚ್ಚು ರೋಹಿಂಗ್ಯಾ ಮುಸ್ಲಿಮರು ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ ಎಂದು ಕೇಂದ್ರ ಸರಕಾರವೇ ತಿಳಿಸಿದೆ. ಅಲ್ಲದೆ ಬಾಂಗ್ಲಾ ವಲಸಿಗರಂತೆ ಇವರು ಸಹ ದೇಶಕ್ಕೇ ಮಾರಕವಾಗಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಅಲ್ಲದೆ ರೋಹಿಂಗ್ಯಾಗಳು ಉಗ್ರ ಸಂಘಟನೆಗಳ ಜತೆ ಸಂಪರ್ಕ ಹೊಂದಿದ್ದಾರೆ ಎಂಬ ಗುಮಾನಿ ಇರುವುದರಿಂದ ಅವರ ಗಡಿಪಾರು ಅನಿವಾರ್ಯ ಎಂಬುದು ಕೇಂದ್ರ ಸರಕಾರದ ನಿರ್ಧಾರ.

ಆದರೆ ದೇಶಕ್ಕೇ ಮಾರಕವಾದರೂ ಸರಿಯೇ, ಮುಸ್ಲಿಮರು ಎಂಬ ಕಾರಣಕ್ಕೆ ಅವರನ್ನು ರಕ್ಷಿಸಬೇಕು ಎಂಬುದು ಭಾರತದಲ್ಲಿರುವ ಕೆಲವು ಮುಸ್ಲಿಂ ಮೂಲಭೂತವಾದಿಗಳ ಆಗ್ರಹವಾಗಿದೆ. ಆದಾಗ್ಯೂ, ಅಸಾದುದ್ದೀನ್ ಓವೈಸಿಯಂಥ ರಾಜಕಾರಣಿಗಳು ಸಹ ಇದನ್ನು ಬೆಂಬಲಿಸುತ್ತಿರುವುದು ದುರ್ದೈವವೇ ಸರಿ. ದೇಶಕ್ಕಿಂತ ಧರ್ಮವೇ ಮೇಲು ಎಂಬುವವರಿಂದ ಇದಕ್ಕಿಂತ ಬೇರೇನನ್ನೂ ನಿರೀಕ್ಷಿಸುವುದು ಅಸಾಧ್ಯ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search