• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಗಾಂಧಿ ಜಯಂತಿಗೆ ಖಾದಿ ಬಟ್ಟೆ ಖರೀದಿಸಿ: ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮೋದಿ

TNN Correspondent Posted On September 24, 2017
0


0
Shares
  • Share On Facebook
  • Tweet It

ದೆಹಲಿ: ಈ ಬಾರಿಯ ಗಾಂಧಿ ಜಯಂತಿ ಅಂಗವಾಗಿ ಪ್ರತಿಯೊಬ್ಬರೂ ಒಂದೊಂದು ಖಾದಿ ಬಟ್ಟೆ ಖರೀದಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಮನ್ ಕೀ ಬಾತ್ ರೇಡಿಯೋ ಸರಣಿಯ 36ನೇ ಕಾರ್ಯಕ್ರಮದಲ್ಲಿ ದೇಶದ ಜನರನ್ನುದ್ದೇಶಿಸಿ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಮಾಡಿದ ಹೋರಾಟದಲ್ಲಿ ನರೇಂದ್ರ ಮೋದಿ ಪಾತ್ರ ಪ್ರಮುಖವಾಗಿದ್ದು, ಅವರ ಜಯಂತಿ ಪ್ರಯುಕ್ತ ಖಾದಿ ಬಟ್ಟೆ ಖರೀದಿಸಿ. ಖಾದಿ ಉದ್ಯಮಕ್ಕೆ ಪ್ರೋತ್ಸಾಹ ನೀಡುವ ಮೂಲಕ ಬಡವರ ಬಾಳಿಗೆ ದೀಪವಾಗೋಣ ಎಂದಿದ್ದಾರೆ.

ಅಲ್ಲದೆ ದೇಶವನ್ನು ಒಗ್ಗೂಡಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಹಾಗೂ ಭೂ ದಾನ ಚಳವಳಿಯ ನೇತಾರ ಆಚಾರ್ಯ ವಿನೋಭಾ ಭಾವೆ ಅವರನ್ನು ಸಹ ಮೋದಿ ನೆನೆದಿದ್ದಾರೆ. ಪ್ರತಿ ತಿಂಗಳು ನರೇಂದ್ರ ಮೋದಿ ಅವರು ರೇಡಿಯೋ ಮೂಲಕ ದೇಶದ ಜನರನ್ನುದ್ದೇಶಿಸಿ ಮಾತನಾಡುತ್ತಾರೆ. ಇಂದಿಗೆ ಮೋದಿ ಆರಂಭಸಿದ ಮನ್ ಕೀ ಬಾತ್ ಕಾರ್ಯಕ್ರಮಕ್ಕೆ ಮೂರು ವರ್ಷ ತುಂಬಿದೆ.

ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಪ್ರಮುಖಾಂಶಗಳು…

  • ಇದು ಮನ್ ಕೀ ಬಾತ್ ನ 36ನೇ ಕಾರ್ಯಕ್ರಮ, ಮೂರು ವರ್ಷದ ಹಿಂದೆ ಇದನ್ನು ಆರಂಭಿಸಿದ್ದು.
  • ಈ ಕಾರ್ಯಕ್ರಮ ದೇಶದ ಜನರ ಸಂಪರ್ಕಕ್ಕಿರುವ ಪ್ರಬಲ ಮಾಧ್ಯಮ.
  • ದೇಶದ ಏಳಿಗೆಗೆ ಪ್ರತಿಯೊಬ್ಬರೂ ಶ್ರಮಿಸುತ್ತಿರುವುದು ಶ್ಲಾಘನೀಯ.
  • ಎಲ್ಲರೂ ಒಂದಾಗಿ ದೇಶವನ್ನು ಬಲಪಡಿಸಲು ಪಣ ತೊಡೋಣ.
  • “ಸ್ವಚ್ಛತೆಯೇ ಸೇವೆ” ಕರೆಗೆ ಅಪಾರ ಬೆಂಬಲ ಸಿಕ್ಕಿದ್ದು ಸಂತಸದ ಸಂಗತಿ.
  • ಆಹಾರ ಮನುಷ್ಯನ ಜೀವ ಉಳಿಸುವ ಅಮೂಲ್ಯ ಇಂಧನ, ಆಹಾರ ಉಳಿಸೋಣ.
  • ಮನ್ ಕೀ ಬಾತ್ ಕಾರ್ಯಕ್ರಮವನ್ನು ಎಂದಿಗೂ ರಾಜಕೀಯದಿಂದ ದೂರ ಇಟ್ಟಿದ್ದೇನೆ.
  • ವಿವಿಧತೆಯೇ ದೇಶದ ಏಕತೆ, ಅದನ್ನು ಉಳಿಸಿಕೊಂಡು ಹೋಗೋಣ.
0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search